Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಇಂಗದ ಆಪರೇಷನ್ ಹಸ್ತದ ದಾಹ

by admin December 24, 2023
written by admin December 24, 2023 2 comments 1 minutes read
2FacebookTwitterPinterestEmail
285

ಅನ್ಯ ಪಕ್ಷಗಳ ಮುಖಂಡರಿಗೆ ಮುಂದುವರೆದ ಕಾಂಗ್ರೆಸ್ ಗಾಳ

ಬೆಂಗಳೂರು: ನೂರಾಮೂವತ್ತಾರು ಶಾಸಕರು ಸೇರಿದಂತೆ ಮಾಜಿ ಸಚಿವರು, ಶಾಸಕರು, ಮುಖಂಡರಿಂದ ಕಾಂಗ್ರೆಸ್ ತುಂಬಿ ತುಳುಕುತ್ತಿದ್ದರೂ ರಾಜ್ಯ ನಾಯಕರಿಗೆ ಆಪರೇಷನ್ ಹಸ್ತದ ದಾಹ ಇಂಗಿಲ್ಲ.

ಪಕ್ಷದ ಪ್ರಭಾವೀ ಸಚಿವರು ಮಧ್ಯೆವರ್ತಿಗಳನ್ನು ಬಿಟ್ಟು ಅನ್ಯ ಪಕ್ಷಗಳ ಮುಖಂಡರುಗಳಿಗೆ ಹಸ್ತದ ಗಾಳ ಹಾಕುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲೇ ಅಧಿಕಾರದಿಂದ ವಂಚಿತರಾದ, ವಿಧಾನಸಭೆ ಮತ್ತು ಪರಿಷತ್ತಿನ ಶಾಸಕ- ಮುಖಂಡರ ದಂಡೇ ಇದ್ದರೂ, ಅನ್ಯ ಪಕ್ಷಗಳಿಂದ ಸೆಳೆಯುತ್ತಿರುವ ನಾಯಕರಿಗೆ ಅಧಿಕಾರ ಮತ್ತು ಇತರೆ ಆಮಿಷಗಳನ್ನು ನೀಡುವ ಭರವಸೆ ಕೊಡುತ್ತಿದ್ದಾರೆ.

ಅನ್ಯ ಪಕ್ಷದ ಮುಖಂಡರಿಗೆ ಲೋಕಸಭೆ ಟಿಕೆಟ್ ಭರವಸೆ

ಆರ್‌ಎಸ್‌ಎಸ್, ಎಬಿವಿಪಿಯಲ್ಲಿ ಹಲವು ಸಮಯದಿಂದ ದುಡಿದು ಬಿಜೆಪಿಯಲ್ಲಿ ಅಧಿಕಾರದ ಹುದ್ದೆ ಹೊಂದಿದ್ದ ಮಾಜಿ ಸಚಿವರಾದ ಸಿ.ಟಿ.ರವಿ ಹಾಗೂ ಅರವಿಂದ ಲಿಂಬಾವಳಿ ಅವರನ್ನೂ ಈ ಪ್ರಭಾವೀ ನಾಯಕ ಬಿಟ್ಟಿಲ್ಲ.

ಲಿಂಬಾವಳಿ ಅವರನ್ನು ಕೋಲಾರದಿಂದಲೂ, ರವಿ ಅವರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಮಂದಿನ ಚುನಾವಣೆಯಲ್ಲಿ ಕಣಕ್ಕಿಳಿಸುವ ಮತ್ತು ಚುನಾವಣಾ ವೆಚ್ಚ ಭರಿಸುವ ಆಮಿಷಗಳನ್ನೂ ಒಡ್ಡಿದ್ದಾರಂತೆ.

ರಾಜ್ಯ ಬಿಜೆಪಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳ ಕೊರತೆ ಇದೆ. ಇಂತಹುದೇ ಪರಿಸ್ಥಿತಿ ಕಾಂಗ್ರೆಸ್‌ನಲ್ಲೂ ಇದೆ.

ಅಭ್ಯರ್ಥಿಗಳ ಆಯ್ಕೆ ಜೊತೆಗೆ ಪ್ರತಿ ಲೋಕಸಭಾ ಕ್ಷೇತ್ರದಲ್ಲೂ ಮತ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಇರಾದೆಯೂ ಕಾಂಗ್ರೆಸ್‌ಗೆ ಇದೆ. 

20 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಕಾಂಗ್ರೆಸ್ ಗೆ

ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕು ಎಂಬ ಕಾರಣಕ್ಕಾಗಿ ಅನ್ಯ ಪಕ್ಷಗಳ ಮುಖಂಡರನ್ನು ಸೆಳೆಯುವ ತಂತ್ರಕ್ಕೆ ಮತ್ತೆ ಚಾಲನೆ ಕೊಟ್ಟಿದ್ದಾರೆ.

ದೆಹಲಿಯ ನಾಯಕರೊಂದಿಗೆ ಚರ್ಚಿಸಿ ಹಿಂತಿರುಗುತ್ತಿದ್ದಂತೆ ಅನ್ಯ ಪಕ್ಷಗಳ ನಿಷ್ಠಾವಂತ ಮುಖಂಡರು, ಕಾರ್ಯಕರ್ತರು, ಶಾಸಕರು ಮತ್ತು ಸಂಸದರನ್ನು ಸೆಳೆಯಲು ಪ್ರಭಾವೀ ನಾಯಕರು ರಾತ್ರಿ ಕಸರತ್ತು ನಡೆಸಿದ್ದಾರೆ.

ಕೆಲವು ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಜಮೀರ್ ಅಹಮದ್ ಖಾನ್, ಬೈರತಿ ಸುರೇಶ್ ಸೇರಿದಂತೆ ಕೆಲವು ನಾಯಕರು ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ.

ಪ್ರತಿಷ್ಠೆಯಾದ ಲೋಕಸಭಾ ಚುನಾವಣೆ

ಕೆಪಿಸಿಸಿ ಅಧ್ಯಕ್ಷರಿಗೆ ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ಲೋಕಸಭಾ ಚುನಾವಣೆ ಪ್ರತಿಷ್ಠೆಯಾಗಿದೆ. ವಿಧಾನಸಭಾ ಚುನಾವಣಾ ಜಯಭೇರಿಯನ್ನೇ ಲೋಕಸಭಾ ಚುನಾವಣೆಯಲ್ಲೂ ಸಾಧಿಸಲು ತಂತ್ರ ರೂಪಿಸಿದ್ದಾರೆ.

ದೆಹಲಿಯಲ್ಲಿ ವರಿಷ್ಠರೊಂದಿಗೆ ನಡೆದ ಸಭೆಯಲ್ಲಿ ಆಪರೇಷನ್ ಹಸ್ತಕ್ಕೆ ಹಸಿರು ನಿಶಾನೆ ಪಡೆದಿರುವುದಲ್ಲದೆ, ಇದರಿಂದಾಗಿ ನಿಗಮ-ಮಂಡಳಿ ನೇಮಕಾತಿ ಹಾಗೂ ಕೆಪಿಸಿಸಿ ಪದಾಧಿಕಾರಿಗಳ ಪುನರ್ ರಚನೆಯೂ ಮುಂದಕ್ಕೆ ಹೋಗಿದೆ.

ಮತ್ತೆ ಮುಂದೂಡಿಕೆಯಾದ ನಿಗಮ-ಮಂಡಳಿ ನೇಮಕ

ಪಕ್ಷದ 39 ಶಾಸಕರಿಗೆ ಅಧಿಕಾರ ನೀಡುವ ಪಟ್ಟಿ ಅಂತಿಮಗೊಂಡು ಇನ್ನೇನು ಪ್ರಕಟಗೊಳ್ಳಬೇಕೆಂಬ ಸಮಯದಲ್ಲಿ ವರಿಷ್ಠರು ತಡೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಲೇಬೇಕೆಂಬ ಗುರಿ ಇಟ್ಟುಕೊಂಡಿರುವ ಎಐಸಿಸಿ, ರಾಜ್ಯ ನಾಯಕರಿಗೆ ಟಾರ್ಗೆಟ್ ನೀಡಿ ಮುಂದುವರಿಯುವಂತೆ ತಿಳಿಸಿದೆ.

ಚಳಿಗಾಲದಲ್ಲಿ ಕಾಡುವ ಚರ್ಮದ ತುರಿಕೆ!

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
attack the leadersc t raviCongress continuedlimbavaliOperation Thirstother partiesUnfinished
2 FacebookTwitterPinterestEmail
admin

previous post
ಬಿಜೆಪಿ ರಾಜ್ಯ ಘಟಕ ಪುನಾರಚನೆ
next post
`ರನ್ ವಿಜಯಪುರ ರನ್’ ವೃಕ್ಷಥಾನ್

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ