Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಪಾಕ್‌ಗೆ ಜೈ ಎಂದ ಕೈ ಟಿಕೆಟ್ ಆಕಾಂಕ್ಷಿ

by KM Shivaraju March 5, 2024
written by KM Shivaraju March 5, 2024 0 comments 1 minutes read
0FacebookTwitterPinterestEmail
250

ದೇಶದ್ರೋಹಿ ಪ್ರಕರಣ ದಾಖಲು

ಬೆಂಗಳೂರು:ರಾಜ್ಯಸಭಾ ಚುನಾವಣೆ ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳಲ್ಲಿ ಒಬ್ಬರಾದ ಮೊಹಮ್ಮದ್ ನಾಸಿಪುಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದರು.

ಮುಂಬೈ ಕರ್ನಾಟಕದಲ್ಲಿ ಮೆಣಸಿನಕಾಯಿ ವ್ಯಾಪಾರದ ದೊಡ್ಡ ಉದ್ದಿಮೆದಾರರಾದ ನಾಸಿಪುಡಿ, ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರಲ್ಲದೆ, ಚುನಾವಣಾ ಸಿದ್ಧತೆ ಮಾಡಿಕೊಂಡಿದ್ದರು.

ಇವರ ಚುನಾವಣಾ ರಾಜಕೀಯಕ್ಕೆ ಅವಕಾಶ ಮಾಡಿಕೊಡಲು ದೆಹಲಿ ನಾಯಕರ ಆಶೀರ್ವಾದ ಇತ್ತಂತೆ, ಜೊತೆಗೆ ಹಾಲಿ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಇವರ ಬೆನ್ನೆಲುಬಾಗಿದ್ದರು.

ಮೆಣಸಿನಕಾಯಿ ದೊಡ್ಡ ವ್ಯಾಪಾರಿ

ಈ ಉದ್ದಿಮೆದಾರ ಧಾರವಾಡ, ಹಾವೇರಿ, ಗದಗನಲ್ಲಿ ಮೆಣಸಿನಕಾಯಿಯ ದೊಡ್ಡ ವ್ಯಾಪಾರಿಯಲ್ಲದೆ, ವಿದೇಶಗಳಿಗೂ ರಫ್ತು ಮಾಡುತ್ತಿದ್ದರಂತೆ.

ಮೆಣಸಿನಕಾಯಿ ವ್ಯಾಪಾರಿಯಾಗಿದ್ದರಿಂದ ಒಳ್ಳೆ ಜನಸಂಪರ್ಕ ಇದ್ದು, ಈ ಬಾರಿ ಟಿಕೆಟ್ ಪಡೆದು ಲೋಕಸಭಾ ಪ್ರವೇಶ ಕನಸು ಕಂಡಿದ್ದ ನಾಸಿಪುಡಿ ಪೊಲೀಸರ ವಶಕ್ಕೆ ಬಂದಿದ್ದಾರೆ.

ಜೈಕಾರ ಹಾಕಿದ್ದು ಮುಳುವಾಯಿತು

ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕರಾಗಿ ಹೆಸರು ಮಾಡಿದ್ದ ನಾಸಿಪುಡಿ, ತಮ್ಮ ನಾಯಕ ಹಾಗೂ ಆಪ್ತ ನಾಸೀರ್ ಅಹಮದ್ ಎರಡನೇ ಬಾರಿ ರಾಜ್ಯಸಭೆಗೆ ಆಯ್ಕೆಗೊಂಡ ಸಂಭ್ರಮದಲ್ಲಿ ತಮ್ಮ ಬೆಂಬಲಿಗರ ಜೊತೆ, ಜಯಗಳಿಸಿದ ಅಭ್ಯರ್ಥಿ ಮತ್ತು ಪಾಕಿಸ್ತಾನ ಪರ ಜೈಕಾರ ಹಾಕಿದ್ದು ಇದೀಗ ಮುಳುವಾಗಿದೆ. ನಾಸಿಪುಡಿ ಜೊತೆಗೆ ಇನ್ನೂ ಇಬ್ಬರು ಪಾಕ್ ಪರ ಜೈಕಾರ ಹಾಕಿ ಕಂಬಿ ಹಿಂದೆ ಸೇರಿದ್ದಾರೆ.

ಸಂಭ್ರಮಾಚರಣೆ ಸಂದರ್ಭದಲ್ಲಿ ಶಕ್ತಿಸೌಧದಲ್ಲೇ ಪಾಕ್ ಪರ ಜೈಕಾರ ಹಾಕಿದ್ದು ಇಡೀ ರಾಷ್ಟ್ರದ ಗಮನ ಸೆಳೆದಿತ್ತು.

ಪಾಕ್ ಜಿಂದಾಬಾದ್ ಪ್ರಕರಣ ಸರ್ಕಾರಕ್ಕೆ ಮುಜುಗರ ತಂದಿಲ್ಲ

ಆರೋಪಿಗಳನ್ನು ಬಂಧಿಸುವಂತೆ ಸರ್ಕಾರದ ಮೇಲೆ ತೀವ್ರ ಒತ್ತಡ ಎದುರಾದ ಹಿನ್ನೆಲೆಯಲ್ಲಿ ಗೃಹ ಇಲಾಖೆ, ಘೋಷಣೆ ಕೂಗಿದವರನ್ನು ಪತ್ತೆ ಹಚ್ಚಿ ನಂತರ ಎಫ್‌ಎಸ್‌ಎಲ್ ಮೂಲಕ ಸಾಬೀತುಪಡಿಸಿಕೊಂಡು, ಇದೀಗ ಪೊಲೀಸರ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ಸಂದರ್ಭದಲ್ಲೇ ನಾಸಿಪುಡಿ ತನ್ನ ಮುಂದಿನ ರಾಜಕೀಯ ಆಸೆಗಳನ್ನು ಹೇಳಿಕೊಂಡಿದ್ದಾನೆಂದು ಉನ್ನತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
nasipudi behind barspak favour slogantrying to get congres ticket for loka sabha
0 FacebookTwitterPinterestEmail
KM Shivaraju

previous post
ನಾಲ್ಕು ಕೃಷಿ ವಿವಿಗಳ ಖಾಲಿ ಹುದ್ದೆಗಳ ಭರ್ತಿ
next post
ಎನ್ ಡಿಎ ನಾಯಕರಿಂದ ಚುನಾವಣೆ ತಯಾರಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ