Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗಶಿಕ್ಷಣ

ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

by admin December 29, 2023
written by admin December 29, 2023 0 comments 1 minutes read
Share 5FacebookTwitterPinterestEmail
287
ಸಿದ್ಧತೆಗೆ ಸಚಿವರ ತಂಡ ರಚನೆ

ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಯತ್ನಾಳ್ ಆರೋಪದಲ್ಲಿ ಸತ್ಯಾಂಶ ಇರಬಹುದು

ಉದ್ಯೋಗದಾತರೊಂದಿಗೆ ಸಭೆ

 ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯಾದ್ಯಂತ ಏಕರೂಪ ತೆರಿಗೆ

ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸುಗಳನ್ನು ಮಾಡುವಂತೆ ಸಚಿವರ ತಂಡಕ್ಕೆ ಸೂಚಿಸಿದರು.

ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?

ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಸಹ ಪರಿಶೀಲಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಹೊಸ ಉದ್ಯೋಗ ನೀತಿ

ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಗೃಹ ಸಚಿವ ಡಾ. ಜಿ. ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಯತ್ನಾಳ್ ಆರೋಪದಲ್ಲಿ ಸತ್ಯಾಂಶ ಇರಬಹುದು

Share this:

  • WhatsApp
  • Post
  • Tweet
  • Print
  • Email
bengaluruJanuary Last weekjob fairmeeting with employersministerial team formationnew employment policypreparationState level
Share 5 FacebookTwitterPinterestEmail
admin

previous post
ರಾಜ್ಯಾದ್ಯಂತ ಏಕರೂಪ ತೆರಿಗೆ
next post
ಮನುಷ್ಯತ್ವ ಅಂತಿಮ ಗುರಿಯಾಗಬೇಕು

You may also like

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

ಕರ್ನಾಟಕದಲ್ಲಿ ಮೇ 4 ರಂದು ನೀಟ್ ಪರೀಕ್ಷೆ

April 30, 2025

ವೃತ್ತಿ ಶಿಕ್ಷಣ: ಮೇ 20ರ ವೇಳೆಗೆ ಸಿಇಟಿ ಫಲಿತಾಂಶ

April 26, 2025

ಟೌನ್‌ಶಿಪ್‌ಗೆ ಬಡ ರೈತರ ಭೂಮಿ ಸ್ವಾಧೀನ ಬೇಡ

April 24, 2025

ಕನ್ನಡಿಗನ ಮೇಲೆ ಹಲ್ಲೆ: ಕ್ರಮಕ್ಕೆ ಸಿದ್ದರಾಮಯ್ಯ ಆದೇಶ

April 22, 2025

ಜಾತಿ ಗಣತಿ : ನಿರ್ಧಾರ ಕೈಗೊಳ್ಳದ ಸರ್ಕಾರ

April 17, 2025

ಮೀಸಲಾತಿ: ಸಿದ್ದರಾಮಯ್ಯ ಸಮುದಾಯಕ್ಕೆ ಸಿಂಹಪಾಲು

April 16, 2025

ಕರ್ನಾಟಕದಲ್ಲಿ ಹೊರರಾಜ್ಯದವರಿಂದ ಹೆಚ್ಚು ಅಪರಾಧ

April 14, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ...

May 15, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ