Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಿಗಮ-ಮಂಡಳಿ ನೇಮಕಕ್ಕೆ ಸರ್ಕಾರ ಮೀನಾ-ಮೇಷ

by admin November 30, 2023
written by admin November 30, 2023 0 comments 1 minutes read
Share 2FacebookTwitterPinterestEmail
325
ಇಪ್ಪತ್ತು ನಿಗಮಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮ

 ಬೆಂಗಳೂರು: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇನ್ನೂ ಮೀನಾ-ಮೇಷ ಎಣಿಸುತ್ತಿದೆ.

ಇಪ್ಪತ್ತು ನಿಗಮಗಳಿಗೆ ಅಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದರೂ ವರಿಷ್ಠರ ಅನುಮತಿಗೆ ಪ್ರದೇಶ ಕಾಂಗ್ರೆಸ್ ಪಟ್ಟಿಯನ್ನೇ ರವಾನೆ ಮಾಡಿಲ್ಲ.

ಕಾರ್ಯಕರ್ತರನ್ನು ಕಡೆಗಣಿಸಿ ಪಕ್ಷದ ಹಿರಿಯ ಶಾಸಕರಿಗೆ ಮೊದಲ ಪಟ್ಟಿಯಲ್ಲಿ ಆದ್ಯತೆ ಕಲ್ಪಿಸಿದ್ದು ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಮೊದಲ ಪಟ್ಟಿ ಅಂತಿಮ; ಕಿರಿಯರು,ಕಾರ್ಯಕರ್ತರ ಕಡೆಗಣನೆ

ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಳಿತು ಚರ್ಚೆ ನಡೆಸಿ ಮೊದಲ ಪಟ್ಟಿ ಅಂತಿಮಗೊಳಿಸಿದ್ದರು.

ಸಚಿವ ಆಕಾಂಕ್ಷಿಗಳಾಗಿ ಮಂತ್ರಿಮಂಡಲದಲ್ಲಿ ಅವಕಾಶ ದೊರೆಯದ ಪಕ್ಷದ ಅತ್ಯಂತ ಹಿರಿಯ ಶಾಸಕರಿಗೆ ಅನುವು ಮಾಡಿಕೊಡಲಾಗಿದೆ.

ಹಿರಿಯರಿಗೆ ಮಾತ್ರ ಮಣೆ ಹಾಕಿ, ಕಿರಿಯರು ಮತ್ತು ಕಾರ್ಯಕರ್ತರನ್ನು ಕಡೆಗಾಣಿಸಲಾಗಿದೆ ಎಂಬ ಅಪಸ್ವರ ಕೇಳಿಬಂದಿದೆ.

ಈ ಅಪಸ್ವರದ ನಡುವೆಯೇ ಪಟ್ಟಿ ಬಿಡುಗಡೆ ಮಾಡಲು ಕೆಪಿಸಿಸಿ ಅಧ್ಯಕ್ಷರು ಆಸಕ್ತಿ ತೋರಿಸಿದ್ದಲ್ಲದೆ ವಷ್ಠರಿಗೆ ಪಟ್ಟಿ ರವಾನೆಯಾಗಿದೆ. ಅಲ್ಲಿಂದ ಅನುಮತಿ ದೊರೆತ ನಂತರ ಪ್ರಕಟಿಸಲಿದ್ದೇವೆ ಎಂದಿದ್ದರು.

ಅಧಿವೇಶನದ ನಂತರ ಪಟ್ಟಿ ಬಿಡುಗಡೆ

ಶಿವಕುಮಾರ್ ಹೇಳಿಕೆ ನಂತರ ಪಕ್ಷದ ಕೆಲವು ಮುಖಂಡರು, ಕಾರ್ಯಕರ್ತರಿಗೂ ಅವಕಾಶ ಮಾಡಿಕೊಡಿ ಎಂದಿದ್ದಲ್ಲದೆ, ಬೆಳಗಾವಿಯಲ್ಲಿ ಜರುಗಲಿರುವ ಚಳಿಗಾಲದ ಅಧಿವೇಶನದ ನಂತರ ಪಟ್ಟಿ ಬಿಡುಗಡೆ ಮಾಡಿ ಎಂದು ಸಲಹೆ ಮಾಡಿದ್ದರು.

ನಿಮಗಳಿಗೆ ಅವಕಾಶ ದೊರೆಯದ ಶಾಸಕರು ಸಮಾವೇಶದ ವೇಳೆ ಅಪಸ್ವರ ಎತ್ತಬಹುದು, ಇಲ್ಲವೇ ಗುಂಪು ಸಭೆಗಳನ್ನು ನಡೆಸಬಹುದು ಈ ಬಗ್ಗೆ ಯೋಚಿಸಿ ನಿರ್ಧಾರ ಕೈಗೊಳ್ಳಿ ಎಂದಿದ್ದರು.

ಮುಖಂಡರ ಸಲಹೆ ಹಿನ್ನೆಲೆಯಲ್ಲಿ ನಿನ್ನೆ ಪ್ರಕಟಗೊಳ್ಳಬೇಕಿದ್ದ ಪಟ್ಟಿ ಇದುವರೆಗೂ ಬಿಡುಗಡೆ ಆಗಿಲ್ಲ, ಉನ್ನತ ಮೂಲಗಳ ಪ್ರಕಾರ ಪಟ್ಟಿ ವರಿಷ್ಠರಿಗೇ ತಲುಪಿಲ್ಲವಂತೆ.

ಸಚಿವ ಸ್ಥಾನ ಪ್ರಾತಿನಿಧ್ಯ ದೊರೆಯದ ಜಿಲ್ಲೆಗಳಲ್ಲಿನ ಹಿರಿಯ ಸದಸ್ಯರಿಗೆ ಪಟ್ಟಿಯಲ್ಲಿ ಮೊದಲ ಆದ್ಯತೆ ನೀಡಲಾಗಿದೆ.

ಜೊತೆಗೆ ಮೂರರಿಂದ ನಾಲ್ಕು ಬಾರಿ ವಿಧಾನಸಭೆ ಪ್ರವೇಶಿಸಿರುವ ಶಾಸಕರಿಗೂ ಅವಕಾಶ ನೀಡಲಾಗಿದೆ.

ಅದರಲ್ಲಿ ಕೆಲವು ಹಿರಿಯರು ನಿಗಮ ಸ್ಥಾನಗಳನ್ನು ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಖುದ್ದಾಗಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳೇ ಇಂತಹವರನ್ನು ಸಂಪರ್ಕಿಸಿ ಅಧಿಕಾರ ವಹಿಸಿಕೊಳ್ಳುವಂತೆ ನೀಡಿದ ಸಲಹೆಯನ್ನೂ ನಯವಾಗಿ ತಳ್ಳಿಹಾಕಿದ್ದಾರೆ.

ಮಂತ್ರಿ ಸ್ಥಾನವೇ ಬೇಕಂತೆ

ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ನಿರಾಕರಿಸಿರುವವರಿಗೆ ಮಂತ್ರಿ ಸ್ಥಾನವೇ ಬೇಕಂತೆ. ಈಗ ಸಾಧ್ಯವಾಗದಿದ್ದರೆ, ಮುಂದಿನ ದಿನಗಳಲ್ಲಿ ನಮಗೆ ಅವಕಾಶ ಮಾಡಿಕೊಡಿ ಅಲ್ಲಿಯವರೆಗೂ ನಮಗೆ ಬೇರೆ ಅಧಿಕಾರ ಬೇಡ ಎಂದು ಸ್ಪಷ್ಟ ಪಡಿಸಿದ್ದಾರೆ.

ಈ ಮಧ್ಯೆ, ಲೋಕಸಭಾ ಚುನಾವಣೆ ನಂತರ ಕಾರ್ಯಕರ್ತರು ಮತ್ತು ಶಾಸಕರಿಗೆ ಉಳಿದ ನಿಗಮ-ಮಂಡಳಿಗಳನ್ನು ಸಮನಾಗಿ ಹಂಚಿಕೆ ಮಾಡಲು ಪಕ್ಷ ನಿರ್ಧರಿಸದೆ.

Share this:

  • WhatsApp
  • Post
  • Tweet
  • Print
  • Email
appointment of corporation-boardgovtkmskmskannadalistmeena-meshaministerial position is requiredpresidenttwenty final
Share 2 FacebookTwitterPinterestEmail
admin

previous post
ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು
next post
ರಜನೀಶ್ ಗೋಯಲ್ ಸರ್ಕಾರ ಮುಖ್ಯ ಕಾರ್ಯದರ್ಶಿ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ