Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೆರೆ,ಕಾಲುವೆಗೆ ನೀರು ಹರಿಸಲು ಮೊದಲ ಆದ್ಯತೆ

by admin February 13, 2024
written by admin February 13, 2024 0 comments 2 minutes read
3FacebookTwitterPinterestEmail
324
ಜಲಾಶಯದ ನೀರು ಕುಡಿಯಲು ಮೀಸಲು: ಡಿಕೆಶಿ

ಬೆಂಗಳೂರು: ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸುವುದಕ್ಕೆ ಮೊದಲ ಆದ್ಯತೆ ನೀಡಿದ್ದು, ನಂತರ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಜಲ ಸಂಪನ್ಮೂಲ ಇಲಾಖೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರುಗಳು, ಬರ, ಸುಡುವ ಬಿಸಿಲು, ಕುಡಿಯುವ ನೀರಿನ ಸಮಸ್ಯೆ, ಅಂತರ್ಜಲ ಕುಸಿಯುತ್ತಿರುವುದು ಮತ್ತು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಬೇಕೆಂದು ಮಾಡಿದ ಪ್ರಸ್ತಾವಗಳಿಗೆ ಉತ್ತರಿಸಿದ ಉಪಮುಖ್ಯಮಂತ್ರಿಗಳು, ಇದೇ ಕಾರಣಕ್ಕೆ ನಮ್ಮ ಸರ್ಕಾರ ನೀರು ಸಂಗ್ರಹ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಮೊದಲ ಆದ್ಯತೆ ನೀಡಲು ತೀರ್ಮಾನಿಸಿದೆ ಎಂದರು.

ಉದ್ಯೋಗ ಮೇಳ ನಾಟಕ ಬಿಡಿ: ಕೆಲಸ ಕೊಡಿ

ಮುಂಗಾರು ಮತ್ತು ಹಿಂಗಾರು ಮಳೆ ಕೊರತೆಯಿಂದ ನಮ್ಮ ಜಲಾಶಯಗಳಿಗೆ ನಿಗದಿತ ಪ್ರಮಾಣದಲ್ಲಿ ನೀರು ಹರಿದು ಬರಲಿಲ್ಲ. ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂಬ ದೃಷ್ಟಿಯಿಂದಲೇ ಜಲಾಶಯದಲ್ಲಿನ ನೀರನ್ನು ಕುಡಿಯಲು ಮೀಸಲಿಟ್ಟಿದ್ದೇವೆ.

ನಗರ ಪ್ರದೇಶಗಳಲ್ಲೂ ಶೇಕಡ 25ರಷ್ಟು ಕೊಳವೆ ಬಾವಿಗಳೇ ನೀರಿನ ಮೂಲ

ಇದರಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಪ್ರಮುಖ ಪಾಲಿಕೆ ಮತ್ತು ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದು. ನಗರ ಪ್ರದೇಶಗಳಲ್ಲೂ ಶೇಕಡ 25ರಷ್ಟು ಕೊಳವೆ ಬಾವಿಗಳನ್ನೇ ಅವಲಂಬಿಸಲಾಗಿದೆ, ಉಳಿದ ಭಾಗಕ್ಕೆ ನಗರ, ಪಟ್ಟಣ ಸಮೀಪದ ನದಿ, ಕೆರೆ ಆಧಾರವಾಗಿವೆ ಎಂದು ಹೇಳಿದರು.

ಪ್ರತಿಪಕ್ಷದವರು ಮೇಕೆದಾಟು ಯೋಜನೆಯನ್ನು ಅನುಷ್ಟಾನಗೊಳಿಸಲು ನಮ್ಮ ಜೊತೆ ಕೈಜೋಡಿಸಿದರೆ, ಕುಡಿಯುವ ನೀರಿನ ದೊಡ್ಡ ಸಮಸ್ಯೆ ತಪ್ಪಿಸಬಹುದಾಗಿದೆ. ಇದಕ್ಕಾಗಿ ನಾವು ದೊಡ್ಡ ಹೋರಾಟ ನಡೆಸಿದ್ದೇವೆ, ಯೋಜನೆ ಅನುಷ್ಟಾನಗೊಳಿಸಲು ಕಾನೂನಾತ್ಮಕವಾಗಿ ಹೋರಾಟದ ಜೊತೆಗೆ ರಾಜಕೀಯ ಇಚ್ಛಾಶಕ್ತಿಯೂ ಬೇಕಾಗಿದೆ ಎಂದರು.

ರಾಜ್ಯಸಭಾ ಚುನಾವಣೆ: ವಲಸಿಗರಿಗೆ ಕಾಂಗ್ರೆಸ್ ಟಿಕೆಟ್

ಪ್ರತಿ ವರ್ಷ ಬೆಂಗಳೂರಿನ ಜನಸಂಖ್ಯೆ 10 ಲಕ್ಷದಷ್ಟು ಹೆಚ್ಚಾಗುತ್ತಿದೆ, ಹೆಚ್ಚುವರಿಯಾಗಿ 6.5 ಟಿಎಂಸಿ ಅಡಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು ಇಡಬೇಕು ಎಂದು ಹೊಸದಾಗಿ ಲೆಕ್ಕಾಚಾರ ಮಾಡಲಾಗಿದೆ. ಇದರಲ್ಲಿ 1.5 ಟಿಎಂಸಿಯಷ್ಟು ನೀರು ಉಳಿಯುವ ನಿರೀಕ್ಷೆ ಇದೆ. ದಿನೇ, ದಿನೇ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಜನತೆಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು ಪೂರೈಸುವುದು ನಮ್ಮ ಕರ್ತವ್ಯ ಎಂದು ಭರವಸೆ ನೀಡಿದರು.

ಯಗಚಿ ನದಿ ಅಣೆಕಟ್ಟಿನ ಕಾಲುವೆಗಳ ಅಭಿವೃದ್ಧಿ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದು, ಈಗಾಗಲೇ 5.5 ಕಿ.ಮೀ.ನಷ್ಟು ಮಣ್ಣನ್ನು ತೆಗೆದಿದ್ದು, 1.5 ಕಿ.ಮೀ.ನಷ್ಟು ಕಾಮಗಾರಿ ಭೂಸ್ವಾಧೀನದ ವಿಚಾರವಾಗಿ ಸ್ಥಗಿತಗೊಂಡಿದೆ.  ಎತ್ತಿನಹೊಳೆ ಯೋಜನೆಗೆ ಮಹತ್ವ ನೀಡಿದಂತೆ ಯಗಚಿ ಯೋಜನೆಗೂ ಮೊದಲ ಆದ್ಯತೆ ನೀಡುತ್ತೇವೆ ಎಂದರು.

ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತ

ಭದ್ರಾ ಮೇಲ್ದಂಡೆ ಯೋಜನೆಯ ಅಡಿ 856 ಕೋಟಿ ರೂ. ಮೊತ್ತದ ಕಾಮಗಾರಿಗೆ ಮಂಜೂರಾತಿ ನೀಡಲಾಗಿದೆ, ಯೋಜನೆ ಹಾದು ಹೋಗುವ ಹಲವೆಡೆ ಭೂಸ್ವಾಧೀನ ಸಮಸ್ಯೆಯಿದ್ದು, ಬಗೆಹರಿಸಲಾಗುತ್ತಿದೆ. ಕೋವಿಡ್ ಸಮಯದಲ್ಲಿ ಕಾಮಗಾರಿ ಕುಂಠಿತವಾಯಿತು. ಕೇಂದ್ರ ಸರ್ಕಾರ 5300 ಕೋಟಿ ರೂ. ಅನುದಾನ ನೀಡುವಲ್ಲಿ ವಿಳಂಬ ಮಾಡಿರುವ ಕಾರಣ ಹಿನ್ನಡೆಯಾಗಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ ವಸತಿ ಕಾರ್ಯ ಎಂದಿಗೂ ಮುಗಿಯದ ಕೆಲಸ. ಈ ಹಿಂದೆ ಮೂಲಸೌರ್ಕರ್ಯಗಳ ಅಭಿವೃದ್ಧಿಗೆ 2017ರಲ್ಲಿ191 ಕೋಟಿ ರೂ. ಮೀಸಲಿಟ್ಟು ಮುಕ್ತಾಯ ಮಾಡಲಾಗುವುದು ಎಂದು ಹೇಳಲಾಗಿತ್ತು. ಈಗ ಹೊಸದಾಗಿ 2600 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದೀರಿ. ಮೊದಲಿಗೆ ಜಮೀನು ಕಳೆದುಕೊಂಡವರಿಗೆ ಪರಿಹಾರ ಹಣ ಮತ್ತು ಜಮೀನುಗಳಿಗೆ ನೀರು ಬಿಡುಗಡೆ ಮಾಡಬೇಕು. ಈ ಎಲ್ಲಾ ಕೆಲಸಗಳು ಆದ ನಂತರ ಮಿಕ್ಕ ವಿಚಾರಗಳ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಹದಗೆಟ್ಟ ಕಾನೂನು ಸುವ್ಯವಸ್ಥೆ: ವಿಧಾನಸಭೆಯಲ್ಲಿ ಕೋಲಾಹಲ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblydcmdksdrain waterdrinkingfirst prioritykarnatakalake and canalreserveReservoirwater
3 FacebookTwitterPinterestEmail
admin

previous post
ಉದ್ಯೋಗ ಮೇಳ ನಾಟಕ ಬಿಡಿ: ಕೆಲಸ ಕೊಡಿ
next post
ಮಂಡ್ಯ ಅಭ್ಯರ್ಥಿ ಆಯ್ಕೆ ಅಧಿಕಾರ ಹೆಚ್.ಡಿ.ಕುಮಾರಸ್ವಾಮಿಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ