Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಕೆ‌ಎಸ್ಆರ್ ಟಿಸಿ ಹೆಸರು‌ ಬಳಕೆಗಿಲ್ಲ ಅಡ್ಡಿ

by KM Shivaraju December 15, 2023
written by KM Shivaraju December 15, 2023 0 comments 1 minutes read
Share 5FacebookTwitterPinterestEmail
98
ಕೇರಳ ಆರ್ ಟಿಸಿ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

 ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ  ಕೆ‌ಎಸ್ಆರ್ ಟಿಸಿ ಹೆಸರು‌ ಬಳಕೆಗೆ ಈಗ ಯಾವುದೇ ಅಭ್ಯಂತರವಿಲ್ಲ. ಮದ್ರಾಸ್ ಹೈಕೋರ್ಟ್ ನಲ್ಲಿ ಕೆ‌ಎಸ್ಆರ್ ಟಿಸಿಯನ್ನು ಪ್ರಶ್ನಿಸಿ ಕೇರಳ ಆರ್ ಟಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ ಟಿಸಿ ಎಂಬ ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರಗಳನ್ನು ಸಂಸ್ಥೆಯು ದಿನಾಂಕ 1.11.1973 ಯಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ  ಎಂದು ಕೆಎಸ್ಆರ್ ಟಿಸಿ ಪ್ರಕಟಣೆ ತಿಳಿಸಿದೆ.

ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್, ರವರಿಂದ ‘KSRTC’ (ಕೆ‌ಎಸ್ಆರ್ ಟಿಸಿ ) ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ನ್ನು ಸಹ ಪಡೆಯಲಾಗಿರುತ್ತದೆ.

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(Intellectual  Property Appellate Board) ಮುಂದೆ ಇದನ್ನು ಪ್ರಶ್ನಿಸಿತ್ತು.

ಪ್ರಧಾನಿ ಭೇಟಿಗೆ ಚೌಕಾಸಿ ನಾಯಕನ ಕಸರತ್ತು

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ  ನಮ್ಮ ಸಂಸ್ಥೆಯು 42 ವರ್ಷಗಳಿಂದ ಕೆ‌ಎಸ್ಆರ್ ಟಿಸಿ ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿರುತ್ತದೆ .ಆದ್ದರಿಂದ KSRTCಯು ಪಡೆದಿರುವ  ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೆ‌ಎಸ್ಆರ್ ಟಿಸಿ ವಾದಿಸಿದೆ.

ಕೃಷಿ ಸಾಲ ಬಡ್ಡಿ ಮನ್ನಾ

ಕೇರಳ ಆರ್ ಟಿಸಿ ಕೂಡ 2019 ರಲ್ಲಿ ಕೆ‌ಎಸ್ಆರ್ ಟಿಸಿ ಗೂ ಹಿಂದಿನಿಂದ  ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು  ನೋಂದಣಿಯನ್ನು ಪಡೆದುಕೊಂಡಿದೆ.

ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು,  ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್ ಗೆ ವರ್ಗಾಯಿಸಲಾಗಿತ್ತು.           

ಈ ಪ್ರಕರಣವು ದಿನಾಂಕ 12.12.2023 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿತ್ತು. ಕೇರಳ ಆರ್ ಟಿಸಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ .

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂತೆಗೆತ ಕಾನೂನು ಬಾಹಿರ

ಕೇರಳ ಆರ್ ಟಿಸಿ ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್  ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆ ಎಸ್ಆರ್ ಟಿ ಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ “ಕೆಎಸ್ಆರ್ ಟಿ ಸಿ” ಎಂಬ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Share this:

  • WhatsApp
  • Post
  • Tweet
  • Print
  • Email
dismisseshigh courtKeralaksrtcMadrasname useNo objectionRTC petition
Share 5 FacebookTwitterPinterestEmail
KM Shivaraju

previous post
ಪ್ರಧಾನಿ ಭೇಟಿಗೆ ಚೌಕಾಸಿ ನಾಯಕನ ಕಸರತ್ತು
next post
ಬೆಳಗಾವಿಗೆ ಬಿಜೆಪಿ ಸತ್ಯಶೋಧನಾ ಸಮಿತಿ ಆಗಮನ

You may also like

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

ಕರ್ನಾಟಕದಲ್ಲಿ ಮೇ 4 ರಂದು ನೀಟ್ ಪರೀಕ್ಷೆ

April 30, 2025

ವೃತ್ತಿ ಶಿಕ್ಷಣ: ಮೇ 20ರ ವೇಳೆಗೆ ಸಿಇಟಿ ಫಲಿತಾಂಶ

April 26, 2025

ಕನ್ನಡಿಗನ ಮೇಲೆ ಹಲ್ಲೆ: ಕ್ರಮಕ್ಕೆ ಸಿದ್ದರಾಮಯ್ಯ ಆದೇಶ

April 22, 2025

ಜಾತಿ ಗಣತಿ : ನಿರ್ಧಾರ ಕೈಗೊಳ್ಳದ ಸರ್ಕಾರ

April 17, 2025

ಮೀಸಲಾತಿ: ಸಿದ್ದರಾಮಯ್ಯ ಸಮುದಾಯಕ್ಕೆ ಸಿಂಹಪಾಲು

April 16, 2025

ಪಿಯು 2, 3ನೇ ಪರೀಕ್ಷೆ ಅಭ್ಯರ್ಥಿಗಳೂ ಸಿಇಟಿಗೆ ಅರ್ಹ

April 12, 2025

ಖನಿಜಯುಕ್ತ ಬಾಟಲ್ ನೀರು ಆರೋಗ್ಯಕ್ಕೆ ಮಾರಕ

April 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ...

May 15, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ