Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಭ್ರೂಣ ಹತ್ಯೆ ಪ್ರಕರಣ ಬಗ್ಗೆ ಸಿಐಡಿ ತನಿಖೆ

by KM Shivaraju December 1, 2023
written by KM Shivaraju December 1, 2023 0 comments 1 minutes read
3FacebookTwitterPinterestEmail
80
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ

ಬೆಂಗಳೂರು: ಭ್ರೂಣ ಹತ್ಯೆಯ ಜಾಲವನ್ನು ಬುಡಸಮೇತ ಕಿತ್ತುಹಾಕಬೇಕಿದೆ. ಮಂಡ್ಯದ ಆಲೆಮನೆ ಹಾಗೂ ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ.

ಈ ನಿಟ್ಟಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮಂಡ್ಯದ ಆಲೆಮನೆ ಸ್ಥಳಕ್ಕೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಕ್ಯಾನಿಂಗ್ ಸೆಂಟರ್ ಗಳಿಗೂ ಕೂಡ ಭೇಟಿ ನೀಡಿದ್ದು, ಇವುಗಳ ಮೇಲೆ ಹೆಚ್ಚು ನಿಗಾ ಇಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರಿನ ಮಾತಾ ಆಸ್ಪತ್ರೆಯ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಅಲ್ಲಿಯ ಸ್ಥಳೀಯರೊಂದಿಗೆ ಆಸ್ಪತ್ರೆ ನಡೆಸುತ್ತಿದ್ದ ಚಟುವಟಿಕೆಗಳ ಕುರಿತು ಮಾಹಿತಿ ಪಡೆದರು. ಆರೋಗ್ಯ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ ಎಸಗಿರುವುದು ಸ್ಪಷ್ಟವಾಗಿ ಕಂಡುಬಂದಿದ್ದು, ಅಧಿಕಾರಿಗಳು ತಪ್ಪು ಮಾಹಿತಿ ನೀಡಿರವುದನ್ನುಸಚಿವರು ಗಮನಿಸಿದರು.

ಭ್ರೂಣ ಹತ್ಯೆ ಪ್ರಕರಣ ಕುರಿತು ಚರ್ಚೆ

ಭೇಟಿ ಬಳಿಕ ಮೈಸೂರಿನಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ, ಹಿರಿಯ ಪೊಲೀಸ್ ಅಧಿಕಾರಿಗಳು, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಭ್ರೂಣ ಹತ್ಯೆ ಪ್ರಕರಣ ಕುರಿತು ಚರ್ಚೆ ನಡೆಸಿದರು.

ಸಭೆ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಜೊತೆ ದೂರವಾಣಿ ಮೂಲಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಕುರಿತು ಚರ್ಚಿಸಿದರು.

ಡಿಎಚ್ ಓ ಡಾ. ರವಿ ವೈದ್ಯಾಧಿಕಾರಿ ರಾಜೇಶ್ವರಿ ಅಮಾನತ್ತು

ಸಭೆ ಬಳಿಕ ಮೈಸೂರು ಹಿಂದಿನ ಜಿಲ್ಲಾ ಆರೋಗ್ಯಾಧಿಕಾರಿ (DHO) ಡಾ. ರವಿ ಹಾಗೂ ಮೈಸೂರು ತಾಲೂಕು ವೈದ್ಯಾಧಿಕಾರಿ ರಾಜೇಶ್ವರಿ ಅವರನ್ನ ತಕ್ಷಣ ಅಮಾನತ್ತು ಮಾಡುವಂತೆ ಆರೋಗ್ಯ ಇಲಾಖೆ ಆಯುಕ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳದಲ್ಲೇ ಸೂಚಿಸಿದ್ದಾರೆ.

ಅಲ್ಲದೇ ಪ್ರಕರಣದಲ್ಲಿ ಯಾರೇ ಅಧಿಕಾರಿಗಳ ಕೈವಾಡ ಕಂಡುಬಂದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣವನ್ನ ‘ಸಿಐಡಿ’ ತನಿಖೆಗೆ ವಹಿಸಲಾಗಿದ್ದು, ಭ್ರೂಣ ಹತ್ಯೆ ಪ್ರಕರಣದ ತನಿಖೆಗೆ ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ.
ಕಾನೂನು ಇನ್ನಷ್ಟು ಬಿಗಿಗೊಳಿಸುತ್ತೇವೆ

ಭ್ರೂಣ ಹತ್ಯೆ ಒಂದು ಸಾಮಾಜಿ ಪಿಡುಗು. ಇದನ್ನು ಕಾನೂನಿನ ಚೌಕಟ್ಟಿನಲ್ಲಿ ಎಷ್ಟು ಮಟ್ಟ ಹಾಕಲು ಸಾಧ್ಯ. ಆರೋಗ್ಯ ಇಲಾಖೆ, ಸರ್ಕಾರ ಸಂಪೂರ್ಣವಾಗಿ ಪ್ರಮಾಣಿಕ ಪ್ರಯತ್ನ ನಡೆಸಲಿದೆ.‌ ಈಗಿರುವ ಕಾನೂನು ಗಳನ್ನ ಇನ್ನಷ್ಟು ಬಿಗಿಗೊಳಿಸುತ್ತೇವೆ.

ಆದರೆ ನಮ್ಮ ಸಮಾಜ ಕೂಡ ಬದಲಾಗಬೇಕು. ಹೆಣ್ಣು ಎಂಬ ಒಂದೇ ಕಾರಣಕ್ಕೆ ಭ್ರೂಣ ಹತ್ಯೆ ಮಾಡಿಸುವುದು ಸರಿಯಲ್ಲ. ಭ್ರೂಣ ಹತ್ಯೆ ಮಾಡಿಸುವವರ ವಿರುದ್ಧವು ಕ್ರಮಗಳಾಗಬೇಕು. ನಮ್ಮ ಸಮಾಜ ಕೂಡ ಜಾಗೃತರಾಗಿ ಭ್ರೂಣ ಹತ್ಯೆ ಪಿಡುಗನ್ನು ತೊಡಗಿಸಲು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dinesh gunduraohealth ministerinvestigation into feticide casekmskmskannada
3 FacebookTwitterPinterestEmail
KM Shivaraju

previous post
ರಜನೀಶ್ ಗೋಯಲ್ ಸರ್ಕಾರ ಮುಖ್ಯ ಕಾರ್ಯದರ್ಶಿ
next post
ಒಕ್ಕಲಿಗರ ಸಂಘದ ಹೊಸ ಸದಸ್ಯತ್ವ ಅವಧಿ ವಿಸ್ತರಣೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ