Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯುವಪೀಳಿಗೆಗೆ ಸಾಧಕರೇ ಸ್ಫೂರ್ತಿ: ರಾಜ್ಯಪಾಲರು

by cklbkrish November 4, 2023
written by cklbkrish November 4, 2023 0 comments 1 minutes read
2FacebookTwitterPinterestEmail
84

ಬೆಂಗಳೂರು ನಗರವನ್ನು ಅತ್ಯಂತ ವಾಸಯೋಗ್ಯ ಭಾರತೀಯ ನಗರವೆಂದು ಘೋಷಿಸಲಾಗಿದೆ.

ಬೆಂಗಳೂರು: ನಿಸ್ವಾರ್ಥದಿಂದ ಸಮಾಜಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುವ ಮೂಲಕ, ತಮ್ಮ ಬದ್ಧತೆ, ಕಠಿಣ ಪರಿಶ್ರಮ, ಧೈರ್ಯ ಮತ್ತು ಸ್ಥೈರ್ಯದಿಂದ ಪ್ರಗತಿಗೆ ಕೊಡುಗೆ ನೀಡುತ್ತಿರುವ ಸಾಧಕರ ಸೇವೆ ನಿರಂತರವಾಗಿರಲಿ ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆಶಿಸಿದರು.

ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ ” ನಮ್ಮ ಬೆಂಗಳೂರು ಪ್ರಶಸ್ತಿ” ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ನಮ್ಮ ಕರ್ನಾಟಕ ರಾಜ್ಯವು ದೇಶದ ಪ್ರಗತಿಪರ ರಾಜ್ಯವಾಗಿದೆ. ರಾಜ್ಯದ ಗತವೈಭವ, ಪ್ರಸ್ತುತ ತಾಂತ್ರಿಕ ಅಭಿವೃದ್ಧಿ ಮತ್ತು ನೈಸರ್ಗಿಕ ಸಂಪತ್ತು ಈ ರಾಜ್ಯದ ಮಹಾನ್ ವ್ಯಕ್ತಿಗಳ ಆಧ್ಯಾತ್ಮಿಕ ಅಭ್ಯಾಸದ ಇತಿಹಾಸವು ಅನನ್ಯವಾಗಿದೆ. ಬೆಂಗಳೂರು ನಗರವು ಭಾರತದ ಸಾಂಸ್ಕೃತಿಕವಾಗಿ ವೈವಿಧ್ಯಮಯ ಮತ್ತು ಬಹುಭಾಷಾ ನಗರಗಳಲ್ಲಿ ಒಂದಾಗಿದೆ. ಸಿಲಿಕಾನ್ ವ್ಯಾಲಿ ಮತ್ತು ಗಾರ್ಡನ್ ಸಿಟಿ ಎಂದು ಕರೆಯಲ್ಪಡುವ ಬೆಂಗಳೂರು ನಗರವು ಶಿಕ್ಷಣ, ಮಾಹಿತಿ ತಂತ್ರಜ್ಞಾನ ಹಾಗೂ ಅನೇಕ ಸ್ಟಾರ್ಟ್‌ಅಪ್‌ಗಳು ಮತ್ತು ಭಾರತೀಯ ಟೆಕ್ ಕಂಪನಿಗಳ ಉದ್ಯಮಕ್ಕೆ ಪ್ರಮುಖ ಕೇಂದ್ರವಾಗಿದೆ ಎಂದರು.

ಹಿತಕರವಾದ ಹವಾಮಾನ ಮತ್ತು ಪರಿಸರದ ಕಾರಣದಿಂದ ಈಸ್ ಆಫ್ ಲಿವಿಂಗ್ ಇಂಡೆಕ್ಸ್ 2020 ರ ಪ್ರಕಾರ ಬೆಂಗಳೂರು ನಗರವನ್ನು ಅತ್ಯಂತ ವಾಸಯೋಗ್ಯ ಭಾರತೀಯ ನಗರವೆಂದು ಘೋಷಿಸಲಾಗಿದೆ. ಬೆಂಗಳೂರು ನಾವೀನ್ಯತೆ ಮತ್ತು ಪ್ರಗತಿಯ ಸಂಕೇತವಾಗಿದೆ. ದೇಶ ಮತ್ತು ಪ್ರಪಂಚದ ಮೂಲೆ ಮೂಲೆಗಳಿಂದ ಜನರನ್ನು ಸ್ವಾಗತಿಸಿದ ನಗರವಾಗಿದೆ ಎಂದು ಹೇಳಿದರು.

ಇಂತಹ ಬೆಂಗಳೂರಿನ ಪ್ರಗತಿಗೆ ಮತ್ತು ನಗರವನ್ನು ಬದುಕಲು ಉತ್ತಮ ಸ್ಥಳವನ್ನಾಗಿ ಮಾಡಲು ಮಹತ್ವದ ಕೊಡುಗೆ ನೀಡುತ್ತಿರುವವರನ್ನು ನಮ್ಮ ಬೆಂಗಳೂರು ಫೌಂಡೇಶನ್ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಪ್ರಶಂಸನೀಯ. ನಿವೃತ್ತ ನ್ಯಾಯಮೂರ್ತಿ ಎಂ ಎನ್ ವೆಂಕಟಾಚಲಯ್ಯ, ಡಾ. ರಘುನಾಥ್, ಅಂಕಿತ್ ಪುರಿ, ಶ್ರೀಮತಿ ಅಲ್ಬಿನಾ ಶಂಕರ್,  ಇಂದುಮತಿ, ಅವರಿಗೆ ನಮ್ಮ ಬೆಂಗಳೂರು ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಈ ಸಾಧಕರೇ ಯುವಪೀಳಿಗೆಗೆ ಸ್ಫೂರ್ತಿ. ಪ್ರಶಸ್ತಿ ಪಡೆದ ಎಲ್ಲಾ ಸಾಧಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಹಾಗೂ ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿಯಲ್ಲಿ ನಿಮ್ಮ ಸೇವೆ ನಿರಂತರವಾಗಿರಲಿ ಎಂದು ರಾಜ್ಯಪಾಲರು ಹಾರೈಸಿದರು.

ಸ್ವಾತಂತ್ರ್ಯದ ನಂತರ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಪ್ರಬಲವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ದೇಶವನ್ನು ಮತ್ತಷ್ಟು ಬಲಪಡಿಸುವ ಮೂಲಕ ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಲಾಗಿದೆ. ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಮತ್ತು ಪರಿಸರವನ್ನು ಸಂರಕ್ಷಣೆಗಾಗಿ ಸಾರ್ವಜನಿಕರು ಕೈಜೋಡಿಸಬೇಕು ಹಾಗೂ ಮುಂದಿನ ಪೀಳಿಗೆಗೆ ನಮ್ಮ ಬೆಂಗಳೂರನ್ನು ಇನ್ನಷ್ಟು ಉತ್ತಮಗೊಳಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮೈಕ್ರೊಲೆಂಡ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್, ಎವಿಎಎಸ್ ನ ಸ್ಥಾಪಕ ಟ್ರಸ್ಟಿ ಶ್ರೀಮತಿ ಅನಿತಾ ರೆಡ್ಡಿ, ಏಷ್ಯನ್ ನ್ಯೂಸ್ ನೆಟ್‌ವರ್ಕ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಕೆ. ಸಂಜಯ್ ಪ್ರಭು, ವಿನೋದ್ ಜೆಕವ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurugovernorkarnatakakmskmskannada
2 FacebookTwitterPinterestEmail
cklbkrish

previous post
ಸಂಗೀತ ತರಬೇತಿ ಕೇಂದ್ರಕ್ಕೆ ಸವಿತಾ ಸಮಾಜದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
next post
ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ