Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

 ‘ಪೋಡಿ ಮುಕ್ತ ಗ್ರಾಮ’ ಸಾಧಿಸುವವರೆಗೆ ಸುಮ್ಮನಿರೋಲ್ಲ

by KM Shivaraju December 4, 2023
written by KM Shivaraju December 4, 2023 0 comments 2 minutes read
Share 2FacebookTwitterPinterestEmail
273
ಪರವಾನಗಿ ಹೊಂದಿರುವ 1800 ಭೂಮಾಪಕರ ನೇಮಕ

ಬೆಳಗಾವಿ: ರಾಜ್ಯಾದ್ಯಂತ ಪೋಡಿಗೆ ಸಂಬಂಧಿಸಿದಂತೆ ಶೇ.70 ರಷ್ಟು ಬಗೆಹರಿಸಬಹುದಾದ ಸಮಸ್ಯೆಯಾಗಿದ್ದ,  ನಾವೇ ಪ್ರತಿ ಹಳ್ಳಿಗೂ ಹೋಗಿ “ಪೋಡಿ ಮುಕ್ತ ಗ್ರಾಮ” ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ನಡೆಸಲಿದ್ದೇವೆ. ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಸಂಕಲ್ಪ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನಸಭೆಗೆ ಭರವಸೆ ನೀಡಿದರು.

ಬೆಳಗಾವಿ ಅಧಿವೇಶನದ ಮೊದಲ ದಿನ “ಪೋಡಿ ಮುಕ್ತ ಗ್ರಾಮ” ಬಗೆಗಿನ ವಿರೋಧ ಪಕ್ಷದ ಶಾಸಕ ಸಿ.ಎನ್. ಅಶ್ವತ್ಥ್ ನಾರಾಯಣ್ ಅವರ ಪ್ರಶ್ನೆಗೆ ಸಚಿವ ಕೃಷ್ಣ ಬೈರೇಗೌಡ ಅವರು ಉತ್ತರಿಸಿದರು.

“ಪೋಡಿ ಬಾಕಿ ಪ್ರಕರಣಗಳಿಂದಾಗಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಿದ ಜನತಾದರ್ಶನ ಕಾರ್ಯಕ್ರಮದಲ್ಲೂ ಸಹ ರೈತರ ಪೋಡಿ ಸಮಸ್ಯೆಗಳ ಸಂಖ್ಯೆಯೇ ಹೆಚ್ಚಾಗಿ ಕಂಡು ಬಂದಿದೆ.

ಹೀಗಾಗಿ ಪೋಡಿ ಮುಕ್ತ ಗ್ರಾಮಕ್ಕೆ ನಮ್ಮ ಸರ್ಕಾರ ಸಂಕಲ್ಪ ಮಾಡಿದೆ. ಅಭಿಯಾನದ ಮಾದರಿಯಲ್ಲಿ ಶೀಘ್ರ ನಾವೇ ಗ್ರಾಮಗಳಿಗೆ ತೆರಳಿ ರೈತರಿಗೆ ಪೋಡಿ ಮಾಡಿಕೊಡುತ್ತೇವೆ” ಎಂದು ಭರವಸೆ ನೀಡಿದರು.

16,430 ಗ್ರಾಮಗಳಉ ಪೋಡಿ ಮುಕ್ತ

“ಪೋಡಿ ಮುಕ್ತ ಗ್ರಾಮ ಯೋಜನೆ ಆರಂಭವಾದದ್ದು 2015ರಲ್ಲಿ. ಆ ವರ್ಷ 1791 ಹಳ್ಳಿಗಳನ್ನು ಪೋಡಿ ಮುಕ್ತ ಗ್ರಾಮ ಎಂದು ಘೋಷಿಸಲಾಗಿತ್ತು.  2017 ರಲ್ಲಿ 1634, 2018 ರಲ್ಲಿ 4337. 2019 ರಲ್ಲಿ 4647, 2020 ರಲ್ಲಿ 2977, 2021ರಲ್ಲಿ 1016 ಹಾಗೂ 2022ರಲ್ಲಿ 228 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಈವರೆಗೆ ಒಟ್ಟಾರೆ 16,430 ಗ್ರಾಮಗಳನ್ನು ಪೋಡಿ ಮುಕ್ತ ಮಾಡಲಾಗಿದೆ. ಇನ್ನೂ 16,085 ಗ್ರಾಮಗಳು ಬಾಕಿ ಇವೆ.

ಹಿಂದಿನ ವರ್ಷಗಳ ಸಾಧನೆಗೆ ಹೋಲಿಸಿದರೆ ಕಳೆದ ಮೂರು ವರ್ಷದಿಂದ ಪೋಡಿ ಮುಕ್ತ ಗ್ರಾಮ ಯೋಜನೆಯ ಸಾಧನೆ ಸಮಾಧಾನಕರವಾಗಿಲ್ಲ. ಹೀಗಾಗಿ ಸಾಧ್ಯವಾದಷ್ಟು ಶೀಘ್ರದಲ್ಲಿ ಈ ಪ್ರಕರಣಗಳನ್ನೂ ಇತ್ಯರ್ಥ ಮಾಡಲು ಕಂದಾಯ ಇಲಾಖೆ ಬದ್ದವಾಗಿದೆ. ಈ ಬಗ್ಗೆ ಸರ್ವೇ ಇಲಾಖೆಗೂ ಅಗತ್ಯ ಸೂಚನೆ ನೀಡಲಾಗಿದೆ” ಎಂದು ಅವರು ತಿಳಿಸಿದರು. 

ಪೋಡಿ ಸಮಸ್ಯೆಯ ಹಿಂದಿನ ಕಾರಣಗಳ ಬಗ್ಗೆಯೂ ಸದನದಲ್ಲಿ ಚರ್ಚಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ ರೈತರ ಹೆಸರಲ್ಲಿ ಆರ್ ಟಿಸಿ ಇದೆ. ಆದರೆ, ಸರ್ವೇ, ನಕ್ಷೆ ಮತ್ತು ಹಕ್ಕಿನ ದಾಖಲೆಗಳನ್ನು ನೀಡಲಾಗಿಲ್ಲ. ಅಲ್ಲದೆ, ಭೂಮಿಯ ವಿಸ್ತೀರ್ಣಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪಹಣಿಗಳಿರುವುದು ಪೋಡಿ ಸಮಸ್ಯೆ ಬಗೆಹರಿಯದೆ ಇರುವುದಕ್ಕೆ ಮುಖ್ಯ ಕಾರಣ. ಆದರೂ, ರಾಜ್ಯಾದ್ಯಂತ ಇರುವ ಶೇ.70 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸಬಹುದು.

ಈ ಪ್ರಕರಣಗಳಲ್ಲಿ ಯಾವುದಾದರೂ ಮಾರ್ಗ ಹುಡುಕಿ ರೈತರ ಸಮಸ್ಯೆಯನ್ನು ತುರ್ತು ಬಗೆಹರಿಸಿ ಎಂದು ನಾನು ಈಗಾಗಲೇ ನಮ್ಮ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದರೆ, ಉಳಿದ ಶೇ.30 ರಷ್ಟು ಪ್ರಕರಣಗಳಲ್ಲಿ ಸಮಸ್ಯೆ ಬಗೆಹರಿಸುವುದು ಅಷ್ಟು ಸುಲಭದ ಕೆಲಸವಲ್ಲ. ಪರಿಹಾರ ಕೆಲಸಕ್ಕೆ ಕೈಹಾಕುತ್ತಿದ್ದಂತೆ ತಕರಾರುಗಳು ಎದುರಾಗುತ್ತವೆ. ಇವನ್ನೂ ಸಹ ಎದುರುಗೊಳ್ಳಲು ನಾವು ಸಿದ್ದರಿದ್ದೇವೆ” ಎಂದರು.

ಪರವಾನಗಿ ಹೊಂದಿರುವ 1800 ಭೂಮಾಪಕರ ನೇಮಕ

ಪೋಡಿ ಮುಕ್ತ ಗ್ರಾಮ ಯಶಸ್ವಿಯಾಗದಿರುವುದಕ್ಕೆ ಮಾನವ ಸಂಪ ನ್ಮೂಲ ಕೊರತೆಯೂ ಕಾರಣ ಎಂದು ಸದನದಲ್ಲಿ ತಿಳಿಸಿದ ಸಚಿವರು, “ಈಗಾಗಲೇ ಪರವಾನಗಿ ಹೊಂದಿರುವ 1800 ಭೂ ಮಾಪಕರು (ಸರ್ವೇಯರ್) ಗಳನ್ನು ನೇಮಕ ಮಾಡಲಾಗಿದೆ.

ಇದರ ಜೊತೆಗೆ 364 ಸರ್ಕಾರಿ ಭೂ ಮಾಪಕರು ಹಾಗೂ 27 ಎಡಿಎಲ್ ಆರ್ ಗಳನ್ನೂ ಸಹ ನೇಮಕ ಮಾಡಲಾಗಿದೆ. ಮಾನವ ಸಂಪನ್ಮೂಲಗಳನ್ನು ಹೆಚ್ಚು ಮಾಡಿಕೊಂಡು ಪೋಡಿ ಸಮಸ್ಯಗಳಿಗೆ ಪರಿಹಾರ ನೀಡುವುದಕ್ಕೆ ನಾವು ಸಂಕಲ್ಪ ಮಾಡಿದ್ದೇವೆ” ಎಂದರು.

Share this:

  • WhatsApp
  • Post
  • Tweet
  • Print
  • Email
1800 licensedDon't restland surveyorsPodi Mukta Gramarecruitmentuntil achieve
Share 2 FacebookTwitterPinterestEmail
KM Shivaraju

previous post
ಜನವರಿಯಿಂದ ಶಾಲೆಯಲ್ಲಿ ನ್ಯಾಪ್ಕಿನ್‌ ವಿತರಣೆ
next post
ಬರ ಘೋಷಣೆಗೆ ರಾಜ್ಯಕ್ಕಿಲ್ಲ ಸ್ವಾತಂತ್ರ್ಯ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ