Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿಗಳ ಐಷಾರಾಮಿ ವಿಮಾನ ಯಾತ್ರೆ-ಬಿಜೆಪಿ ಕೆಂಡ

by KM Shivaraju December 22, 2023
written by KM Shivaraju December 22, 2023 2 comments 1 minutes read
3FacebookTwitterPinterestEmail
523

ಸರ್ಕಾರಕ್ಕೆ ಮುಜುಗರ ತಂದ ಜಮೀರ್ ರೀಲ್ಸ್

ಬೆಂಗಳೂರು:ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಮಂತ್ರಿಮಂಡಲದ ಸದಸ್ಯರು ಐಷಾರಾಮಿ ಜೀವನ ನಡೆಸುತ್ತಾ ವಿಶೇಷ ವಿಮಾನದಲ್ಲಿ ತೇಲುತ್ತಿರುವುದು ಭಾರೀ ಟೀಕೆಗೆ ಗುರಿಯಾಗಿದೆ.

ಮಳೆಯಿಲ್ಲದೆ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂತಹ ಗಂಭೀರ ಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು-ಮಸ್ತಿಯೇ ತಮ್ಮ ಜೀವನದ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಜಮೀರ್ ಅಹಮದ್ ಖಾನ್ ಜೊತೆ ಮುಖ್ಯಮಂತ್ರಿ ಭಾಗಿಯಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲವೇ ಎಂದು ಬಿಜೆಪಿ ಟೀಕಿಸಿದೆ.

ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಜಮೀರ್ ಅವರೇ ತೆಗೆದಿರುವ ರೀಲ್ಸ್ ಅನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬಿಡುಗಡೆ ಮಾಡಿ ಕೆಂಡ ಕಾರಿದ್ದಾರೆ.

ಸಿದ್ದರಾಮಯ್ಯ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ, ರೋಮ್ ದೊರೆ ನೀರೋ ಎಂದು ಉಲ್ಲೇಖಿಸುವ ಬದಲು ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ, ದೊರೆ ಆಕಾಶದಲ್ಲಿ ಓಲಾಡುತ್ತಾ ತೇಲುತ್ತಿದ್ದಾರೆ ಎಂದು ವರ್ಣಿಸಿದ್ದಾರೆ.
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯಿಂದ ರೈತರು ಕಂಗಾಲಾಗಿದ್ದು ಅವರ ನೆರವಿಗೆ ಬರುವಂತೆ ಪ್ರಧಾನಿ ಅವರಿಗೆ ಮುಖ್ಯಮಂತ್ರಿ ಅವರು, ದೆಹಲಿಯಲ್ಲಿ ಹಿಂದಿನ ದಿನವಷ್ಟೇ ಮನವಿ ಮಾಡಿಕೊಂಡಿದ್ದರು.

"ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ
ಜನರ ದುಡ್ಡು ಆಕಾಶದಲ್ಲಿ ಜಾತ್ರೆ".
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂಥಾ ಗಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು… pic.twitter.com/Bx5VLq1hsB

— Vijayendra Yediyurappa (@BYVijayendra) December 22, 2023

ಮೂರು ದಿನಗಳ ಕಾಲ ದೆಹಲಿಯಲ್ಲಿ ಉಳಿದಿದ್ದ ಮುಖ್ಯಮಂತ್ರಿ ಹಾಗೂ ಅವರ ಸಹೋದ್ಯೋಗಿಗಳು ಕೇಂದ್ರದ ವಿವಿಧ ಸಚಿವರುಗಳನ್ನು ಭೇಟಿ ಮಾಡಿ ಬರಕ್ಕೆ ನೆರವು ಕೋರಿದ್ದರು.

ಮುಖ್ಯಮಂತ್ರಿ ಅವರು ಪ್ರಧಾನಿ ಅವರನ್ನಷ್ಟೇ ಅಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನೂ ಭೇಟಿ ಮಾಡಿ, ರಾಜ್ಯದ ಪರಿಸ್ಥಿತಿ ವಿವರಿಸಿ ವಿಪತ್ತು ನಿರ್ವಹಣಾ ಸಭೆ ಕರೆಯುವಂತೆ ಮನವಿ ಮಾಡಿದ್ದರು.

ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಎಐಸಿಸಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಅವರು ದೆಹಲಿಯಿಂದ ನಗರಕ್ಕೆ ಹಿಂತಿರುಗಲು ಇದೇ ಐಷಾರಾಮಿ ವಿಮಾನವನ್ನು ಕಾಯ್ದಿರಿಸಲಾಗಿತ್ತು.

ವಿಮಾನದ ಐಷಾರಾಮಿಯನ್ನು ನೋಡಿ ಜಮೀರ್ ಅವರೇ ಸ್ವತಃ ಈ ರೀಲ್ಸ್ ತೆಗೆಸಿಕೊಂಡು ತಮ್ಮ ಎಕ್ಸ್ (ಟ್ವೀಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurubjp reactionkarnatakakmskmskannadaminister jmeer ahamad khannewsreels
3 FacebookTwitterPinterestEmail
KM Shivaraju

previous post
ರಾಜನಾಥ್ ಸಿಂಗ್-ಕುಮಾರಸ್ವಾಮಿ ಭೇಟಿ
next post
ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದ್ದೀನಿ :ಸಿದ್ದು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ