Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

ಪ್ರಶಸ್ತಿ ಪುರಸ್ಕೃತರು

by cklbkrish October 31, 2023
written by cklbkrish October 31, 2023 0 comments 2 minutes read
Share 4FacebookTwitterPinterestEmail
44

ಬೆಂಗಳೂರು:ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ನಿವೃತ್ತ ನಿರ್ದೇಶಕ ಡಾ. ರಾಮಚಂದ್ರ, ಮಾಧ್ಯಮ ಕ್ಷೇತ್ರದ ಮಾಯಾ ಶರ್ಮ, ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರೊ. ಗೋಪಾಲನ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ೬೮ ಸಾಧಕರು ಹಾಗೂ ೧೦ ಸಂಘ-ಸಂಸ್ಥೆಗಳು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವೆಂಬರ್ ೧ ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪ್ರಶಸ್ತಿ ಪುರಸ್ಕೃತರಿಗೆ ಐದು ಲಕ್ಷ ನಗದು ಹಾಗೂ ೨೫ ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದರು.

ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಸಲ್ಲಿಸಿದ್ದವರನ್ನು ಗುರುತಿಸಿ ಮಾಡಿದ ಶಿಫಾರಸ್ಸನ್ನು ಸರ್ಕಾರ ಮಾನ್ಯ ಮಾಡಿದೆ ಎಂದು ಹೇಳಿದರು.

ಪುರಸ್ಕೃತರ ಪಟ್ಟಿ ಇಂತಿದೆ:

ಸಮಾಜಸೇವೆ ಕ್ಷೇತ್ರದಲ್ಲಿ ಹುಚ್ಚಮ್ಮ ಬಸಪ್ಪ ಚೌದ್ರಿ (ಕೊಪ್ಪಳ), ಚಾರ್ಮಾಡಿ ಹಸನಬ್ಬ ದ.ಕನ್ನಡ), ಕೆ.ರೂಪ್ಲಾನಾಯಕ್ (ದಾವಣಗೆರೆ) ನಿಜಗುಣಾನಂದ ಸ್ವಾಮೀಜಿ (ನಿಷ್ಕಲ ಮಂಟಪ, ಬೆಳಗಾವಿ), ಜಿ.ನಾಗರಾಜು(ಬೆಂಗಳೂರು) ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಡಳಿತ ಕ್ಷೇತ್ರದಲ್ಲಿ ಜಿ.ವಿ.ಬಲರಾಮ್ (ತುಮಕೂರು) ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸಿ.ರಾಮಚಂದ್ರ(ಬೆಂಗಳೂರು), ಡಾ. ಪ್ರಶಾಂತ್ ಶೆಟ್ಟಿ(ದ.ಕನ್ನಡ), ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ. ನಾಗಣ್ಣ (ಚಾಮರಾಜನಗರ), ಸುಬ್ಬು ಹೊಲೆಯಾರ್ (ಹೆಚ್.ಕೆ. ಸುಬ್ಬಯ್ಯ, ಹಾಸನ), ಸತೀಶ್ ಕುಲಕರ್ಣಿ (ಹಾವೇರಿ), ಲಕ್ಷ್ಮೀಪತಿ ಕೋಲಾರ(ಕೋಲಾರ), ಪರಪ್ಪ ಗುರುಪಾದಪ್ಪ ಸಿದ್ದಾಪುರ (ವಿಜಯಪುರ), ಡಾ. ಕೆ.ಷರೀಫಾ (ಬೆಂಗಳೂರು) ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ರಾಮಪ್ಪ ಹವಳೆ (ರಾಯಚೂರು), ಕೆ. ಚಂದ್ರಶೇಖರ್ (ಕೋಲಾರ), ಕೆ.ಟಿ. ಚಂದು (ಮಂಡ್ಯ).

ಕ್ರೀಡಾ ಕ್ಷೇತ್ರದಲ್ಲಿ ಕುಮಾರಿ ಟಿ.ಎಸ್. ದಿವ್ಯಾ (ಕೋಲಾರ), ಅದಿತಿ ಅಶೋಕ್ (ಬೆಂಗಳೂರು), ಅಶೋಕ್ ಗದಿಗೆಪ್ಪ ಏಣಗಿ (ಧಾರವಾಡ).

ಚಲನಚಿತ್ರ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್, ಬಿ. ಜನಾರ್ಧನ್ (ಬ್ಯಾಂಕ್ ಜನಾರ್ಧನ್) (ಬೆಂಗಳೂರು).

ರಂಗಭೂಮಿ ಕ್ಷೇತ್ರ, ಎ.ಜಿ. ಚಿದಂಬರ ರಾವ್ ಜಂಬೆ (ಶಿವಮೊಗ್ಗ), ಪಿ. ಗಂಗಾಧರ ಸ್ವಾಮಿ (ಮೈಸೂರು), ಹೆಚ್.ಬಿ.ಸರೋಜಮ್ಮ (ಧಾರವಾಡ), ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ (ಬಾಗಲಕೋಟೆ), ಪಿ. ತಿಪ್ಪೇಸ್ವಾಮಿ (ಚಿತ್ರದುರ್ಗ).

ಸಂಗೀತ ಕ್ಷೇತ್ರ ಡಾ.ನಯನ ಎಸ್.ಮೋರೆ (ಬೆಂಗಳೂರು), ಲೀಲಾ ಎಂ ಕೊಡ್ಲಿ (ಧಾರವಾಡ), ಶಬ್ಬೀರ್ ಅಹಮದ್ (ಬೆಂಗಳೂರು), ಡಾ.ಎಸ್ ಬಾಳೇಶ ಭಜಂತ್ರಿ (ಬೆಳಗಾವಿ).

ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರ ಟಿ.ಶಿವಶಂಕರ್ (ದಾವಣಗೆರೆ), ಕಾಳಪ್ಪ ವಿಶ್ವಕರ್ಮ (ರಾಯಚೂರು), ಮಾರ್ಥಾ ಜಾಕಿಮೋವಿಚ್ (ಬೆಂಗಳೂರು), ಪಿ.ಗೌರಯ್ಯ (ಮೈಸೂರು).

ಯಕ್ಷಗಾನ ಮತ್ತು ಬಯಲಾಟ ಕ್ಷೇತ್ರ ಅರ್ಗೋಡು ಮೋಹನದಾಸ ಶೆಣೈ (ಉಡುಪಿ), ಕೆ. ಲೀಲಾವತಿ ಬೈಪಾಡಿತ್ತಾಯ (ದ.ಕನ್ನಡ), ಕೇಶಪ್ಪ ಶಿಳ್ಳಿಕ್ಯಾತರ (ಕೊಪ್ಪಳ), ದಳವಾಯಿ ಸಿದ್ದಪ್ಪ (ವಿಜಯನಗರ). 

ಜಾನಪದ ಕ್ಷೇತ್ರ ಹುಸೇನಾಬಿ ಬುಡೆನ್ ಸಾಬ್ ಸಿದ್ದಿ (ಉತ್ತರ ಕನ್ನಡ), ಶಿವಂಗಿ ಶಣ್ಮರಿ (ದಾವಣಗೆರೆ), ಮಹದೇವು (ಮೈಸೂರು), ನರಸಪ್ಪಾ (ಬೀದರ್), ಶಕುಂತಲಾ ದೇವಲಾನಾಯಕ (ಕಲಬುರಗಿ), ಎಚ್.ಕೆ ಕಾರಮಂಚಪ್ಪ (ಬಳ್ಳಾರಿ), ಡಾ.ಶಂಭು ಬಳಿಗಾರ (ಗದಗ), ವಿಭೂತಿ ಗುಂಡಪ್ಪ (ಕೊಪ್ಪಳ) ಚೌಡಮ್ಮ (ಚಿಕ್ಕಮಗಳೂರು).

ಕೃಷಿ-ಪರಿಸರ ಕ್ಷೇತ್ರದಲ್ಲಿ ಸೋಮನಾಥ ರೆಡ್ಡಿ ಪೂರ್ಮ (ಕಲಬುರಗಿ), ದ್ಯಾವನಗೌಡ ಪಿ. ಪಾಟೀಲ (ಧಾರವಾಡ), ಶವರೆಡ್ಡಿ ಹನುಮರೆಡ್ಡಿ ವಾಸನ (ಬಾಗಲಕೋಟೆ).

ಸಂಕೀರ್ಣ ಕ್ಷೇತ್ರ

ಎ.ಎಂ. ಮದರಿ (ವಿಜಯಪುರ), ಹಾಜಿ ಅಬ್ದುಲ್ಲಾ ಪರಕಳ (ಉಡುಪಿ), ಮಿಮಿಕ್ರಿ ದಯಾನಂದ (ಮೈಸೂರು), ಡಾ. ಕಬ್ಬನಾಲೆ ವಸಂತ ಭಾರದ್ವಾಜ್ (ಮೈಸೂರು), ಲೆಫ್ಟಿನೆಂಟ್ ಜನರಲ್ ಕೊಡನ ಪೂವಯ್ಯ ಕಾರ್ಯಪ್ಪ (ಕೊಡಗು).

ಮಾಧ್ಯಮ ದಿನೇಶ್ ಅಮೀನ್ ಮಟ್ಟು (ದ.ಕನ್ನಡ), ಜವರಪ್ಪ (ಮೈಸೂರು), ಮಾಯಾ ಶರ್ಮ (ಬೆಂಗಳೂರು), ರಫಿ ಭಂಡಾರಿ (ವಿಜಯಪುರ).

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಎಸ್. ಸೋಮನಾಥನ್ ಶ್ರೀಧರ್ ಪನಿಕರ್ (ಬೆಂಗಳೂರು), ಪ್ರೊ|| ಗೋಪಾಲನ್ ಜಗದೀಶ್ (ಚಾಮರಾಜನಗರ).

ಹೊರನಾಡು-ಹೊರದೇಶ ಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ, ಶಶಿಕಿರಣ್ ಶೆಟ್ಟಿ.  ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡ (ರಾಮನಗರ).

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ಸಂಘ ಸಂಸ್ಥೆಗಳು:

ಕರ್ನಾಟಕ ಸಂಘ (ಶಿವಮೊಗ್ಗ), ಬಿ.ಎನ್. ಶ್ರೀರಾಮ ಪುಸ್ತಕ ಪ್ರಕಾಶನ (ಮೈಸೂರು), ಮಿಥಿಕ್ ಸೊಸೈಟಿ (ಬೆಂಗಳೂರು), ಕರ್ನಾಟಕ ಸಾಹಿತ್ಯ ಸಂಘ (ಯಾದಗಿರಿ), ಮೌಲಾನಾ ಅಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ, ದಾವಣಗೆರೆ, ಮುಸ್ಲೀಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದಕ್ಷಿಣ ಕನ್ನಡ, ಸ್ನೇಹರಂಗ ಹವ್ಯಾಸಿ ಕಲಾಸಂಸ್ಥೆ, ಬಾಗಲಕೋಟೆ, ಚಿಣ್ಣರ ಬಿಂಬ, ಮುಂಬೈ, ಮಾರುತಿ ಜನಸೇವಾ ಸಂಘ, ದ.ಕನ್ನಡ, ವಿದ್ಯಾದಾನ ಸಮಿತಿ, ಗದಗ.

Share this:

  • WhatsApp
  • Post
  • Tweet
  • Print
  • Email
awardbengalurukannadakmskmskannadaShivaraj Tangadagithangadagi
Share 4 FacebookTwitterPinterestEmail
cklbkrish

previous post
ಕಲ್ಲಿದ್ದಲು  ಅಭಾವದಿಂದ ಕಗ್ಗತ್ತಲಿನತ್ತ ಕರ್ನಾಟಕ
next post
ದೆಹಲಿ ಯಾತ್ರೆ ಕೈಗೊಂಡರೆ ಪರಿಹಾರ ದೊರೆಯಬಹುದು

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ