Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಷ್ಟ್ರವಿಶ್ಲೇಷಣೆ

ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ

by KM Shivaraju December 3, 2023
written by KM Shivaraju December 3, 2023 0 comments 1 minutes read
Share 2FacebookTwitterPinterestEmail
240
ತೆಲಂಗಾಣ ಫಲಿತಾಂಶ ಕಾಂಗ್ರೆಸ್ ವಿಜಯದ ಸಂಕೇತ: ಶಿವಕುಮಾರ್

ಹೈದರಾಬಾದ್: “ತೆಲಂಗಾಣ ಫಲಿತಾಂಶವು ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮುಂದುವರರೆದಿರುವುದರ ಸಂಕೇತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತೆಲಂಗಾಣ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಮ್ಮ ಕಾರ್ಯಕರ್ತರು ಹಾಗೂ ಮತದಾರರು ಬದಲಾವಣೆ ತರಲು ತೀರ್ಮಾನ ಮಾಡಿದ್ದರು.  ಹೀಗಾಗಿ ತೆಲಂಗಾಣದಲ್ಲಿ ನಿಚ್ಚಳ ಬಹುಮತ ಸಿಕ್ಕಿದೆ ಎಂದರು.

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳ ನಮ್ಮ ನಾಯಕರು ಇಲ್ಲಿ ಪ್ರತಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಚುನಾವಣೆ ಫಲಿತಾಂಶದ ನಂತರ ಮುಂದಿನ ಕ್ರಮಗಳ ಬಗ್ಗೆ ನಾವು ಎಚ್ಚರಿಕೆಯಿಂದ ಇದ್ದೇವೆ. ಪ್ರತಿ ಕ್ಷೇತ್ರದಿಂದ ನಮ್ಮ ಅಭ್ಯರ್ಥಿಗಳನ್ನು ಕರೆ ತರಲು ವ್ಯವಸ್ಥೆ ಮಾಡಲಾಗಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ತೆಲಂಗಾಣ ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.”

ತೆಲಂಗಾಣದ ವಿಜಯ ನನ್ನ ವೈಯಕ್ತಿಕ ಗೆಲುವಲ್ಲ

ಈ ಗೆಲುವನ್ನು ನಿಮ್ಮ ವೈಯಕ್ತಿಕ ಗೆಲುವು ಎಂದು ಭಾವಿಸುತ್ತೀರಾ ಎಂದು ಮಾಧ್ಯಮಗಳು ಕೇಳಿದಾಗ, “ಖಂಡಿತ ಇಲ್ಲ. ಇದು ನನ್ನ ವೈಯಕ್ತಿಕ ಗೆಲುವಲ್ಲ. ಇದು ತೆಲಂಗಾಣ ರಾಜ್ಯದ ಜನರ ಗೆಲುವು. ತೆಲಂಗಾಣ ರಾಜ್ಯ ರಚನೆ ಮಾಡಿದ ಸೋನಿಯಾ ಗಾಂಧಿ ಅವರಿಗೆ ಈ ರಾಜ್ಯದ ಜನರು ಈ ರೀತಿ ಧನ್ಯವಾದ ಅರ್ಪಿಸಿದ್ದಾರೆ.

 ಕಳೆದ ಹತ್ತು ವರ್ಷಗಳ ಆಡಳಿತ ನೋಡಿ ಇಲ್ಲಿನ ಜನ ಬೇಸತ್ತಿದ್ದರು. ಹೀಗಾಗಿ ಜನ ಅಭಿವೃದ್ಧಿ ಹಾಗೂ ಪ್ರಗತಿಯ ಬದಲಾವಣೆ ಬಯಸಿದ್ದಾರೆ. ನಮ್ಮ ಮೇಲೆ ನಂಬಿಕೆ ಇಟ್ಟ ಜನರಿಗೆ ಧನ್ಯವಾದಗಳು. ನಾವು ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

ರೇವಂತ್ ರೆಡ್ಡಿ ಅವರನ್ನು ಈ ಗೆಲುವಿನ ರೂವಾರಿ ಎಂದು ಕರೆಯುತ್ತೀರಾ ಎಂದು ಕೇಳಿದಾಗ, “ರೇವಂತ್ ರೆಡ್ಡಿ ಅವರು ಟಿಪಿಸಿಸಿ ಅಧ್ಯಕ್ಷರು. ಅವರು ಈ ತಂಡದ ನಾಯಕರಾಗಿದ್ದರು. ನಮ್ಮ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ಮಾಡಿದ್ದು, ಪಕ್ಷ ಈ ಬಗ್ಗೆ ಸೂಕ್ತ ತೀರ್ಮಾನ ಮಾಡಲಿದೆ.

ತೆಲಂಗಾಣ ರಾಜ್ಯದ ಜನ ಉತ್ತರವೇ ಫಲಿತಾಂಶ

ಇಂತಹ ವಿಚಾರವಾಗಿ ನಾನು ಹೆಚ್ಚು ಚರ್ಚೆ ಮಾಡುವುದಿಲ್ಲ. ನಾವು ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಿದ್ದೇವೆ. ಉಳಿದಂತೆ ನಮ್ಮ ನಾಯಕರು ತೀರ್ಮಾನ ಮಾಡುತ್ತಾರೆ.  ಅವರ ತೀರ್ಮಾನ ಗೌರವಿಸಿ ಪಾಲಿಸುತ್ತೇವೆ” ಎಂದು ಹೇಳಿದರು.

ಈ ಗೆಲುವಿನ ನಂತರ ಕೆಸಿಆರ್ ಹಾಗೂ ಕೆಟಿಆರ್ ಅವರಿಗೆ ಯಾವ ಸಂದೇಶ ನೀಡುತ್ತೀರಿ ಎಂದು ಕೇಳಿದಾಗ, “ನಾನು ಅವರ ಬಗ್ಗೆ ಏನು ಮಾತನಾಡುವುದಿಲ್ಲ. ಅವರು ನಮ್ಮ ಬಗ್ಗೆ ಏನೆಲ್ಲಾ ಟ್ವೀಟ್ ಮಾಡಿದ್ದರೋ ಅದಕ್ಕೆ ತೆಲಂಗಾಣ ರಾಜ್ಯದ ಜನ ಉತ್ತರ ನೀಡಿದ್ದಾರೆ” ಎಂದು ತಿಳಿಸಿದರು.

Share this:

  • WhatsApp
  • Post
  • Tweet
  • Print
  • Email
congressdominatesresultShivakumarsouth indiatelanganavictory
Share 2 FacebookTwitterPinterestEmail
KM Shivaraju

previous post
ನರೇಂದ್ರ ಮೋದಿ ಪರ ಸುನಾಮಿ ರೀತಿ ಅಲೆ
next post
ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ