Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು

by admin January 26, 2024
written by admin January 26, 2024 2 comments 1 minutes read
2FacebookTwitterPinterestEmail
473

ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು

ಬೆಂಗಳೂರು: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಬೆಂಗಳೂರಿನಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ ನಡುವೆಯೇ ಇದ್ದಾರೆ. ಇಂಥವರು ಬಹಳ ಅಪಾಯಕಾರಿ. ಇವರ ಬಗ್ಗೆ ಎಚ್ಚರದಿಂದ ಇರಿ ಎಂದು ಕರೆ ನೀಡಿದರು.

ಸ್ವಾತಂತ್ರ ಪ್ರೇಮಿ, ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು. ರಾಯಣ್ಣ ಕುರುಬ ಸಮುದಾಯದವರು ಎನ್ನುವ ಕಾರಣಕ್ಕೆ ನಾವು ಗೌರವಿಸುವುದಲ್ಲ, ಬದಲಿಗೆ ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದರು.

ಕುಮಾರಸ್ವಾಮಿ-ಜಾರಕಿಹೊಳಿ ಆಪರೇಷನ್ ಯಶಸ್ವಿ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡ ಹೆಸರಿಗೆ ಶಿಫಾರಸ್ಸು ಮಾಡಿದ್ದು ಕೂಡ ನಾವೆಯೇ. ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಎಲ್ಲ ಮಹಾತ್ಮರ ಆಶಯಗಳು ಸ್ಪೂರ್ಥಿಯಾಗಲಿ ಎನ್ನುವ ಕಾರಣಕ್ಕೆ ಅವರ ಹೆಸರುಗಳನ್ನು ಇಡಲಾಗುತ್ತದೆ ಎಂದರು.

ಆದರೆ ಇವರ ಆಶಯಗಳು ನಾಶ ಆಗಬೇಕು, ಸಂವಿಧಾನ ಇರಬಾರದು, ಅಸಮಾನತೆ ಮುಂದುವರೆಯಬೇಕು, ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. ಅವರ ಬಗ್ಗೆ ತೀವ್ರ ಎಚ್ಚರದಿಂದ ಇರಬೇಕು ಎಂದು ಕರೆ ನೀಡಿದರು.

ಲೋಕಾ ಚುನಾವಣೆಗೂ ಮುನ್ನ ದೊಡ್ಡ ರಾಜಕೀಯ ಬೆಳವಣಿಗೆ

ನಮ್ಮಲ್ಲಿ ಒಬ್ಬ ರಾಜನನ್ನು ಕಂಡರೆ ಇನ್ನೊಬ್ಬರಿಗೆ ಆಗುತ್ತಿರಲಿಲ್ಲ. ಈ ಒಡಕನ್ನು ಬಳಸಿಕೊಂಡು ಘಜ್ನಿ ಮಹಮದ್ ಮತ್ತು ಬ್ರಿಟಿಷರು, ಫ್ರೆಂಚರು ಮುಂತಾದವರು ದಾಳಿ ಮಾಡಿದರು. ದೇಶದ ಅವಕಾಶಗಳು ಸಮಾಜದ ಎಲ್ಲಾ ವರ್ಗದವರಿಗೆ ಹಂಚಿಕೆ ಆಗಬೇಕು, ಸಂಪತ್ತಿನ ಹಂಚಿಕೆ ಆಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಸವಣ್ಣನವರ ಆಶಯವೂ ಅದೇ ಆಗಿತ್ತು. ಕುವೆಂಪು ಅವರ ಆಶಯವೂ ಆಗಿತ್ತು. ಈ ಎಲ್ಲರ ಆಶಯ ರಾಯಣ್ಣನ ಹೋರಾಟದಲ್ಲೂ ಇತ್ತು ಎಂದು ವಿವರಿಸಿದರು.

ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಪ್ರೀತಿಯ ಹೂಮಳೆಯಲ್ಲಿ ಮುಳುಗಿಸಿದರು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
400 yearsBritish ruledCentercmconspiraciesHubli AirportindianamingNirmalanandanath SwamijiRayannarecommendssaysSiddaramaiah
2 FacebookTwitterPinterestEmail
admin

previous post
ದಿನ ಭವಿಷ್ಯ : ಶುಕ್ರವಾರ, 26 ಜನವರಿ 2024
next post
ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ