Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯವಿಶ್ಲೇಷಣೆ

ಕೃಷಿ ಸಾಲ ಮನ್ನಾ ಅಸಾಧ್ಯ

by admin January 30, 2024
written by admin January 30, 2024 1 comment 1 minutes read
Share 4FacebookTwitterPinterestEmail
266

ಬಡ್ಡಿ, ಚಕ್ರಬಡ್ಡಿ ಮನ್ನಾ ಮಾಡುವ ಕಾಲಾವಧಿ ವಿಸ್ತರಣೆ ಇಲ್ಲ

ಬೆಂಗಳೂರು: ತೀವ್ರ ಬರಗಾಲದಿಂದ ರೈತ ಸಂಕಷ್ಟದಲ್ಲಿದ್ದರೂ ಕೃಷಿ ಸಾಲ ಮನ್ನಾ ಅಸಾಧ್ಯ ಎಂದಿರುವ ಸಹಕಾರಿ ಸಚಿವ ಕೆ.ಎನ್. ರಾಜಣ್ಣ, ದೀರ್ಘಾವಧಿ ಸಾಲದ ಮೇಲಿನ ಬಡ್ಡಿ, ಚಕ್ರಬಡ್ಡಿ ಮನ್ನಾ ಮಾಡುವ ಕಾಲಾವಧಿ ವಿಸ್ತರಣೆ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತದಲ್ಲಿ ಸಾಲ ಮನ್ನಾ ಮಾಡಿದ 400 ಕೋಟಿ ರೂ. ಇನ್ನೂ ತೀರಿಸಲಾಗುತ್ತಿಲ್ಲ. ಅದೇ ಬಾಕಿ ಇರುವಾಗ ಹೊಸದಾಗಿ ಸಾಲ ಮನ್ನಾ ಮಾಡುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಬಡ್ಡಿ ಹಾಗೂ ಚಕ್ರಬಡ್ಡಿ ಮನ್ನಾ ಮಾಡುವ ಅವಕಾಶ ಫೆಬ್ರವರಿ ಅಂತ್ಯದವರೆಗೆ

ರೈತನ ಸಂಕಷ್ಟದ ಅರಿವು ನಮಗೂ ಇದೆ. ಹಾಗೆಂದೇ ಸರ್ಕಾರ ಬರ ಪರಿಹಾರ ಸೇರಿದಂತೆ ಇತರ ಯೋಜನೆಗಳನ್ನು ಹಮ್ಮಿಕೊಂಡಿದ್ದೇವೆ. ಜೊತೆಗೆ ಸಹಕಾರಿ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ದೀರ್ಘಾವಧಿ ಸಾಲವನ್ನು ಪೂರ್ಣವಾಗಿ ಪಾವತಿಸಿದರೆ ಅದರ ಮೇಲಿನ ಬಡ್ಡಿ ಹಾಗೂ ಚಕ್ರಬಡ್ಡಿ ಮನ್ನಾ ಮಾಡುವ ಅವಕಾಶ ಫೆಬ್ರವರಿ ಅಂತ್ಯದವರೆಗೆ ಇದ್ದು, ಇದನ್ನು ಬಳಸಿಕೊಳ್ಳಬಹುದು.

ಕಾಂತರಾಜ್ ವರದಿ ತಾಕತ್ತಿದ್ದರೆ ಸ್ವೀಕರಿಸಿ, ನಾಡಿನ ಬಡವರ್ಗದ ಎಲ್ಲರಿಗೂ ಅನುಕೂಲವಾಗುವುದಾದರೆ ಜಾರಿಗೆ ತನ್ನಿ – ಮುಖ್ಯಮಂತ್ರಿ ಅವರಿಗೆ ಕುಮಾರಸ್ವಾಮಿ ಸವಾಲು

ರೈತರು ಸೇರಿದಂತೆ ಸಹಕಾರಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಶಸ್ವಿನಿ ಯೋಜನೆ ಮರುಜಾರಿಗೆ ತರಲಾಗಿದೆ. ಕೇಂದ್ರದ ಆಯುಷ್ಮಾನ್ ಯೋಜನೆಯಡಿ ಹೇಗೆ ಚಿಕಿತ್ಸಾ ದರವನ್ನು ನಿಗದಿ ಪಡಿಸಲಾಗಿದೆಯೋ ಅದೇ ರೀತಿ ಯಶಸ್ವಿನಿ ಯೋಜನೆಗೂ ಅಳವಡಿಸಲಾಗಿದೆ.

ಚಿಕಿತ್ಸೆ ಪಡೆದ ಒಂದು ವಾರದೊಳಗೆ ಹಣ ಪಾವತಿ

ಯಶಸ್ವಿನಿ ಯೋಜನೆಯಡಿ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಒಂದು ವಾರದೊಳಗೆ ಹಣ ಪಾವತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಯೊಜನೆಯಡಿ ಹಿಂದೆ ಯಾವ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿದ್ದವೋ, ಆ ಆಸ್ಪತ್ರೆಗಳ ಜೊತೆಗೆ ಹೊಸ ಆಸ್ಪತ್ರೆಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ.

ಯುವಜನರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧ – ಡಾ.ಶರಣ ಪ್ರಕಾಶ್ ಪಾಟೀಲ್

ಈ ಹಿಂದೆ ಯಶಸ್ವಿನಿ ಯೋಜನೆಯನ್ನು ಸ್ಥಗಿತಗೊಳಿಸಿದ ನಂತರ ಖಾಸಗಿ ಆಸ್ಪತ್ರೆಗಳಿಗೆ ನೀಡಬೇಕಿರುವ ಹಣ 20 ರಿಂದ 30ಕೋಟಿ ರೂ. ಬಾಕಿ ಉಳಿದಿದೆ. ಅಂತಹ ಆಸ್ಪತ್ರೆಗಳು ಮಾತ್ರ ಈ ಯೋಜನೆಯನ್ನು ಅಳವಡಿಸಿಕೊಳ್ಳುತ್ತಿಲ್ಲ.

ಆದರೆ, ಈ ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಜನರಿಗೆ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಹಕಾರಿ ಬ್ಯಾಂಕ್‌ಗಳಲ್ಲಿ ಜನ ಠೇವಣಿ ಇಡುವುದಕ್ಕೂ ಮುನ್ನ ಆ ಸಂಸ್ಥೆಯ ಆಡಳಿತ ಮಂಡಳಿಯ ಆರ್ಥಿಕ ನಿಲುವುಗಳನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರೀತಿ, ವಿಶ್ವಾಸ, ಶಾಂತಿ ಸಮಾಜದಲ್ಲಿ ನೆಲೆಸಬೇಕು: ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು – ಸಿದ್ದರಾಮಯ್ಯ

ಆಡಳಿತ ಮಂಡಳಿಯ ಅವ್ಯವಹಾರದಿಂದ ಕೆಲವು ಬ್ಯಾಂಕ್‌ಗಳು ದಿವಾಳಿಯಾಗಿ ಠೇವಣಿ ಇಟ್ಟ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆಲವು ಬ್ಯಾಂಕ್‌ಗಳ ಪ್ರಕರಣ ಸಿಬಿಐ ಅಂಗಳದಲ್ಲಿದ್ದರೂ ತನಿಖೆ ಪೂರ್ಣಗೊಳ್ಳದೆ ಗ್ರಾಹಕರಿಗೆ ಪರಿಹಾರವೂ ದೊರೆತಿಲ್ಲ ಎಂದರು.

Share this:

  • WhatsApp
  • Post
  • Tweet
  • Print
  • Email
Agricultural loancompound interestCooperative MinisterinterestK.N. Rajanna saysno extensionone weekPaymenttreatmentUntil the end of Februarywaiver is impossibleYashavini Yojana
Share 4 FacebookTwitterPinterestEmail
admin

previous post
ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಿ : ಕುಮಾರಸ್ವಾಮಿ ಸವಾಲು
next post
ದಿನ ಭವಿಷ್ಯ : ಬುಧವಾರ, 31 ಜನವರಿ 2024

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

1 comment

ಯೋಜನೆಗಳ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪ್ರಗತಿ ಮೊಬೈಲ್ ಅಪ್ಲಿಕೇಶನ್ ತಂತ್ರಾಂಶ – KMS January 31, 2024 - 8:33 am

[…] Special Story […]

Reply

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ