Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯವಿಶ್ಲೇಷಣೆ

ಕೃಷಿ ಸಾಲ ಮನ್ನಾ ಅಸಾಧ್ಯ

by admin January 30, 2024
written by admin January 30, 2024 1 comment 1 minutes read
4FacebookTwitterPinterestEmail
294

ಬಡ್ಡಿ, ಚಕ್ರಬಡ್ಡಿ ಮನ್ನಾ ಮಾಡುವ ಕಾಲಾವಧಿ ವಿಸ್ತರಣೆ ಇಲ್ಲ

ಬೆಂಗಳೂರು: ತೀವ್ರ ಬರಗಾಲದಿಂದ ರೈತ ಸಂಕಷ್ಟದಲ್ಲಿದ್ದರೂ ಕೃಷಿ ಸಾಲ ಮನ್ನಾ ಅಸಾಧ್ಯ ಎಂದಿರುವ ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ದೀರ್ಘಾವಧಿ ಸಾಲದ ಮೇಲಿನ ಬಡ್ಡಿ, ಚಕ್ರಬಡ್ಡಿ ಮನ್ನಾ ಮಾಡುವ ಕಾಲಾವಧಿ ವಿಸ್ತರಣೆ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತದಲ್ಲಿ ಸಾಲ ಮನ್ನಾ ಮಾಡಿದ 400 ಕೋಟಿ ರೂ. ಇನ್ನೂ ತೀರಿಸಲಾಗುತ್ತಿಲ್ಲ. ಅದೇ ಬಾಕಿ ಇರುವಾಗ ಹೊಸದಾಗಿ ಸಾಲ ಮನ್ನಾ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಬಡ್ಡಿ ಹಾಗೂ ಚಕ್ರಬಡ್ಡಿ ಮನ್ನಾ ಮಾಡುವ ಅವಕಾಶ ಫೆಬ್ರವರಿ ಅಂತ್ಯದವರೆಗೆ

ರೈತನ ಸಂಕಷ್ಟದ ಅರಿವು ನಮಗೂ ಇದೆ. ಹಾಗೆಂದೇ ಸರ್ಕಾರ ಬರ ಪರಿಹಾರ ಸೇರಿದಂತೆ ಇತರ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಜೊತೆಗೆ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ದೀರ್ಘಾವಧಿ ಸಾಲವನ್ನು ಪೂರ್ಣವಾಗಿ ಪಾವತಿಸಿದರೆ ಅದರ ಮೇಲಿನ ಬಡ್ಡಿ ಹಾಗೂ ಚಕ್ರಬಡ್ಡಿ ಮನ್ನಾ ಮಾಡುವ ಅವಕಾಶ ಫೆಬ್ರವರಿ ಅಂತ್ಯದವರೆಗೆ ಇದ್ದು, ಇದನ್ನು ಬಳಸಿಕೊಳ್ಳಬಹುದು.

ಕಾಂತರಾಜ್ ವರದಿ ತಾಕತ್ತಿದ್ದರೆ ಸ್ವೀಕರಿಸಿ, ನಾಡಿನ ಬಡವರ್ಗದ ಎಲ್ಲರಿಗೂ ಅನುಕೂಲವಾಗುವುದಾದರೆ ಜಾರಿಗೆ ತನ್ನಿ – ಮುಖ್ಯಮಂತ್ರಿ ಅವರಿಗೆ ಕುಮಾರಸ್ವಾಮಿ ಸವಾಲು

ರೈತರು ಸೇರಿದಂತೆ ಸಹಕಾರಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಶಸ್ವಿನಿ ಯೋಜನೆ ಮರುಜಾರಿಗೆ ತರಲಾಗಿದೆ. ಕೇಂದ್ರದ ಆಯುಷ್ಮಾನ್ ಯೋಜನೆಯಡಿ ಹೇಗೆ ಚಿಕಿತ್ಸಾ ದರವನ್ನು ನಿಗದಿ ಪಡಿಸಲಾಗಿದೆಯೋ ಅದೇ ರೀತಿ ಯಶಸ್ವಿನಿ ಯೋಜನೆಗೂ ಅಳವಡಿಸಲಾಗಿದೆ.

ಚಿಕಿತ್ಸೆ ಪಡೆದ ಒಂದು ವಾರದೊಳಗೆ ಹಣ ಪಾವತಿ

ಯಶಸ್ವಿನಿ ಯೋಜನೆಯಡಿ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಒಂದು ವಾರದೊಳಗೆ ಹಣ ಪಾವತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಯೊಜನೆಯಡಿ ಹಿಂದೆ ಯಾವ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿದ್ದವೋ, ಆ ಆಸ್ಪತ್ರೆಗಳ ಜೊತೆಗೆ ಹೊಸ ಆಸ್ಪತ್ರೆಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

ಯುವಜನರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧ – ಡಾ.ಶರಣ ಪ್ರಕಾಶ್ ಪಾಟೀಲ್

ಈ ಹಿಂದೆ ಯಶಸ್ವಿನಿ ಯೋಜನೆಯನ್ನು ಸ್ಥಗಿತಗೊಳಿಸಿದ ನಂತರ ಖಾಸಗಿ ಆಸ್ಪತ್ರೆಗಳಿಗೆ ನೀಡಬೇಕಿರುವ ಹಣ 20 ರಿಂದ 30ಕೋಟಿ ರೂ. ಬಾಕಿ ಉಳಿದಿದೆ. ಅಂತಹ ಆಸ್ಪತ್ರೆಗಳು ಮಾತ್ರ ಈ ಯೋಜನೆಯನ್ನು ಅಳವಡಿಸಿಕೊಳ್ಳುತ್ತಿಲ್ಲ.

ಆದರೆ, ಈ ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಜನರಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಹಕಾರಿ ಬ್ಯಾಂಕ್‌ಗಳಲ್ಲಿ ಜನ ಠೇವಣಿ ಇಡುವುದಕ್ಕೂ ಮುನ್ನ ಆ ಸಂಸ್ಥೆಯ ಆಡಳಿತ ಮಂಡಳಿಯ ಆರ್ಥಿಕ ನಿಲುವುಗಳನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರೀತಿ, ವಿಶ್ವಾಸ, ಶಾಂತಿ ಸಮಾಜದಲ್ಲಿ ನೆಲೆಸಬೇಕು: ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು – ಸಿದ್ದರಾಮಯ್ಯ

ಆಡಳಿತ ಮಂಡಳಿಯ ಅವ್ಯವಹಾರದಿಂದ ಕೆಲವು ಬ್ಯಾಂಕ್‌ಗಳು ದಿವಾಳಿಯಾಗಿ ಠೇವಣಿ ಇಟ್ಟ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆಲವು ಬ್ಯಾಂಕ್‌ಗಳ ಪ್ರಕರಣ ಸಿಬಿಐ ಅಂಗಳದಲ್ಲಿದ್ದರೂ ತನಿಖೆ ಪೂರ್ಣಗೊಳ್ಳದೆ ಗ್ರಾಹಕರಿಗೆ ಪರಿಹಾರವೂ ದೊರೆತಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Agricultural loancompound interestCooperative MinisterinterestK.N. Rajanna saysno extensionone weekPaymenttreatmentUntil the end of Februarywaiver is impossibleYashavini Yojana
4 FacebookTwitterPinterestEmail
admin

previous post
ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಿ : ಕುಮಾರಸ್ವಾಮಿ ಸವಾಲು
next post
ದಿನ ಭವಿಷ್ಯ : ಬುಧವಾರ, 31 ಜನವರಿ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ