Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ

by cklbkrish November 4, 2023
written by cklbkrish November 4, 2023 0 comments 2 minutes read
3FacebookTwitterPinterestEmail
78

ಜೀವ ವೈವಿಧ್ಯ ಮಂಡಳಿಯಲ್ಲಿ ಕಂಪನಿಗಳ ನೋಂದಣಿ ಅವಧಿ ವಿಸ್ತರಣೆ: ಈಶ್ವರ ಖಂಡ್ರೆ

ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು.

ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳಿಗೆ ಹೊಸದಾಗಿ ಅರ್ಜಿ ಆಹ್ವಾನಿಸಲು ಮತ್ತು ಪ್ರಶಸ್ತಿಯ ಮೊತ್ತವನ್ನು 25 ಸಾವಿರ ರೂ.ಗಳಿಂದ 50 ಸಾವಿರ ರೂ.ಗೆ ಹೆಚ್ಚಿಸಲು ಅವರು ಸೂಚಿಸಿದರು.

ಜಿಲ್ಲಾಮಟ್ಟದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದದ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಲು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲೂ ಈ ಸಭೆಯಲ್ಲಿ ಸೂಚಿಸಿದರು.

ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ

ಜೀವ ವೈವಿಧ್ಯ ಮಂಡಳಿಯಲ್ಲಿ ಕಂಪನಿಗಳ ನೋಂದಣಿ ಅವಧಿ ವಿಸ್ತರಣೆ: ಈಶ್ವರ ಖಂಡ್ರೆ

ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು.

ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳಿಗೆ ಹೊಸದಾಗಿ ಅರ್ಜಿ ಆಹ್ವಾನಿಸಲು ಮತ್ತು ಪ್ರಶಸ್ತಿಯ ಮೊತ್ತವನ್ನು 25 ಸಾವಿರ ರೂ.ಗಳಿಂದ 50 ಸಾವಿರ ರೂ.ಗೆ ಹೆಚ್ಚಿಸಲು ಅವರು ಸೂಚಿಸಿದರು.

ಜಿಲ್ಲಾಮಟ್ಟದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದದ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಲು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲೂ ಈ ಸಭೆಯಲ್ಲಿ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruforestkandrekarnatakakmskmskannada
3 FacebookTwitterPinterestEmail
cklbkrish

previous post
ಯುವಪೀಳಿಗೆಗೆ ಸಾಧಕರೇ ಸ್ಫೂರ್ತಿ: ರಾಜ್ಯಪಾಲರು
next post
ಜೆಡಿಎಸ್‌ ಬರ ಅಧ್ಯಯನ ತಂಡಗಳ ರಚನೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ