Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

by admin December 30, 2023
written by admin December 30, 2023 2 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
Share 2FacebookTwitterPinterestEmail
70

ಶಾಸಕರು-ಕಾರ್ಯಕರ್ತರಿಗೆ ಸಮಾನ ಸಂಖ್ಯೆಯಲ್ಲಿ ಅಧ್ಯಕ್ಷಗಿರಿ

ಬೆಂಗಳೂರು: ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಆಗುವ ನಿರೀಕ್ಷೆ ಇದ್ದು, ಶಾಸಕರು ಹಾಗೂ ಕಾರ್ಯಕರ್ತರಿಗೂ ಸಮಾನ ಸಂಖ್ಯೆಯಲ್ಲಿ ಅಧ್ಯಕ್ಷಗಿರಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು, ಈ ಕುರಿತು ಎಲ್ಲಾ ನಾಯಕರು ಒಂದೆಡೆ ಕುಳಿತು ಚರ್ಚೆ ಮಾಡುತ್ತೇವೆ, ನೇಮಕಾತಿ ಪಟ್ಟಿ ಒಂದು ಹಂತಕ್ಕೆ ಬಂದಿದೆ, ಪಕ್ಷದ ಕೇಂದ್ರ ನಾಯಕರು ಸಹಾ ಕೆಲವರಿಗೆ ಅಧಿಕಾರ ನೀಡುವ ವಾಗ್ದಾನ ಮಾಡಿದ್ದಾರೆ, ಸಂಕ್ರಾಂತಿ ವೇಳೆಗೆ ನೇಮಕ ಆಗುವ ನಿರೀಕ್ಷೆ ಇದೆ ಎಂದರು.

’ಬಾಗಿಲಿಗೆ ಬಂತು ಸರಕಾರ-ಸೇವೆಗೆ ಇರಲಿ ಸಹಕಾರ’

ಜನಸಾಮಾನ್ಯರು ತಮ್ಮ ಕಷ್ಟಗಳನ್ನು ಹೇಳಿಕೊಂಡು ಮನೆ ಬಾಗಿಲಿಗೆ ಬರುತ್ತಿದ್ದಾರೆ, ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು, ಅವರ ಒತ್ತಡ ಕಡಿಮೆ ಮಾಡುವ ಉದೇಶದಿಂದ ’ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ, ಸಮಸ್ಯೆಗಳಿಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದೆಹಲಿ ಹಾಗೂ ಇತರೆಡೆ ಪ್ರವಾಸ ವೇಳೆ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗುವುದು.

ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸ್ಥಳೀಯ ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡುತ್ತೇವೆ ಎಂದರು.

ಲೋಕಸಭೆ ಚುನಾವಣೆ ಸಿದ್ಧತಾ ಸಭೆ

ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲು ಜನವರಿ 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಭೆ ಇದೆ, ಅಭ್ಯರ್ಥಿ ಕುರಿತು ಕೆಲವು ಸಚಿವರು ವರದಿ ನೀಡಿದ್ದಾರೆ, ಅದರ ಸಮೀಕ್ಷೆ ನಡೆಸಬೇಕಿದೆ, ಈ ವಿಚಾರ ಚರ್ಚಿಸಲು ಜನವರಿ 4ರಂದು ದೆಹಲಿಗೆ ತೆರಳುತ್ತಿದ್ದೇವೆ.

ಸಚಿವ ಮಧು ಬಂಗಾರಪ್ಪ ವಿರುದ್ಧದ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ವ್ಯಾಪಾರ-ವ್ಯವಹಾರದಲ್ಲಿ ಹೆಚ್ಚುಕಮ್ಮಿ ಆಗುತ್ತದೆ, ಪ್ರಕರಣ ಏನೆಂಬ ಬಗ್ಗೆ ಗಮನ ಹರಿಸುತ್ತೇವೆ ಎಂದರು.

ಮುಖ್ಯಮಂತ್ರಿ ನಿರ್ಧಾರ ಉತ್ತಮ

ಅಲ್ಪಸಂಖ್ಯಾತರಿಗೆ ಸಾವಿರ ಕೋಟಿ ರೂ. ಕ್ರಿಯಾಯೋಜನೆ ನೀಡುವುದರಲ್ಲಿ ತಪ್ಪೇನಿದೆ, 224 ಕ್ಷೇತ್ರಗಳಿಗೆ ಅನುದಾನ ಹಂಚಿದರೆ ಎಷ್ಟು ಸಿಗುತ್ತದೆ, ಈ ಸಮುದಾಯವರು ಹೆಚ್ಚಾಗಿ ನಗರ ಪ್ರದೇಶಗಳಲ್ಲಿ ವಾಸವಿದ್ದಾರೆ, ಮುಖ್ಯಮಂತ್ರಿ ಉತ್ತಮ ನಿರ್ಧಾರ ಕೈಗೊಂಡಿದ್ದಾರೆ ಎಂದರು.

ಬಿಜೆಪಿ ಓಲೈಕೆ ರಾಜಕಾರಣದ ಬಗ್ಗೆ ಟೀಕೆ ಮಾಡುತ್ತಿರಲಿ, ನಾವು ಬಡವರ ಪರ ಕೆಲಸ ಮಾಡುತ್ತಿರುತ್ತೇವೆ. ಚಂದ್ರಬಾಬು ನಾಯ್ಡು ಅವರೊಂದಿಗಿನದು ಸೌಜನ್ಯದ ಭೇಟಿ ಎಂದರು.

Share this:

  • WhatsApp
  • Post
  • Tweet
  • Print
  • Email
board-corporationscongressdk shivakumarlokasabha election party candidatesmla and workers equal share
Share 2 FacebookTwitterPinterestEmail
admin

previous post
ಮನುಷ್ಯತ್ವ ಅಂತಿಮ ಗುರಿಯಾಗಬೇಕು
next post
ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

2 comments

ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ – KMS December 30, 2023 - 1:50 pm

[…] ರಾಜ್ಯ […]

Reply
ಖರ್ಗೆ ಬದಲು ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದ ಸಿದ್ದರಾಮಯ್ಯ – KMS December 30, 2023 - 2:04 pm

[…] ರಾಜ್ಯ […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ