Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಬಡಮಕ್ಕಳ ಕಿಸೆಗೂ ಕೈಹಾಕಿದ ರಾಜ್ಯ ಕಾಂಗ್ರೆಸ್ ಸರ್ಕಾರ: ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚ ವಸೂಲಿ

by admin February 3, 2024
written by admin February 3, 2024 1 comment 1 minutes read
7FacebookTwitterPinterestEmail
503

ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು

ಬೆಂಗಳೂರು:ಫೆಬ್ರವರಿ 26 ರಿಂದ ಮಾರ್ಚ್ 3 ರವರೆಗೆ ನಡೆಯಲಿರುವ 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೆಚ್ಚವನ್ನು ಮಕ್ಕಳಿಂದಲೇ ವಸೂಲಿ ಮಾಡಲು ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಕಿಡಿ ಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಪ್ರಶ್ನೆ ಪತ್ರಿಕೆ ತಯಾರಿ, ಮುದ್ರಣ, ಸಾಗಣೆ ವೆಚ್ಚವನ್ನು ವಿದ್ಯಾರ್ಥಿಗಳ ಮೇಲೆಯೇ ಹೇರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಆದೇಶಿಸಿದ್ದಾರೆ, ಪರೀಕ್ಷಾ ವೆಚ್ಚ ವಸೂಲಿ ಮಾಡುವಂತೆ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಆದೇಶಿಸಿರುವುದು ಸರ್ಕಾರ ಎಷ್ಟರ ಮಟ್ಟಿಗೆ ಆರ್ಥಿಕ ದಿವಾಳಿಯಾಗಿದೆ ಎನ್ನುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ ಎಂದಿದ್ದಾರೆ.

ಸರಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಪರೀಕ್ಷಾ ವೆಚ್ಚ ವಸೂಲಿ ಮಾಡಿ, ಆ ಮೊತ್ತವನ್ನು ಇಲಾಖೆ ಉಪನಿರ್ದೇಶಕರು (ಆಡಳಿತ), ಇವರ ಖಾತೆಗೆ ಜಮೆ ಮಾಡಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಜನತೆಗೆ 5 ಗ್ಯಾರಂಟಿ ಕೊಟ್ಟೆವು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ @INCKarnataka ಸರಕಾರದ ಆಡಳಿತ ಅದೆಷ್ಟು ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲಿದೆ. ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ಸರಕಾರ, ಈಗ SSLC ಮಕ್ಕಳ ಕಿಸೆಗೂ ಕೈ ಹಾಕಿದೆ.1/5#ಗತಿಗೆಟ್ಟ_ಸರಕಾರ pic.twitter.com/rqF2qRl2WT

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 3, 2024

ಜನತೆಗೆ 5 ಗ್ಯಾರಂಟಿ ಕೊಟ್ಟಿರುವುದಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಅಧಃಪತನಕ್ಕೆ ಹೋಗಿದೆ ಎನ್ನುವುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ.

ಅಕ್ರಮ ಸುಲಿಗೆಯಲ್ಲಿ ’ಸಿದ್ದಹಸ್ತ’ವಾಗಿರುವ ಸರಕಾರ, ಈಗ ಕಾನೂನು ಬದ್ಧವಾಗಿಯೇ ಸುಲಿಗೆಗೆ ಇಳಿದಿದೆ, ಒಂದು ಕೈಯ್ಯಲ್ಲಿ ಕೊಟ್ಟು, ಹತ್ತು ಕೈಗಳಿಂದ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಮಕ್ಕಳ ಕಿಸೆಗೂ ಕೈ ಹಾಕಿರುವುದು ಲಜ್ಜೆಗೇಡಿತನವಾಗಿದೆ.

ಗ್ಯಾರಂಟಿ ಕೊಟ್ಟು ಬಡವರ ಉದ್ಧಾರ ಮಾಡುತ್ತಿದ್ದೇವೆ ಎಂದು ಬೀಗುವ ಸರಕಾರಕ್ಕೆ ಬಡಮಕ್ಕಳಿಗೆ ಪರೀಕ್ಷೆಗೆ ತಲಾ 50 ರೂ. ಖರ್ಚು ಮಾಡಲು ಗತಿ ಇಲ್ಲವೇ, ಈಗಾಗಲೇ ಬರದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸರಕಾರ ಬರೆಯ ಮೇಲೆ ಬರೆ ಎಳೆಯುತ್ತಿದೆ, ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕು, ಪರೀಕ್ಷೆ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
govt. collecting pree exam fees from sslc students is shamefull act - says jdshd kumaraswamystate govt. is became bankarupttake back the order
7 FacebookTwitterPinterestEmail
admin

previous post
ಅಡ್ವಾಣಿ ಅವರಿಗೆ ‘ಭಾರತ ರತ್ನ’ ಗೌರವ: ಹಲವು ಗಣ್ಯರ ಹೃದಯಪೂರ್ವಕ ಅಭಿನಂದನೆ
next post
ಜಯದೇವ ಹೃದ್ರೋಗ ಸಂಸ್ಥೆಗೆ ಡಾ.ಮಂಜುನಾಥ್ ಮತ್ತೆ ನಿರ್ದೇಶಕರಾಗಿಸಲು ಶಿವಕುಮಾರ್ ಕಸರತ್ತು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ