Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ

by cklbkrish November 4, 2023
written by cklbkrish November 4, 2023 0 comments 2 minutes read
3FacebookTwitterPinterestEmail
94

ಜೀವ ವೈವಿಧ್ಯ ಮಂಡಳಿಯಲ್ಲಿ ಕಂಪನಿಗಳ ನೋಂದಣಿ ಅವಧಿ ವಿಸ್ತರಣೆ: ಈಶ್ವರ ಖಂಡ್ರೆ

ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು.

ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳಿಗೆ ಹೊಸದಾಗಿ ಅರ್ಜಿ ಆಹ್ವಾನಿಸಲು ಮತ್ತು ಪ್ರಶಸ್ತಿಯ ಮೊತ್ತವನ್ನು 25 ಸಾವಿರ ರೂ.ಗಳಿಂದ 50 ಸಾವಿರ ರೂ.ಗೆ ಹೆಚ್ಚಿಸಲು ಅವರು ಸೂಚಿಸಿದರು.

ಜಿಲ್ಲಾಮಟ್ಟದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದದ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಲು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲೂ ಈ ಸಭೆಯಲ್ಲಿ ಸೂಚಿಸಿದರು.

ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ

ಜೀವ ವೈವಿಧ್ಯ ಮಂಡಳಿಯಲ್ಲಿ ಕಂಪನಿಗಳ ನೋಂದಣಿ ಅವಧಿ ವಿಸ್ತರಣೆ: ಈಶ್ವರ ಖಂಡ್ರೆ

ಬೆಂಗಳೂರು: ದೇವನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ 400 ವರ್ಷಗಳಷ್ಟು ಪುರಾತನವಾದ ಹುಣಸೆ ಮರಗಳಿದ್ದು, ಈ ಪ್ರದೇಶವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಿ, ಸಂರಕ್ಷಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ತಮ್ಮ ಕಚೇರಿಯಲ್ಲಿಂದು ನಡೆದ ಜೀವ ವೈವಿಧ್ಯ ಮಂಡಳಿಯ 54ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲಿಯೇ ಈ ಹುಣಸೆ ತೋಪು ಇರುವ ಕಾರಣ ಈ ವೃಕ್ಷಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸಿದರೆ ಉತ್ತಮ ಪ್ರವಾಸಿ ತಾಣವಾಗುವುದರಲ್ಲಿ ಸಂದೇಹವಿಲ್ಲ ಎಂದು ಅಭಿಪ್ರಾಯಪಟ್ಟರು.

ಅವಧಿ ವಿಸ್ತರಣೆ : ಕರ್ನಾಟಕದಲ್ಲಿ ಗಿಡಮೂಲಿಕೆ ಮತ್ತು ವಿವಿಧ ಜೀವಿ ವೈವಿಧ್ಯತೆಯ ಸಂಪನ್ಮೂಲವನ್ನು ಬಳಕೆ ಮಾಡಿಕೊಂಡು ಉತ್ಪನ್ನ ತಯಾರಿಸುವ ಕಂಪನಿಗಳು ಕರ್ನಾಟಕ ಜೀವ ವೈವಿಧ್ಯ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಇನ್ನೂ ಹಲವು ಕಂಪನಿಗಳು ನೋಂದಣಿ ಮಾಡಿಕೊಳ್ಳದ ಕಾರಣ, ಅವಧಿ ವಿಸ್ತರಿಸಿ 60 ದಿನಗಳ ಕಾಲಾವಕಾಶ ನೀಡಲು ತೀರ್ಮಾನಿಸಲಾಗಿದ್ದು, ಕಂಪನಿಗಳು ಇದರ ಸದುಪಯೋಗ ಪಡೆಯುವಂತೆ ಅರಿವು ಮೂಡಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ವತಿಯಿಂದ ನೀಡಲಾಗುವ ವಾರ್ಷಿಕ ಪ್ರಶಸ್ತಿಗಳಿಗೆ ಹೊಸದಾಗಿ ಅರ್ಜಿ ಆಹ್ವಾನಿಸಲು ಮತ್ತು ಪ್ರಶಸ್ತಿಯ ಮೊತ್ತವನ್ನು 25 ಸಾವಿರ ರೂ.ಗಳಿಂದ 50 ಸಾವಿರ ರೂ.ಗೆ ಹೆಚ್ಚಿಸಲು ಅವರು ಸೂಚಿಸಿದರು.

ಜಿಲ್ಲಾಮಟ್ಟದಲ್ಲಿ ಸ್ಥಳೀಯವಾಗಿ ಲಭ್ಯವಿರುವ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಸಸ್ಯ ಪ್ರಭೇದದ ಬಗ್ಗೆ ಸ್ಥಳೀಯರಲ್ಲಿ ಅರಿವು ಮೂಡಿಸಲು ಸರಣಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲೂ ಈ ಸಭೆಯಲ್ಲಿ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruforestkandrekarnatakakmskmskannada
3 FacebookTwitterPinterestEmail
cklbkrish

previous post
ಯುವಪೀಳಿಗೆಗೆ ಸಾಧಕರೇ ಸ್ಫೂರ್ತಿ: ರಾಜ್ಯಪಾಲರು
next post
ಜೆಡಿಎಸ್‌ ಬರ ಅಧ್ಯಯನ ತಂಡಗಳ ರಚನೆ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ