Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಂವಿಧಾನ ಹೆಸರಲ್ಲಿ ದೇಶದ್ರೋಹಿಗಳಿಗೆ ವೇದಿಕೆ!

by admin February 27, 2024
written by admin February 27, 2024 1 comment 1 minutes read
2FacebookTwitterPinterestEmail
154

ಕಾಂಗ್ರೆಸ್‌ ಪೋಷಿತ ಗಂಜಿ ಗಿರಾಕಿಗಳಿಗೆ ಅವಕಾಶ

ಬೆಂಗಳೂರು:ಸಂವಿಧಾನ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಅರ್ಬನ್ ನಕ್ಸಲ್‌ಗಳಿಗೆ, ಭಾರತದ ಸೈನಿಕರನ್ನು ರೇಪಿಸ್ಟ್‌ಗಳು ಎಂದು ಅವಮಾನಿಸಿದ ದೇಶದ್ರೋಹಿಗಳಿಗೆ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿಕೃತ ಮನಸ್ಕರಿಗೆ ಸರ್ಕಾರ ಜನರ ಹಣವನ್ನು ವೆಚ್ಚ ಮಾಡುತ್ತಿದೆ, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರಗಾಲ ಆವರಿಸಿದೆ, 900ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೃಷಿ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಮನೆ, ಮಠ ಬಿಟ್ಟು ಗುಳೆ ಹೋಗುತ್ತಿದ್ದಾರೆ ಎಂದಿದ್ದಾರೆ.

ದುರ್ಭಿಕ್ಷದಲ್ಲಿ ಅಧಿಕ ಮಾಸ

ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಜನ ಪರಿತಪಿಸುತ್ತಿದ್ದಾರೆ, ’ದುರ್ಭಿಕ್ಷದಲ್ಲಿ ಅಧಿಕ ಮಾಸ’ ಎಂಬಂತೆ ಸಂವಿಧಾನ ಸಮಾವೇಶಕ್ಕೆ ಆಗಮಿಸುವ ಅತಿಥಿಗಳಿಗೆ ರಾಜ್ಯ ಸರ್ಕಾರ ಅಂತಾರಾಷ್ಟ್ರೀಯ ವಿಮಾನ ಟಿಕೆಟ್, ಪಂಚತಾರಾ ಹೋಟೆಲ್ ವಾಸ್ತವ್ಯಕ್ಕೆ ನೂರಾರು ಕೋಟಿ ರೂ. ದುಂದು ವೆಚ್ಚ ಮಾಡಿದೆ, ಸಂವಿಧಾನ ಸಮಾವೇಶ ಮಾಡುವ ಅವಶ್ಯಕತೆ ಏನಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ್ ಪ್ರಶ್ನಿಸಿದ್ದಾರೆ.

ಇಂತಹ ಸಮಾವೇಶಗಳಿಂದ ಕಾಂಗ್ರೆಸ್ ಪೋಷಿತ ಗಂಜಿ ಗಿರಾಕಿಗಳಿಗೆ ಲಾಭವೇ ಹೊರತು ರಾಜ್ಯದ ಕನ್ನಡಿಗರಿಗೆ ಯಾವುದೇ ಲಾಭವಿಲ್ಲ, ಸಂವಿಧಾನ ಹಾಗೂ ಸಂವಿಧಾನದ ಆಶಯಗಳ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಗೌರವ ಇದ್ದಿದ್ದರೆ ಸಮಾವೇಶದ ಹಣವನ್ನ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಹಳ್ಳಿ ಹಳ್ಳಿಗಳಲ್ಲಿ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ರಚನಾತ್ಮಕ ಕಾರ್ಯಕ್ರಮಗಳನ್ನು ಮಾಡಬಹುದಿತ್ತು.

ಅದನ್ನು ಬಿಟ್ಟು ದೇಶದ್ರೋಹಿ ಹೇಳಿಕೆಗಳನ್ನು ನೀಡುವ ನಿತಾಶಾ ಕೌಲ್ ಅಂತಹವರಿಗೆ ಆಹ್ವಾನ ಕೊಟ್ಟಿದ್ದೀರಲ್ಲಾ, ಇದು ನಿಮ್ಮ ನಾಯಕ ರಾಹುಲ್ ಗಾಂಧಿ ಅಪ್ಪಣೆಯಂತೆ ನಡೆದಿದೆಯೇ ಎಂದಿದ್ದಾರೆ.

ಹಾಲಿ ಬಿಜೆಪಿ ಸಂಸದರಿಗೆ ಲೋಕಸಭಾ ಟಿಕೆಟ್!
ಪ್ರಚಾರದ ಗೀಳಿಗೆ ವೆಚ್ಚ

ಪತ್ರಿಕೆ ಜಾಹೀರಾತಿಗೆ 21.27 ಕೋಟಿ ರೂ., ಇತರೆ ಜಾಹೀರಾತುಗಳಿಗೆ 100 ಕೋಟಿ ರೂ. ಸೇರಿದಂತೆ 122 ಕೋಟಿ ರೂ.ಗಳನ್ನು ಆರ್ಥಿಕ ಬಿಕ್ಕಟ್ಟಿನಲ್ಲೂ ಪ್ರಚಾರದ ಗೀಳಿಗೆ ವೆಚ್ಚ ಮಾಡಲಾಗಿದೆ.

ಕಾಂಗ್ರೆಸ್‌ನಲ್ಲಿನ ಅತೃಪ್ತ ಶಾಸಕರನ್ನು ಸಮಾಧಾನಪಡಿಸಲು ಗ್ಯಾರೆಂಟಿ ಜಾರಿ ಸಮಿತಿ, ನಿಗಮ ಮಂಡಳಿ, ಸಚಿವಾಲಯ ಸಲಹೆಗಾರರು ಎಂಬಿತ್ಯಾದಿ 90 ಸಂಪುಟ ದರ್ಜೆ ಸ್ಥಾನಮಾನಗಳನ್ನು ನೀಡುವ ಮೂಲಕ ಕನ್ನಡಿಗರ ತೆರಿಗೆ ಹಣ ಪೋಲು ಮಾಡಲಾಗುತ್ತಿದೆ ಎಂದು ಅಶೋಕ್ ಟೀಕಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
constitution conventionr ashok questioned state cmspending huge money on advertismentsstate govt. is doing unwanted expences
2 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 27ಫೆಬ್ರವರಿ 2024
next post
ಅಡ್ಡಮತದ ಜನಕ ಕಾಂಗ್ರೆಸ್: ಹೆಚ್‌ಡಿಕೆ ಆಕ್ರೋಶ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ