Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

ದಿನ ಭವಿಷ್ಯ : ಸೋಮವಾರ, 29ಜನವರಿ 2024

by admin January 29, 2024
written by admin January 29, 2024 0 comments 1 minutes read
Share 2FacebookTwitterPinterestEmail
171

ಪಂಚಾಂಗ

ಸೋಮವಾರ, 29ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಚೌತಿ

ನಕ್ಷತ್ರ : ಪುಬ್ಬಾ

ಯೋಗ :  ಶೋಭಾನ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 19

ರಾಹುಕಾಲ :  08: 13 – 09: 40

ಯಮಗಂಡ ಕಾಲ :  11  : 06 – 12 :  33

ಗುಳಿಕಕಾಲ :  01  : 59 – 03 : 26

ರಾಶಿ ಫಲ

ಮೇಷ : ಕೌಟುಂಬಿಕ ಕಲಹ, ನಿರ್ಧಾರದಲ್ಲಿ ದೃಢತೆ ಇರಲಿ. ಸರ್ಕಾರಿ ಉದ್ಯೋಗಿಗಳಿಗೆ ಉತ್ತಮ ದಿನ

ವೃಷಭ :ಹೊಸ ಸ್ನೇಹಿತರ ಪರಿಚಯವಾಗುವುದು. ಮೇಲಾಧಿಕಾರಿಯಿಂದ ಕಿರುಕುಳ, ವ್ಯಾಪಾರಿಗಳಿಗೆ ನಷ್ಟ ಸಂಭವ.

ಮಿಥುನ : ಬಹುದಿನಗಳ ಕೆಲಸ ನೆರವೇರುವುದು. ಆರೋಗ್ಯ ಸುಧಾರಣೆಯಾಗಲಿದೆ.

ಕಟಕ : ವಿನಾ ಕಾರಣ ಕೋಪಗೊಳ್ಳುವುದು ಒಳ್ಳೆಯದಲ್ಲ. ಬಾಳ ಸಂಗಾತಿ ಮಾತು ಕೇಳಿದರೆ ಒಳ್ಳೆಯದು.

ಸಿಂಹ : ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿವೆ. ಸಂಗಾತಿಯಿಂದ ಉಡುಗೊರೆ ದೊರೆಯಲಿದೆ.

ಕನ್ಯಾ : ಮನರಂಜನೆಗಾಗಿ ಹಣ ವ್ಯಯವಾಗಲಿದೆ. ನಕಾರಾತ್ಮಕ ಧೋರಣೆಯವರಿಂದ ದೂರವಿರಿ.

ತುಲಾ : ಹೊಸ ಹೂಡಿಕೆಗಳಿಗೆ ಸಕಾಲ. ವಿರುದ್ಧ ಲಿಂಗದವರಲ್ಲಿ ಆಕರ್ಷಣೆ ಹೆಚ್ಚು.

ವೃಶ್ಚಿಕ : ದೇವಾಲಯಕ್ಕೆ ಭೇಟಿ ನೀಡುವಿರಿ. ನಿಮ್ಮ ಸಮಸ್ಯೆಗಳನ್ನು ಎದುರಿಸಲು ಕುಟುಂಬದವರು ಜೊತೆಗಿರುತ್ತಾರೆ.

ಧನಸ್ಸು : ಪ್ರೇಮಿಗಳಿಗೆ ಶುಭ ದಿನ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ರೂಪಿಸುವಿರಿ.

ಮಕರ : ಹಳೆಯ ತಪ್ಪುಗಳನ್ನು ಮರುಕಳಿಸದಿರಿ. ಈ ದಿನ ವಾದವನ್ನು ತಪ್ಪಿಸಬೇಕು.

ಕುಂಭ : ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

ಮೀನ : ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಗೆಳೆಯರೊಂದಿಗೆ ಸಮಯ ಕಳೆಯಬಹುದು.

Share this:

  • WhatsApp
  • Post
  • Tweet
  • Print
  • Email
Astrologyday predictionhoroscopes
Share 2 FacebookTwitterPinterestEmail
admin

previous post
ರಾಷ್ಟ್ರ ಧ್ವಜ ಬಿಟ್ಟು ಭಾಗ್ವಧ್ವಜ ಹಾರಿಸಿದ್ದು ಸರಿಯಲ್ಲ
next post
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

You may also like

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

ಕರ್ನಾಟಕದಲ್ಲಿ ಮೇ 4 ರಂದು ನೀಟ್ ಪರೀಕ್ಷೆ

April 30, 2025

ವೃತ್ತಿ ಶಿಕ್ಷಣ: ಮೇ 20ರ ವೇಳೆಗೆ ಸಿಇಟಿ ಫಲಿತಾಂಶ

April 26, 2025

ಟೌನ್‌ಶಿಪ್‌ಗೆ ಬಡ ರೈತರ ಭೂಮಿ ಸ್ವಾಧೀನ ಬೇಡ

April 24, 2025

ಕನ್ನಡಿಗನ ಮೇಲೆ ಹಲ್ಲೆ: ಕ್ರಮಕ್ಕೆ ಸಿದ್ದರಾಮಯ್ಯ ಆದೇಶ

April 22, 2025

ಮೀಸಲಾತಿ: ಸಿದ್ದರಾಮಯ್ಯ ಸಮುದಾಯಕ್ಕೆ ಸಿಂಹಪಾಲು

April 16, 2025

ಕರ್ನಾಟಕದಲ್ಲಿ ಹೊರರಾಜ್ಯದವರಿಂದ ಹೆಚ್ಚು ಅಪರಾಧ

April 14, 2025

ಪಿಯು 2, 3ನೇ ಪರೀಕ್ಷೆ ಅಭ್ಯರ್ಥಿಗಳೂ ಸಿಇಟಿಗೆ ಅರ್ಹ

April 12, 2025

ಖನಿಜಯುಕ್ತ ಬಾಟಲ್ ನೀರು ಆರೋಗ್ಯಕ್ಕೆ ಮಾರಕ

April 8, 2025

ಡಿಜಿಪಿ ಹುದ್ದೆಗೆ ಐಪಿಎಸ್ ಗಳ ನಡುವೆ ಪೈಪೋಟಿ !

April 7, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ