Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

ದಿನ ಭವಿಷ್ಯ : ಸೋಮವಾರ, 29ಜನವರಿ 2024

by admin January 29, 2024
written by admin January 29, 2024 0 comments 1 minutes read
2FacebookTwitterPinterestEmail
210

ಪಂಚಾಂಗ

ಸೋಮವಾರ, 29ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಚೌತಿ

ನಕ್ಷತ್ರ : ಪುಬ್ಬಾ

ಯೋಗ :  ಶೋಭಾನ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 19

ರಾಹುಕಾಲ :  08: 13 – 09: 40

ಯಮಗಂಡ ಕಾಲ :  11  : 06 – 12 :  33

ಗುಳಿಕಕಾಲ :  01  : 59 – 03 : 26

ರಾಶಿ ಫಲ

ಮೇಷ : ಕೌಟುಂಬಿಕ ಕಲಹ, ನಿರ್ಧಾರದಲ್ಲಿ ದೃಢತೆ ಇರಲಿ. ಸರ್ಕಾರಿ ಉದ್ಯೋಗಿಗಳಿಗೆ ಉತ್ತಮ ದಿನ

ವೃಷಭ :ಹೊಸ ಸ್ನೇಹಿತರ ಪರಿಚಯವಾಗುವುದು. ಮೇಲಾಧಿಕಾರಿಯಿಂದ ಕಿರುಕುಳ, ವ್ಯಾಪಾರಿಗಳಿಗೆ ನಷ್ಟ ಸಂಭವ.

ಮಿಥುನ : ಬಹುದಿನಗಳ ಕೆಲಸ ನೆರವೇರುವುದು. ಆರೋಗ್ಯ ಸುಧಾರಣೆಯಾಗಲಿದೆ.

ಕಟಕ : ವಿನಾ ಕಾರಣ ಕೋಪಗೊಳ್ಳುವುದು ಒಳ್ಳೆಯದಲ್ಲ. ಬಾಳ ಸಂಗಾತಿ ಮಾತು ಕೇಳಿದರೆ ಒಳ್ಳೆಯದು.

ಸಿಂಹ : ಎಲ್ಲಾ ಕೆಲಸಗಳು ನಿರ್ವಿಘ್ನವಾಗಿ ನೆರವೇರಲಿವೆ. ಸಂಗಾತಿಯಿಂದ ಉಡುಗೊರೆ ದೊರೆಯಲಿದೆ.

ಕನ್ಯಾ : ಮನರಂಜನೆಗಾಗಿ ಹಣ ವ್ಯಯವಾಗಲಿದೆ. ನಕಾರಾತ್ಮಕ ಧೋರಣೆಯವರಿಂದ ದೂರವಿರಿ.

ತುಲಾ : ಹೊಸ ಹೂಡಿಕೆಗಳಿಗೆ ಸಕಾಲ. ವಿರುದ್ಧ ಲಿಂಗದವರಲ್ಲಿ ಆಕರ್ಷಣೆ ಹೆಚ್ಚು.

ವೃಶ್ಚಿಕ : ದೇವಾಲಯಕ್ಕೆ ಭೇಟಿ ನೀಡುವಿರಿ. ನಿಮ್ಮ ಸಮಸ್ಯೆಗಳನ್ನು ಎದುರಿಸಲು ಕುಟುಂಬದವರು ಜೊತೆಗಿರುತ್ತಾರೆ.

ಧನಸ್ಸು : ಪ್ರೇಮಿಗಳಿಗೆ ಶುಭ ದಿನ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ರೂಪಿಸುವಿರಿ.

ಮಕರ : ಹಳೆಯ ತಪ್ಪುಗಳನ್ನು ಮರುಕಳಿಸದಿರಿ. ಈ ದಿನ ವಾದವನ್ನು ತಪ್ಪಿಸಬೇಕು.

ಕುಂಭ : ಅನಗತ್ಯವಾಗಿ ಮಾತನಾಡುವುದನ್ನು ತಪ್ಪಿಸಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

ಮೀನ : ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ತೋರುವಿರಿ. ಗೆಳೆಯರೊಂದಿಗೆ ಸಮಯ ಕಳೆಯಬಹುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
2 FacebookTwitterPinterestEmail
admin

previous post
ರಾಷ್ಟ್ರ ಧ್ವಜ ಬಿಟ್ಟು ಭಾಗ್ವಧ್ವಜ ಹಾರಿಸಿದ್ದು ಸರಿಯಲ್ಲ
next post
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

You may also like

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ