Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಷ್ಟ್ರಶಿಕ್ಷಣ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು

by KM Shivaraju December 14, 2023
written by KM Shivaraju December 14, 2023 0 comments 1 minutes read
4FacebookTwitterPinterestEmail
106
ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ

ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಪುರುಷರ ಹೆಸರುಗಳನ್ನು ನಾಮಕರಣ ಮಾಡಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಕಳುಹಿಸುವ ಮಹತ್ವದ ವಿಷಯವು ವಿಧಾನಸಭೆಯಲ್ಲಿ ಚರ್ಚೆಗೆ ಬಂದಿತು.

ಡಿಸೆಂಬರ್ 14ರಂದು ವಿಧಾನಸಭೆಯಲ್ಲಿ ನಡೆದ ಕಲಾಪದ ವೇಳೆ ಈ ಐತಿಹಾಸಿಕ ಶಿಫಾರಸ್ಸು ನಿರ್ಣಯವನ್ನು ಕೈಗೊಳ್ಳಲಾಯಿತು.

ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ. ಕೆ.ವಿ. ಪುಟ್ಟಪ್ಪ (ಕುವೆಂಪು) ಮತ್ತು ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ಹೆಸರನ್ನು ನಾಮಕರಣಗೊಳಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಮೂಲ ಸೌಕರ್ಯ ಸಚಿವರಾದ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅನುಮೋದನೆಗೊಂಡ ನಿರ್ಣಯವನ್ನು ಡಿಸೆಂಬರ್ 14ರಂದು ವಿಧಾನಸಭೆಯಲ್ಲಿ ಮಂಡಿಸಿದರು.

ಕಮಲಕ್ಕೆ ಕೈಕೊಟ್ಟ ಶಾಸಕರು

ನಿರ್ಣಯವನ್ನು ಬೆಂಬಲಿಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕರಾದ ಅರವಿಂದ ಬೆಲ್ಲದ, ಎನ್.ಹೆಚ್. ಕೋನರೆಡ್ಡಿ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು ಶಾಸಕರು ಅಭಿನಂದಿಸಿ ಮಾತನಾಡಿದರು.

ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಸದನವು ಸರ್ವಾನುಮತದಿಂದ ಅಂಗೀಕರಿಸಿದೆ ಎಂದು ತಿಳಿಸಿದರು. ಸಚಿವ ಎಂ.ಬಿ. ಪಾಟೀಲ ಅವರು ಉಭಯ ಸದನಗಳಲ್ಲಿ ಅಂಗೀಕೃತಗೊಂಡಿರುವ ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಸದನದಲ್ಲಿ ತಿಳಿಸಿದರು.

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅವಕಾಶವಿಲ್ಲ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Centernaming KuvempuRecommendationResolutionShimoga AirportSri Jagajyoti BasaveshwaraVidhan MandalVijayapur Airport
4 FacebookTwitterPinterestEmail
KM Shivaraju

previous post
ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ
next post
ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಕಾನೂನು ಬಾಹಿರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ