Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕೈಮಿಲಾಯಿಸಿದ ಕುಮಾರಸ್ವಾಮಿ-ಜನಾರ್ದನ ರೆಡ್ಡಿ

by KM Shivaraju January 11, 2024
written by KM Shivaraju January 11, 2024 0 comments 1 minutes read
4FacebookTwitterPinterestEmail
518

ಚುನಾವಣೆಗಾಗಿ ಒಂದುಗೂಡಿದ ಬದ್ಧ ವೈರಿಗಳು

ಬೆಂಗಳೂರು:ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ವೈರಿಗಳಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹಾಗೂ ಗಣಿ ಧಣಿ ಜನಾರ್ದನ ರೆಡ್ಡಿ ಕೈಜೋಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯ ಎದ್ದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಹೈದರಾಬಾದ್ ಕರ್ನಾಟಕದಲ್ಲಿ 50 ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಕಣಕ್ಕಿಳಿದು ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಲು ಜನಾರ್ದನ ರೆಡ್ಡಿ ಅವಕಾಶ ಮಾಡಿಕೊಟ್ಟರು.

ಗಂಗಾವತಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದರೆ ಪಕ್ಷದ ಉಳಿದೆಲ್ಲಾ ಅಭ್ಯರ್ಥಿಗಳು ಪರಾಭವಗೊಂಡು ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಕಾರಣರಾದರು.

ಕುಮಾರಸ್ವಾಮಿ ಮಧ್ಯೆ ಪ್ರವೇಶ

ಲೋಕಸಭಾ ಚುನಾವಣೆಯಲ್ಲೂ ಆರು ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ರೆಡ್ಡಿ ಚಿಂತನೆ ನಡೆಸಿದ ಬೆನ್ನಲ್ಲೇ ದೆಹಲಿ ಬಿಜೆಪಿ ವರಿಷ್ಠರು ಎಚ್ಚೆತ್ತು, ಕುಮಾರಸ್ವಾಮಿ ಮಧ್ಯೆ ಪ್ರವೇಶಿಸುವಂತೆ ಸಲಹೆ ಮಾಡಿದರು.

ದೆಹಲಿಯ ಯಾವ ಬಿಜೆಪಿ ನಾಯಕರು ಕುಮಾರಸ್ವಾಮಿ ಅವರಿಗೆ ಸಮಸ್ಯೆಗಳನ್ನು ಪರಿಹರಿಸಲು ಸೂಚಿಸಿದರೋ ತಿಳಿಯದು, ಆದರೆ, ಮಿತ್ರ ಪಕ್ಷದ ಮುಖಂಡರ ಸಲಹೆಯಂತೆ, ಕಮಲದಿಂದ ದೂರ ಉಳಿದು ಬಂಡಾಯ ಏಳಲು ಮುಂದಾಗಿದ್ದವರ ಜೊತೆ ಮಾತುಕತೆ ಮೂಲಕ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ.

ಸುದೀರ್ಘ ಚರ್ಚೆ

ಕುಮಾರಸ್ವಾಮಿ ಅವರ ಚಹಾ ಆಹ್ವಾನ ಸ್ವೀಕರಿಸಿ ಕಳೆದ ಮೂರು ದಿನಗಳ ಹಿಂದೆ ಬಿಡದಿ ತೋಟಕ್ಕೆ ಆಗಮಿಸಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸುದೀರ್ಘವಾಗಿ ಮಾತನಾಡಿದ್ದಾರೆ.

ಲೋಕಸಭಾ ಚುನಾವಣೆಗೆ ನೀವು ಕಣಕ್ಕಿಳಿಯುವುದರಿಂದ ಬಿಜೆಪಿ ಮತಗಳು ವಿಭಜನೆಯಾಗಿ ಕಾಂಗ್ರೆಸ್‌ಗೆ ಲಾಭವಾಗಲಿದೆ, ಇದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಎಂದು ಕುಮಾರಸ್ವಾಮಿ ಸಲಹೆ ಮಾಡಿದರು.

ನಿಮ್ಮ ಸಮಸ್ಯೆಗಳು ಬಗೆಹರಿಯಲಿವೆ, ನಿಮಗೆ ಹಣಕಾಸಿನ ತೊಂದರೆಯಿಲ್ಲ, ಐದಾರು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವುದರಿಂದ ಬಿಜೆಪಿ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಲಿದ್ದಾರೆ, ನಿಮ್ಮ ನಿಲುವಿನಿಂದ ಹಿಂದೆ ಸರಿಯಿರಿ.

ನಾನು ನಿಮ್ಮ ಜೊತೆ ಇರುತ್ತೇನೆ, ಬಿಜೆಪಿ ಸೇರಿದಂತೆ ಇತರ ವಿಷಯಗಳಲ್ಲಿ ನಿಮಗಾಗಿರುವ ನೋವುಗಳನ್ನು ಬಗೆಹರಿಸಲು ದೊಡ್ಡವರ ಬಳಿ ಮಾತನಾಡುತ್ತೇನೆ ಎಂದು ರೆಡ್ಡಿ ಅವರಿಗೆ ಕುಮಾರಸ್ವಾಮಿ ತಿಳಿ ಹೇಳಿದ್ದಾರೆ.

ಸಂಧಾನ ಯಶಸ್ವೀ

ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದು ರೆಡ್ಡಿ ಚುನಾವಣಾ ವೇಳೆಗೆ ಹಿಂದೆ ಸರಿಯುವ ಲಕ್ಷಣಗಳು ಗೋಚರಿಸುತ್ತಿವೆ.

ಈ ಬೆಳವಣಿಗೆ ನಂತರ, ಬಳ್ಳಾರಿ, ಕೊಪ್ಪಳ ಮತ್ತು ಬೀದರ್ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ರೆಡ್ಡಿ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ಯಡಿಯೂರಪ್ಪ ಮತ್ತು ಅವರ ಪುತ್ರನ ವಿರುದ್ಧ ಬಂಡಾಯ ಎದ್ದಿದ್ದ ಸೋಮಣ್ಣ ಅವರೊಂದಿಗೂ ದೇವೇಗೌಡ ಅವರ ಜೊತೆಗೂಡಿ ಮಾತನಾಡಿ, ಸಮಸ್ಯೆ ಪರಿಹರಿಸಿದ್ದಾರೆ.

ತದನಂತರ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಸೇರಿದಂತೆ ಕೆಲವು ಮುಖಂಡರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಆಂತರಿಕ ಸಮಸ್ಯೆಗಳನ್ನು ಬಗೆ ಹರಿಸಿಕೊಂಡಿದ್ದಾರೆ ಎನ್ನಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp directionjanardhana reddykumaraswamyls election 2024
4 FacebookTwitterPinterestEmail
KM Shivaraju

previous post
ಯುವನಿಧಿ ಫಲಾನುಭವಿಗಳಿಗೆ ನಾಳೆ ಹಣ ವರ್ಗಾವಣೆ
next post
ಜನವರಿ 13ಕ್ಕೆ ಕೆ-ಸೆಟ್ ಪರೀಕ್ಷೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ