Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವರ್ಗಾವಣೆಗೆ ಜಾತಿ ಬಳಕೆ ಅತ್ಯಂತ ಕೆಟ್ಟದ್ದು

by admin January 16, 2024
written by admin January 16, 2024 1 comment 1 minutes read
Share 3FacebookTwitterPinterestEmail
112

ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ

ಬೆಂಗಳೂರು:ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಲ್ಲಿ ತಿಳಿಸಿದ್ದಾರೆ.

ಇಂತಹ ಕೃತ್ಯಗಳಿಂದ ಜನರ ಸೇವೆ ಮಾಡಲು ಸಾಧ್ಯವೆ ಎಂದಿರುವ ಮುಖ್ಯಮಂತ್ರಿ, ಮುಂದಾದರೂ ಇದನ್ನು ನಿಲ್ಲಿಸಿ ಎಂದು ಕಿವಿಮಾತು ಹೇಳಿದ್ದಾರೆ.

ವೈದ್ಯಕೀಯ ವೆಚ್ಚ ಒಂದು ಸಾವಿರದಿಂದ 1,500ಕ್ಕೆ

ಹಿರಿಯ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಸಂಕಷ್ಟಗಳಿಗೆ ನಾವಿದ್ದೇವೆ, ಅದರಂತೆ ನೀವು ಜನರ ಸೇವೆ ಮಾಡಿ, ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿಯ ಪದಕ ನೀಡುವುದಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಅವರು, ವೈದ್ಯಕೀಯ ವೆಚ್ಚವನ್ನು ಒಂದು ಸಾವಿರದಿಂದ 1,500ಕ್ಕೆ ಹೆಚ್ಚಳ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ ಮಾಡಲು ಬಜೆಟ್‌ನಲ್ಲಿ ಹಣ ನಿಗದಿಪಡಿಸುವುದಾಗಿ ತಿಳಿಸಿದರು.

ಸಿಇಎನ್ ಠಾಣಾಧಿಕಾರಿ ಹುದ್ದೆ ಎಸಿಪಿ-ಡಿಸಿಪಿಗೆ ಉನ್ನತೀಕರಣ

ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸುವಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು.

ಬೆಂಗಳೂರು ನಗರ ಒಂದರಲ್ಲೇ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಲಾಗುವುದು ಎಂದರು.

ನಮ್ಮದು ಜಾತ್ಯತೀತ ರಾಷ್ಟ್ರ, ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು, ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ.

ಕಾನೂನು ವ್ಯವಸ್ಥೆ ಚೆನ್ನಾಗಿದ್ದರೆ ಅಭಿವೃದ್ಧಿ ಸಾಧ್ಯ

ಕಾನೂನು ವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು ಜಿಡಿಪಿ ಹೆಚ್ಚಾಗುತ್ತದೆ, ಹೂಡಿಕೆದಾರರು ಬರುತ್ತಾರೆ, ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ.

ಹೊಯ್ಸಳ ಸಿಬ್ಬಂದಿ, ಠಾಣಾಧಿಕಾರಿ ಕರ್ತವ್ಯದಲ್ಲಿ ವಿಫಲ

ಕಳ್ಳತನ ಹೆಚ್ಚುತ್ತಿದೆ ಎಂದರೆ ಗಸ್ತು ವ್ಯವಸ್ಥೆ, ಹೊಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ಕರ್ತವ್ಯದಲ್ಲಿ ವಿಫಲರಾಗಿದ್ದಾರೆ ಎಂದರ್ಥ.

ಇದೇ ಸ್ಥಿತಿ ಮುಂದುವರೆದರೆ ಎಸ್‌ಪಿ ಮತ್ತು ಡಿಸಿಪಿಗಳನ್ನು ಹೊಣೆ ಮಾಡುವುದಾಗಿ ಎಚ್ಚರಿಸಿದರು. ನೀವು ನೀಡಿರುವ ಅಂಕಿ-ಅಂಶಗಳು ತೃಪ್ತಿಕರವಾಗಿಲ್ಲ, ಮುಂದಿನ ವರ್ಷದ ವೇಳೆಗೆ ಕಾರ್ಯಕ್ಷಮತೆ ಉತ್ತಮವಾಗುವಂತೆ ನೋಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು.

ನಿಮಗೆ ಸರ್ಕಾರ ಮುಕ್ತ ಅಧಿಕಾರ ಕೊಟ್ಟಿದೆ, ನಿಮ್ಮ ಕೆಲಸದಲ್ಲಿ ಮೂಗು ತೂರಿಸಬಾರದು ಎಂಬುದು ನನ್ನ ಬದ್ಧತೆ, ಆದರೆ ಅದನ್ನೇ ದುರುಪಯೋಗ ಮಾಡಿಕೊಳ್ಳಬೇಡಿ, ಜನರಿಗೆ ಅನುಕೂಲ ಮಾಡಿಕೊಡಲು ನಿಮ್ಮ ಮುಕ್ತ ಅಧಿಕಾರವನ್ನು ಬಳಕೆ ಮಾಡಿಕೊಳ್ಳಿ ಎಂದರು.

Share this:

  • WhatsApp
  • Post
  • Tweet
  • Print
  • Email
8 additional dcp postcm siddaramaiahpolice suvarna bhavana
Share 3 FacebookTwitterPinterestEmail
admin

previous post
ಅಯೋಧ್ಯೆ ಮನೆ ಮನೆಗೆ ಪ್ರಧಾನಮಂತ್ರಿ
next post
ಆಸ್ತಿ ತೆರಿಗೆ ಕಡಿತಕ್ಕೆ ಚಿಂತನೆ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

1 comment

2024ರಲ್ಲಿ  ವಯೋ ನಿವೃತ್ತಿ ಯಾರಾಗುತ್ತಾರೆ ಗೊತ್ತೆ? – KMS January 16, 2024 - 2:02 pm

[…] ರಾಜ್ಯ […]

Reply

Leave a Reply to 2024ರಲ್ಲಿ  ವಯೋ ನಿವೃತ್ತಿ ಯಾರಾಗುತ್ತಾರೆ ಗೊತ್ತೆ? – KMS Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ