Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ವಾರ ಭವಿಷ್ಯ : ಭಾನುವಾರ, 28 ಜನವರಿ 2024

by admin January 27, 2024
written by admin January 27, 2024 0 comments 2 minutes read
Share 5FacebookTwitterPinterestEmail
124

28 ಜನವರಿ ಭಾನುವಾರದಿಂದ 03 ಫೆಬ್ರವರಿ 2024ರ  ಶನಿವಾರದವರೆಗೆ

ರಾಶಿ ಫಲ

ಮೇಷ : ವಾರದ ಪ್ರಾರಂಭದಲ್ಲಿ ಆರೋಗ್ಯ ವ್ಯತ್ಯಯವಾಗುವ ಸಂಭವವಿದೆ. ಅನಿವಾರ್ಯವಾಗಿ ಈ ವಾರ ಮನೆಯಲ್ಲೇ ಉಳಿಯಬಹುದು. ವಾರದ ಮಧ್ಯದಲ್ಲಿ ಕೆಲಸದ ಬದಲಾವಣೆಯಾಗಲಿದೆ. ಬುಧನ ಸಂಚಾರವು ವಾರದ ಮಧ್ಯಭಾಗದಲ್ಲಿ ಲಾಭಕರ. ಕಾನೂನು ಬಾಹಿರ ಚಟುವಟಿಕೆಗಳಿಂದ ದೂರವಿರಿ. ಈ ವಾರ ಅವಮಾನಕ್ಕೆ ಒಳಗಾಗುವ ಪ್ರಸಂಗ ಎದುರಾಗಬಹುದು. ಗಾಳಿ ಸುದ್ದಿಗೆ ಕಿವಿಗೊಡದಿರಿ.

ವೃಷಭ : ಐಷಾರಾಮಿ ವಸ್ತುಗಳನ್ನು ಖರೀದಿಸುತ್ತೀರಿ. ಸಹೋದ್ಯೋಗಿಗಳ ಜೊತೆ ಮನಃಸ್ತಾಪವಾಗುವ ಸಂಭವ ಹೆಚ್ಚು. ಮೇಲಾಧಿಕಾರಿಗಳು ಕಿರುಕುಳ ನೀಡಬಹುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೊಸ ಉದ್ಯಮ ಪ್ರಾರಂಭಿಸುವವರಿಗೆ ಸಕಾಲವಾಗಿದೆ. ವಿದೇಶ ವ್ಯವಹಾರಗಳಿಂದ ಅಧಿಕ ಲಾಭ ಸಂಭವ. ಪ್ರೇಮಿಗಳಿಗೆ ಶುಭಕರವಾದ ವಾರ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ಕಂಡುಬರಲಿದೆ.

ಮಿಥುನ : ವಾರದ ಪ್ರಾರಂಭದಲ್ಲೇ ದೇವಾಲಯಕ್ಕೆ ಭೇಟಿ ನೀಡುತ್ತೀರಿ. ಕುಟುಂಬದವರಿಗಾಗಿ ಹಣ ವ್ಯಯವಾಗಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ಜರುಗಬಹುದು. ದೂರವಾಗಿದ್ದ ಗೆಳೆಯರ ನಡುವಿನ ವಿರಸ ಅಂತ್ಯವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ. ಮಕ್ಕಳ ಚಟುವಟಿಕೆಗಳ ಮೇಲೆ ನಿಗಾವಿರಿಸಿ. ಈ ವಾರದಲ್ಲಿ ಆರೋಗ್ಯ ಉತ್ತಮವಾಗಿರಲಿದೆ.

ಕಟಕ : ಅನ್ಯರಿಂದ ಸಾಕಷ್ಟು ಸಹಾಯ ಪಡೆಯುತ್ತೀರಿ. ಬರವಣಿಗೆಯಿಂದ ಹಣ ಗಳುಸುವಿರಿ. ಒಳ್ಳೆಯತನ ನಿಮ್ಮನ್ನು ಮುಜುಗರಕ್ಕೆ ಈಡುಮಾಡುತ್ತದೆ. ಒಡಹುಟ್ಟಿದವರೊಂದಿಗಿನ ಸಂಬಂಧ ಉತ್ತಮವಾಗಿರಲಿದೆ. ಅನಾರೋಗ್ಯ ಸಮಸ್ಯೆ ಕಾಡಲಿದೆ. ಪ್ರೇಮಿಗಳ ನಡುವೆ ಮನಃಸ್ತಾಪ ಕಂಡುಬರುತ್ತದೆ. ಮೂಲವ್ಯಾಧಿ ಸಮಸ್ಯೆ ಹೆಚ್ಚಾಗಬಹುದು.

ಸಿಂಹ : ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ. ಹೊಸ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಉತ್ತಮ ಸಮಯ. ಹಿರಿಯರಿಂದ ಮಾರ್ಗದರ್ಶನ ಪಡೆಯುತ್ತೀರಿ. ದಾಂಪತ್ಯ ಜೀವನ ಸುಖಕರವಾಗಿರಲಿದೆ. ಈ ವಾರ ಹೆಚ್ಚು ಸ್ವಾಭಿಮಾನಿಗಳಂತೆ ಕಂಡುಬರುತ್ತೀರಿ. ಮಧುಮೇಹಿಗಳು ಆಹಾರದ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.

ಕನ್ಯಾ : ದುಂದುವೆಚ್ಚ ಮಾಡುವಿರಿ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ನಿಯಮಿತ ವ್ಯಾಯಾಮ, ಧ್ಯಾನವು ವೈದ್ಯರಿಂದ ನಿಮ್ಮನ್ನು ದೂರವಿರಿಸುತ್ತದೆ. ವಾರಾಂತ್ಯದಲ್ಲಿ ಸಂಗಾತಿಯೊಂದಿಗೆ ಕಲಹ. ಸಹೋದ್ಯೋಗಿಗಳೊಂದಿಗೆ ಕೌಟುಂಬಿಕ ವಿಚಾರಗಳನ್ನು ಚರ್ಚಿಸಬೇಡಿ. ವಾರದ ಮಧ್ಯದ ದಿನಗಳು ಶುಭಕರ.

ತುಲಾ : ಈ ವಾರ ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ಉದ್ಯೋಗದಲ್ಲಿ ಪ್ರಗತಿ ಕಂಡುಬರುತ್ತದೆ. ಆಧ್ಯಾತ್ಮಿಕತೆಯಲ್ಲಿ ಒಲವು ಹೆಚ್ಚಾಗಲಿದೆ. ಜೀರ್ಣಕ್ರಿಯೆಯಲ್ಲಿ ಸಮಸ್ಯೆ ಎದುರಿಸಬೇಕಾಗಬಹುದು. ನಿಮ್ಮ ಸಮಸ್ಯೆಗಳನ್ನು ಯಾರ ಮುಂದೆಯೂ ಹಂಚಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಅಭದ್ರತೆ ಕಾಡಲಿದೆ. ಶೀತ ಸಂಬಂಧಿ ಸಮಸ್ಯೆ ಕಾಡಬಹುದು.

ವೃಶ್ಚಿಕ : ಕಷ್ಟದಲ್ಲಿರುವ ಸ್ನೇಹಿತರಿಗೆ ಸಹಾಯ ಹಸ್ತ ಚಾಚುವಿರಿ. ಉತ್ತಮ ಮಾತುಗಾರಿಕೆ ಎಲ್ಲರನ್ನು ಆಕರ್ಷಿಸಲಿದೆ. ನಿಮ್ಮ ಮತ್ತು ಸಂಗಾತಿ ನಡುವೆ ಬಾಂಧವ್ಯ ವೃದ್ಧಿಸಲಿದೆ. ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ವಾರದ ಮಧ್ಯೆದಲ್ಲಿ ದಿಢೀರ್ ಪ್ರಯಾಣ ಉಂಟಾಗುವ ಸಾಧ್ಯತೆ ಇದೆ.

ಧನಸ್ಸು :  ಈ ವಾರ ನಿಮ್ಮ ನಿರೀಕ್ಷೆಯಂತೆ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವಿಶೇಷವಾದ ಅತಿಥಿಗಳು ಮನೆಗೆ ಆಗಮಿಸಬಹುದು. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ಇರಲಿ. ಬಹುದಿನದ ಬಾಕಿಹಣ ನಿಮ್ಮ ಖಜಾನೆ ಸೇರಲಿದೆ. ಆಹಾರದಲ್ಲಿ ಹಸಿರು ತರಕಾರಿ ಹೆಚ್ಚು ಬಳಸಿ. ಶಿಸ್ತಿನ ಜೀವನ ಈ ವಾರ ಆಗಿರುವುದರಿಂದ ಆಯಾಸ ಕಂಡುಬರಬಹುದು.

ಮಕರ : ಕೆಲಸದ ಸ್ಥಳದಲ್ಲಿ ಕಿರಿಕಿರಿ, ಬೇರೆಯವರ ತಪ್ಪಿಗೆ ನೀವು ಗುರಿಯಾಗಬಹುದು. ಸಾಲದ ಹಣ ಹಿಂದಿರುಗಿಸುವಿರಿ. ಗಂಟಲು, ಉದರ ಸಂಬಂಧಿ ಸಮಸ್ಯೆಗಳು ಕಾಡಬಹುದು. ಆತ್ಮೀಯರೊಂದಿಗೆ ಅಧಿಕ ಸಮಯ ಕಳೆಯುವಿರಿ. ಈ ವಾರ ಅತ್ಯಂತ ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತೀರಿ. ಷೇರು ವ್ಯಾಪಾರಿಗಳಿಗೆ ಉತ್ತಮ ವಾರವಾಗಲಿದೆ. ಹೊಸ ವಾಹನ ಖರೀದಿ ಯೋಗವಿದೆ.

ಕುಂಭ : ಆಸ್ತಿ ಖರೀದಿಸುತ್ತೀರಿ. ಆನ್ ಲೈನ್ ವ್ಯವಹಾರದಲ್ಲಿ ಉತ್ತಮ ಲಾಭವಾಗಬಹುದು. ಸ್ಥಗಿತಗೊಂಡ ಕೆಲಸಗಳು ಮರು ಚಾಲನೆಗೊಳ್ಳಲಿವೆ. ವಿದ್ಯಾರ್ಥಿಗಳಿಗೆ ಉತ್ತಮವಾದ ವಾರ. ಅತಿಯಾದ ಉತ್ಸಾಹ ಅಹಿತಕರ ಘಟನೆಗೆ ಕಾರಣವಾಗಬಹುದು. ಇದು ನಿಮ್ಮ ದಕ್ಷತೆಯನ್ನು ಕಡಿಮೆ ಮಾಡಬಹುದು.

ಮೀನ : ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಪೋನ್ ಮೂಲಕ ಸ್ನೇಹಿತರನ್ನು ಸಂಪರ್ಕಿಸುವಿರಿ. ವ್ಯಾಪಾರದಿಂದ ಹೆಚ್ಚಿನ ಆದಾಯ ದೊರೆಯಲಿದೆ. ಆಧ್ಯಾತ್ಮಿಕ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ವಾರದ ಪ್ರಾರಂಭದ ದಿನಗಳು ಉತ್ತಮವಾಗಿವೆ. ಅತಿಯಾದ ಭೋಜನ ಅನಾರೋಗ್ಯಕ್ಕೆ ಕಾರಣವಾಗಬಹುದು. ಕೆಟ್ಟ ಸಹವಾಸಗಳಿಂದ ದೂರವಿರಿ.

Share this:

  • WhatsApp
  • Post
  • Tweet
  • Print
  • Email
Astrologyhoroscopes
Share 5 FacebookTwitterPinterestEmail
admin

previous post
ರಾಜ್ಯದ 219 ಕೇಂದ್ರಗಳಲ್ಲಿ 800 ಡಯಾಲಿಸಿಸ್ ಯಂತ್ರಗಳ ಅಳವಡಿಕೆ
next post
ಚರ್ಮದ ಅಲರ್ಜಿಗೆ ರಾಮಬಾಣ ತುಂಬೆ

You may also like

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

ಕರ್ನಾಟಕದಲ್ಲಿ ಮೇ 4 ರಂದು ನೀಟ್ ಪರೀಕ್ಷೆ

April 30, 2025

ವೃತ್ತಿ ಶಿಕ್ಷಣ: ಮೇ 20ರ ವೇಳೆಗೆ ಸಿಇಟಿ ಫಲಿತಾಂಶ

April 26, 2025

ಕನ್ನಡಿಗನ ಮೇಲೆ ಹಲ್ಲೆ: ಕ್ರಮಕ್ಕೆ ಸಿದ್ದರಾಮಯ್ಯ ಆದೇಶ

April 22, 2025

ಜಾತಿ ಗಣತಿ : ನಿರ್ಧಾರ ಕೈಗೊಳ್ಳದ ಸರ್ಕಾರ

April 17, 2025

ಮೀಸಲಾತಿ: ಸಿದ್ದರಾಮಯ್ಯ ಸಮುದಾಯಕ್ಕೆ ಸಿಂಹಪಾಲು

April 16, 2025

ಪಿಯು 2, 3ನೇ ಪರೀಕ್ಷೆ ಅಭ್ಯರ್ಥಿಗಳೂ ಸಿಇಟಿಗೆ ಅರ್ಹ

April 12, 2025

ಖನಿಜಯುಕ್ತ ಬಾಟಲ್ ನೀರು ಆರೋಗ್ಯಕ್ಕೆ ಮಾರಕ

April 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ...

May 15, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ