Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯದಲ್ಲಿ ಅಕ್ರಮ ನೆಲೆಸಿರುವ ಬಾಂಗ್ಲಾದೇಶೀಯರನ್ನು ಪತ್ತೆ ಹಚ್ಚಿ ಬಿ.ಎಸ್.ಎಫ್ ವಶಕ್ಕೆ

by KM Shivaraju December 7, 2023
written by KM Shivaraju December 7, 2023 0 comments 1 minutes read
2FacebookTwitterPinterestEmail
431
ತದನಂತರ ಗಡೀಪಾರು ಮಾಡಲಾಗುವುದು

ಬೆಳಗಾವಿ:ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯರನ್ನು ಪತ್ತೆ ಹಚ್ಚಿ ಬಿ.ಎಸ್.ಎಫ್ ವಶಕ್ಕೆ ಒಪ್ಪಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದ್ದು, ತದನಂತರ ಅವರನ್ನು ಬಿ.ಎಸ್.ಎಫ್ ವಶಕ್ಕೆ ಒಪ್ಪಿಸಿ ಗಡೀಪಾರು ಮಾಡಲಾಗುವುದು ಎಂದರು.

ಐದು ಸಾವಿರಕ್ಕೂ ಅಧಿಕ ಮನೆಗಳ ತಪಾಸಣೆ

ನಮ್ಮ ಪೋಲೀಸರು ರಾಜ್ಯಾದ್ಯಂತ ನಲವತ್ತೈದು ದಿನಗಳ ಕಾಲ ವಿಶೇಷ ಕಾರ್ಯಾಚರಣೆ ನಡೆಸಿ ಐದು ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ.

ಇದಲ್ಲದೆ, ವಲಸಿಗರು ನೆಲೆಸಿದ್ದಾರೆ ಎಂಬ ಇಪ್ಪತ್ತೆಂಟು ಕೇಂದ್ರಗಳನ್ನು ಗುರುತಿಸಲಾಗಿದ್ದು, ಆ ಕೇಂದ್ರಗಳಲ್ಲೂ ತಪಾಸಣೆ ಮುಂದುವರಿದಿದೆ.

ರಾಜ್ಯದಲ್ಲಿರುವ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಗಡೀಪಾರು ಮಾಡುವವರೆಗೂ ನಮ್ಮ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

ಅಕ್ರಮ ನೆಲೆಸಿರುವ ವಿದೇಶಿ ಪ್ರಜೆಗಳ ಪತ್ತೆ ಕೆಲಸ

ಬಾಂಗ್ಲಾ ಮಾತ್ರವಲ್ಲ, ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಇತರ ವಿದೇಶಿಯ ಪ್ರಜೆಗಳನ್ನು ಪತ್ತೆ ಹಚ್ಚುವ ಕೆಲಸವನ್ನು ನಮ್ಮ ಇಲಾಖೆ ಮಾಡುತ್ತಿದೆ. ಅವರ ಪತ್ತೆಯಾದ ನಂತರ ಪೋಲೀಸರು ಮುಂದಿನ ಕಾರ್ಯ ನಡೆಸಲಿದ್ದಾರೆ ಎಂದರು.

ಇದುವರೆಗೂ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಮತ್ತಿತರ ವಿದೇಶೀ ಪ್ರಜೆಗಳ ಮೇಲೆ 768 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಬಾಂಗ್ಲಾ ವಲಸಿಗರ ವಿರುದ್ಧ 53 ಪ್ರಕರಣಗಳಿವೆ.

ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೆಲಸ ಮಾಡುತ್ತಿದ್ದಾರೆ

ಇದುವರೆಗೂ ನೂರಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಅವರನ್ನು ಹೊರಹಾಕುವ ಕೆಲಸ ಮಾಡಲಾಗಿದೆ, ಜೀವನೋಪಾಯಕ್ಕೆ ವಲಸೆ ಬಂದಿರುವ ಇವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವ ಕೆಲಸ ಮಾಡುತ್ತಿದ್ದಾರೆ.

ಇವರು ನಕಲಿ ಆಧಾರ್ ಕಾರ್ಡ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸೃಷ್ಟಿಸಿಕೊಂಡು ಕರ್ನಾಟಕದ ವಿವಿಧ ಭಾಗಗಳಲ್ಲಿ ವಾಸ ಮಾಡುತ್ತಿದ್ದಾರೆ. ಮಧ್ಯವರ್ತಿಗಳ ಮೂಲಕ ರಾಜ್ಯ ಪ್ರವೇಶಿಸಿ ಕೆಲವರು ವಿವಿಧ ಉದ್ದಿಮೆಗಳಲ್ಲಿ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದು, ಹಲವರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದರು.

ಹೀಗೆ ವಿದೇಶಿಯರು ಅಕ್ರಮವಾಗಿ ನೆಲೆಸಲು ನೆರವು ನೀಡುತ್ತಿರುವ ಮಧ್ಯವರ್ತಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavibengalurudr. j. parameshwarhome departmentindiakarnatakakmskmskannadanews
2 FacebookTwitterPinterestEmail
KM Shivaraju

previous post
ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ 40 ಸಾವಿರ ಕೋಟಿ ರೂ. ಕಡಿತ
next post
ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ