Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

ದಿನ ಭವಿಷ್ಯ : ಸೋಮವಾರ, 29ಜನವರಿ 2024

by admin January 29, 2024
written by admin January 29, 2024 0 comments 1 minutes read
2FacebookTwitterPinterestEmail
214

ಪಂಚಾಂಗ

ಸೋಮವಾರ, 29ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಚೌತಿ

ನಕ್ಷತ್ರ : ಪುಬ್ಬಾ

ಯೋಗ :  ಶೋಭಾನ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 19

ರಾಹುಕಾಲ :  08: 13 – 09: 40

ಯಮಗಂಡ ಕಾಲ :  11  : 06 – 12 :  33

ಗುಳಿಕಕಾಲ :  01  : 59 – 03 : 26

ರಾಶಿ ಫಲ

ಮೇಷ : ಕೌಟುಂಬಿಕ ಕಲಹ, ನಿರ್ಧಾರದಲ್ಲಿ ದೃಢತೆ ಇರಲಿ. ಸರ್ಕಾರಿ ಉದ್ಯೋಗಿಗಳಿಗೆ ಉತ್ತಮ ದಿನ

ವೃಷಭ :ಹೊಸ ಸ್ನೇಹಿತರ ಪರಿಚಯವಾಗುವುದು. ಮೇಲಾಧಿಕಾರಿಯಿಂದ ಕಿರುಕುಳ, ವ್ಯಾಪಾರಿಗಳಿಗೆ ನಷ್ಟ ಸಂಭವ.

ಮಿಥುನ : ಬಹುದಿನಗಳ ಕೆಲಸ ನೆರವೇರುವುದು. ಆರೋಗ್ಯ ಸುಧಾರಣೆಯಾಗಲಿದೆ.

ಕಟಕ : ವಿನಾ ಕಾರಣ ಕೋಪಗೊಳ್ಳುವುದು ಒಳ್ಳೆಯದಲ್ಲ. ಬಾಳ ಸಂಗಾತಿ ಮಾತು ಕೇಳಿದರೆ ಒಳ್ಳೆಯದು.

ಸಿಂಹ : ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿವೆ. ಸಂಗಾತಿಯಿಂದ ಉಡುಗೊರೆ ದೊರೆಯಲಿದೆ.

ಕನ್ಯಾ : ಮನರಂಜನೆಗಾಗಿ ಹಣ ವ್ಯಯವಾಗಲಿದೆ. ನಕಾರಾತ್ಮಕ ಧೋರಣೆಯವರಿಂದ ದೂರವಿರಿ.

ತುಲಾ : ಹೊಸ ಹೂಡಿಕೆಗಳಿಗೆ ಸಕಾಲ. ವಿರುದ್ಧ ಲಿಂಗದವರಲ್ಲಿ ಆಕರ್ಷಣೆ ಹೆಚ್ಚು.

ವೃಶ್ಚಿಕ : ದೇವಾಲಯಕ್ಕೆ ಭೇಟಿ ನೀಡುವಿರಿ. ನಿಮ್ಮ ಸಮಸ್ಯೆಗಳನ್ನು ಎದುರಿಸಲು ಕುಟುಂಬದವರು ಜೊತೆಗಿರುತ್ತಾರೆ.

ಧನಸ್ಸು : ಪ್ರೇಮಿಗಳಿಗೆ ಶುಭ ದಿನ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ರೂಪಿಸುವಿರಿ.

ಮಕರ : ಹಳೆಯ ತಪ್ಪುಗಳನ್ನು ಮರುಕಳಿಸದಿರಿ. ಈ ದಿನ ವಾದವನ್ನು ತಪ್ಪಿಸಬೇಕು.

ಕುಂಭ : ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

ಮೀನ : ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಗೆಳೆಯರೊಂದಿಗೆ ಸಮಯ ಕಳೆಯಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ರಾಷ್ಟ್ರ ಧ್ವಜ ಬಿಟ್ಟು ಭಾಗ್ವಧ್ವಜ ಹಾರಿಸಿದ್ದು ಸರಿಯಲ್ಲ
next post
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

You may also like

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ನಂದಿನಿ ಹಾಲು, ಮೊಸರು ಲೀಟರ್‌ಗೆ 3 ರೂ. ಹೆಚ್ಚಳ

July 8, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ವಿದ್ಯುತ್ ಸರಬರಾಜು ವ್ಯವಸ್ಥೆ ಖಾಸಗೀಕರಣ ಇಲ್ಲ

June 29, 2026

ಸರ್ಕಾರಿ ನೌಕರರ ಶಿಸ್ತುಪಾಲನೆ ಕಳ್ಳಾಟಕ್ಕೆ ಬ್ರೇಕ್

June 23, 2026

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ