Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಯೋಧ್ಯೆ ರಾಮಲಲ್ಲಾಗೆ ಅಗ್ರ ಪೂಜೆ

by admin January 22, 2024
written by admin January 22, 2024 3 comments 1 minutes read
Share 5FacebookTwitterPinterestEmail
168

500 ವರ್ಷಗಳ ನಂತರ ರಾಮ ಭಕ್ತರ ಕನಸು-ನನಸು

ಅಯೋಧ್ಯೆ(ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠೆ ನೆರವೇರುವ ಮೂಲಕ ರಾಮ ಭಕ್ತರ 500 ವರ್ಷಗಳ ಕನಸು ನನಸಾಯಿತು.

ಹನ್ನೊಂದು ದಿನಗಳ ಕಠೋರ ರಾಮದೀಕ್ಷೆ ನಿಯಮಗಳ ಪಾಲನೆ ಮೂಲಕ ಶಾಸ್ತ್ರೋಕ್ತವಾಗಿ ಪೂಜಾ ವಿಧಿಗಳನ್ನು ಖುದ್ದು ಪ್ರಧಾನಿ ನೆರವೇರಿಸಿದರು.

ಮಧ್ಯಾನ್ಹ 12 ಗಂಟೆ 5 ನಿಮಿಷಕ್ಕೆ ಪ್ರಾರಂಭವಾದ ಪ್ರಾಣ ಪ್ರತಿಷ್ಠೆ ಪೂಜಾವಿಧಿಗಳು ಸಾಂಗೋಪಾಂಗವಾಗಿ ನೆರವೇರಿದವು.

ಕೋಟ್ಯಂತರ ಭಕ್ತರ ಇಷ್ಟಾರ್ಥ ಈಡೇರಿಕೆ

ಪ್ರಧಾನ ಅರ್ಚಕರುಗಳು ಪೂಜಾ ಕೈಂಕರ್ಯಗಳನ್ನು ನೆರವೇರಿಸಿಕೊಡುವ ಮೂಲಕ ಕೋಟ್ಯಂತರ ಭಕ್ತರ ಇಷ್ಟಾರ್ಥವನ್ನು ಈಡೇರಿಸಿದರು.

ಐನೂರು ವರ್ಷಗಳ ಹಿಂದೆ ಅಗ್ರ ಪೂಜೆಯಿಂದ ವಂಚಿತವಾದ ರಾಮಲಲ್ಲಾ ಮೂರ್ತಿಗೆ ಇಂದು ಪುನಃ ಮಂತ್ರಘೋಷಗಳು ಮೊಳಗಿದ್ದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ.

ಬಿಜೆಪಿ ಸಾರಥಿ ಆಗಲಿದ್ದಾರೆ ಪ್ರಲ್ಹಾದ್ ಜೋಷಿ?

ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ದೇಶ-ವಿದೇಶಗಳಿಂದ ಎಲ್ಲ ವರ್ಗ, ಕ್ಷೇತ್ರಗಳ ಸಹಸ್ರಾರು ಗಣ್ಯರು, ಭಕ್ತರು, ಸಾಧು-ಸಂತರು ಸಾಕ್ಷೀಭೂತರಾದರು. ಪ್ರಾಣ ಪ್ರತಿಷ್ಠೆ ಕ್ಷಣಗಳನ್ನು ಕಣ್ತುಂಬಿ ಕೊಳ್ಳುವ ಮೂಲಕ ರಾಮಭಕ್ತಿಯ ರಸದಲ್ಲಿ ಮುಳುಗಿ ಪುನೀತರಾದ ಧನ್ಯತಾಭಾವ ಎಲ್ಲರಲ್ಲಿ ಕಂಡುಬಂದಿತು.

ಕಾಲಚಕ್ರದ ಸರ್ವಕಾಲಿಕ ಇತಿಹಾಸ ಕ್ಷಣ

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾತನಾಡಿ, ನೂರಾರು ವರ್ಷಗಳ ನಂತರ ಇಂದು ನಮ್ಮ ರಾಮ ಬಂದಿದ್ದಾರೆ, ಪ್ರಭು ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿದೆ, ಸಹಸ್ರಾರು ವರ್ಷಗಳ ನಂತರವೂ ಈ ದಿನ, ಕ್ಷಣವನ್ನು ಸ್ಮರಣೆ ಮಾಡಿಕೊಳ್ಳಲಿದ್ದಾರೆ, ಇದು ಕಾಲಚಕ್ರದ ಸರ್ವಕಾಲಿಕ ಇತಿಹಾಸ ಕ್ಷಣಗಳಾಗಿವೆ ಎಂದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ರಾಮ ಮಂದಿರ ಉದ್ಘಾಟನೆ ಪ್ರಧಾನಿ ಮೋದಿ ಅವರ ಶ್ರಮದಿಂದ ನೆರವೇರಿದೆ, ಸಂಕಲ್ಪದಂತೆ ರಾಮ ಮಂದಿರವನ್ನು ಅದೇ ಜಾಗದಲ್ಲಿಯೇ ಕಟ್ಟಿದ್ದೇವೆ, ನೂರಾರು ವರ್ಷಗಳ ಹೋರಾಟದ ಈ ಕಾರ್ಯದಲ್ಲಿ ಲಕ್ಷಾಂತರ ಜನ ಪ್ರಾಣ ತ್ಯಾಗ, ಬಲಿದಾನ ಮಾಡಿದ್ದಾರೆ ಎಂದರು.

ಎಲ್ಲಾ ಕಲಹಗಳಿಗೆ ವಿರಾಮ ಹಾಕಬೇಕು

ಆರ್‌ಎಸ್‌ಎಸ್ ಸರಸಂಘ ಸಂಚಾಲಕ ಮೋಹನ್ ಭಾಗವತ್ ಮಾತನಾಡಿ, ಪ್ರಧಾನಿ ಅವರು ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ನಡೆಸಿದ ಕಠೋರ ವ್ರತ ನಿಜಕ್ಕೂ ಶ್ಲಾಘನೀಯವಾದುದು, ಈಗ ನಮ್ಮ ಕರ್ತವ್ಯ ಮಾಡಬೇಕಿದೆ, ರಾಮ ರಾಜ್ಯ ಸ್ಥಾಪನೆಗೆ ಶ್ರಮಿಸಬೇಕಿದೆ, ಎಲ್ಲಾ ಕಲಹಗಳಿಗೆ ವಿರಾಮ ಹಾಕಬೇಕಿದೆ ಎಂದು ಹೇಳಿದರು.

ಇಂದಿನ ದಿನ ಭವಿಷ್ಯ

ಪ್ರಾಣ ಪ್ರತಿಷ್ಠೆ ನಂತರ ರಾಮ ಮಂದಿರದ ಅಂಗಳದಲ್ಲಿ ನಿರ್ಮಿಸಲಾಗಿದ್ದು ವೇದಿಕೆಯಲ್ಲಿ ಪ್ರಧಾನಿ ಮೋದಿ ಅವರಿಗೆ ರಾಮ ಮಂದಿರದ ಬೆಳ್ಳಿಯ ಪ್ರತಿರೂಪ ನೀಡುವ ಮೂಲಕ ಗೌರವ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ರಾಮೋತ್ಸವ ಕಾರ್ಯಕ್ರಮದ ಪ್ರಮುಖ ರೂವಾರಿಗಳು ರಾಮ ಮಂದಿರ ಟ್ರಸ್ಟ್‌ನ ಪೇಜಾವರ ಶ್ರೀ, ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಹಾಗೂ ಸಾಧು ಗಣ ಉಪಸ್ಥಿತರಿದ್ದರು.

Share this:

  • WhatsApp
  • Post
  • Tweet
  • Print
  • Email
ayodhya ramalallapm narendra modipmoup cm yogi adityanathuttara pradesha
Share 5 FacebookTwitterPinterestEmail
admin

previous post
ಬಿಜೆಪಿ ಸಾರಥಿ ಆಗಲಿದ್ದಾರೆ ಪ್ರಲ್ಹಾದ್ ಜೋಷಿ?
next post
ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು

You may also like

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

3 comments

ಕನಕಪುರ, ರಾಮನಗರದಲ್ಲಿ ತಲಾ ಒಂದು ಮೆಡಿಕಲ್ ಕಾಲೇಜು – KMS January 22, 2024 - 11:50 am

[…] ರಾಜಕೀಯ […]

Reply
ಬಿಜೆಪಿ ಸಾರಥಿ ಆಗಲಿದ್ದಾರೆ ಪ್ರಲ್ಹಾದ್ ಜೋಷಿ? – KMS January 22, 2024 - 12:05 pm

[…] ರಾಜಕೀಯ […]

Reply
ಲೋಕಸಭಾ ಚುನಾವಣೆ:ಮತದಾರರ ಪಟ್ಟಿ ಸಿದ್ಧ – KMS January 22, 2024 - 12:07 pm

[…] ರಾಜಕೀಯ […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ...

May 18, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ