Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, May 21, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ದಿನ ಭವಿಷ್ಯ

ದಿನ ಭವಿಷ್ಯ : ಮಂಗಳವಾರ, 30 ಜನವರಿ 2024

by admin January 30, 2024
written by admin January 30, 2024 0 comments 1 minutes read
Share 2FacebookTwitterPinterestEmail
134

ಪಂಚಾಂಗ

ಮಂಗಳವಾರ, 30 ಜನವರಿ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಹೇಮಂತ

ಮಾಸ : ಪುಷ್ಯ

ಪಕ್ಷ : ಕೃಷ್ಣ

ತಿಥಿ : ಚೌತಿ/ಪಂಚಮಿ

ನಕ್ಷತ್ರ : ಉತ್ತರ ಫಾಲ್ಗುಣಿ

ಯೋಗ :  ಅತಿಗಂಡ

ಕರಣ : ಬಾಲವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 46

ಸೂರ್ಯಾಸ್ತ : ಸಂಜೆ 6 : 20

ರಾಹುಕಾಲ :  03: 26- 04: 53

ಯಮಗಂಡ ಕಾಲ :  09 : 40 – 11 :  06

ಗುಳಿಕಕಾಲ :  12 : 33 – 02 : 00

ರಾಶಿ ಫಲ

ಮೇಷ : ಪ್ರತಿಸ್ಪರ್ಧಿಗಳನ್ನು ಸೋಲಿಸುತ್ತೀರಿ, ಸೋಮಾರಿತನದಿಂದ ಅವಕಾಶ ವಂಚಿತರಾಗುವ ಸಾಧ್ಯತೆ ಇದೆ.

ವೃಷಭ : ಪ್ರೇಮಿಯೊಂದಿಗೆ ದೂರ ಪ್ರಯಾಣ. ನಿಮ್ಮ ಮೇಲಾಧಿಕಾರಿಯ ವರ್ತನೆ ಅಸಮಾಧಾನ ತರಲಿದೆ.

ಮಿಥುನ : ವಿಶೇಷ ಭೋಜನ ಸವಿದು ತೃಪ್ತರಾಗುವಿರಿ. ದೂರ ಪ್ರಯಾಣ ಒಳ್ಳೆಯದಲ್ಲ.

ಕಟಕ : ಮದುವೆ ಮಾತುಕತೆಗಳು ನಡೆಯಲಿವೆ. ಆರೋಗ್ಯದಲ್ಲಿ ಚೇತರಿಕೆ ಕಾಣುವಿರಿ.

ಸಿಂಹ : ಆದಾಯ ಕುಂಠಿತವಾಗುವುದು. ಕಾಲು ನೋವು ಕಾಣಿಸಿಕೊಳ್ಳಬಹುದು.

ಕನ್ಯಾ : ಹಣಕಾಸಿನ ಸಮಸ್ಯೆ ಬಗೆಹರಿಯಲಿದೆ. ಸ್ನೇಹಿತರಿಂದ ಸಹಾಯ ಸಿಗಲಿದೆ.

ತುಲಾ : ತಂದೆಯೊಡನೆ ವಿರಸ, ಪ್ರಮುಖ ಕೆಲಸದ ನಿರ್ಣಯ ತೆದುಕೊಳ್ಳುವುದು ಬೇಡ.

ವೃಶ್ಚಿಕ : ಶತ್ರುಗಳಿಂದಲೂ ಹೊಗಳಿಸಿಕೊಳ್ಳುತ್ತೀರಿ. ಕುಟುಂಬ ಮತ್ತು ಗೆಳೆಯರೊಂದಿಗೆ ಸಮಯ ಕಳೆಯುವಿರಿ.

ಧನಸ್ಸು : ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತಿಸುವಿರಿ. ಹೋಟೆಲ್ ಉದ್ಯಮದವರಿಗೆ ಶುಭ ದಿನ.

ಮಕರ : ದಿನದ ಆರಂಭ ಶುಭಕರವಾಗಿದೆ. ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ.

ಕುಂಭ : ಅನಿರೀಕ್ಷಿತ ನಷ್ಟ ಸಾಧ್ಯತೆ. ಬೇರೆಯವರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ.

ಮೀನ : ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ ಕಾಣುವಿರಿ.

Share this:

  • WhatsApp
  • Post
  • Tweet
  • Print
  • Email
Astrologyhoroscopes
Share 2 FacebookTwitterPinterestEmail
admin

previous post
ಸಂತೋಷ್ – ಅರುಣ್ ಸಿಂಗ್ ಗೆ ಗೇಟ್ ಪಾಸ್?
next post
ಪ್ರೀತಿ, ವಿಶ್ವಾಸ, ಶಾಂತಿ ಸಮಾಜದಲ್ಲಿ ನೆಲೆಸಬೇಕು: ಮನುಷ್ಯ-ಮನುಷ್ಯರ ನಡುವೆ ವೈಷಮ್ಯ ಹೆಚ್ಚಿಸುವ ಕೆಲಸವಾಗಬಾರದು – ಸಿದ್ದರಾಮಯ್ಯ

You may also like

ವಾರ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಭಾನುವಾರ, 05 ಮೇ 2024

May 5, 2024

ದಿನ ಭವಿಷ್ಯ : ಶನಿವಾರ, 04 ಮೇ 2024

May 4, 2024

ದಿನ ಭವಿಷ್ಯ : ಶುಕ್ರವಾರ, 03 ಮೇ 2024

May 3, 2024

ದಿನ ಭವಿಷ್ಯ : ಗುರುವಾರ, 02 ಮೇ 2024

May 2, 2024

ದಿನ ಭವಿಷ್ಯ :  ಬುಧವಾರ, 01 ಮೇ 2024

May 1, 2024

ದಿನ ಭವಿಷ್ಯ : ಮಂಗಳವಾರ, 30 ಏಪ್ರಿಲ್ 2024

April 30, 2024

ದಿನ ಭವಿಷ್ಯ : ಸೋಮವಾರ, 29 ಏಪ್ರಿಲ್ 2024

April 29, 2024

ದಿನ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 28, 2024

ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

April 27, 2024

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಾರ ಭವಿಷ್ಯ : ಭಾನುವಾರ, 05 ಮೇ...

May 5, 2024
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ