Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ರಾಜ್ಯಾದ್ಯಂತ ಏಕರೂಪ ತೆರಿಗೆ

by admin December 29, 2023
written by admin December 29, 2023 1 comment 1 minutes read
3FacebookTwitterPinterestEmail
110
ಅನಧಿಕೃತ ಬಡಾವಣೆ ನಿರ್ಮಾಣ ತಡೆಗೆ ಜೈಲು ಶಿಕ್ಷೆ ಸಲಹೆ

ಬೆಂಗಳೂರು: ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ  ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯಾದ್ಯಂತ ಏಕರೂಪವಾಗಿ  ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದಲ್ಲಿ ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿಯ ಸಭೆಯ ನಂತರ ಮಾತನಾಡಿದ ಅವರು, ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು.

ಅಕ್ರಮ ಬಡಾವಣೆಗೆ ಜೈಲು ಶಿಕ್ಷೆ

ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ.

ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?

ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ನಿಯಮ ಸರಳೀಕರಣಕ್ಕೆ ತಂತ್ರಾಂಶ

ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು.

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದಾಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಸಲಹೆ ಮಾಡಿದರು.

ನಾಫೆಡ್‌ನಿಂದ ಕೊಬ್ಬರಿ ಖರೀದಿಸಿ

ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು  ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ತೆರಿಗೆ ಸಂಗ್ರಹಿಸಲು ನಿಯಮಾವಳಿ

ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೇ ಇಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.

ಸದ್ದಿಲ್ಲದೆ ಆಪರೇಷನ್ ಕಮಲ

ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಡೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಬಿ ವಹಿಯಡಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
across the statecollecting taxillegal layoutimprisonmentrules simplificationsoftwareUniform taxation
3 FacebookTwitterPinterestEmail
admin

previous post
ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?
next post
ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

You may also like

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ...

August 28, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ