Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ದಿನ ಭವಿಷ್ಯ : ಬುಧವಾರ, 6 ಮಾರ್ಚ್ 2024

by admin March 6, 2024
written by admin March 6, 2024 0 comments 1 minutes read
Share 1FacebookTwitterPinterestEmail
146

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಇಲ್ಲ

ಅಮೃತ ಘಳಿಗೆ  :  ಬೆಳಿಗ್ಗೆ 10 : 17 – 11 : 49

ಬುಧವಾರ, 6 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ  

ತಿಥಿ : ಏಕಾದಶಿ

ನಕ್ಷತ್ರ : ಪೂರ್ವಾಷಾಢ

ಯೋಗ :  ವ್ಯತೀಪಾತ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 32

ಸೂರ್ಯಾಸ್ತ : ಸಂಜೆ 06 : 29

ರಾಹುಕಾಲ : 12 : 31 – 02: 00

ಯಮಗಂಡ ಕಾಲ :  08 : 02 – 09: 32

ಗುಳಿಕಕಾಲ :  11 : 01 – 12 : 31

ರಾಶಿ ಫಲ

ಮೇಷ : ಮೇಲಾಧಿಕಾರಿಗಳಿಂದ ಸಲಹೆ ಪಡೆಯುತ್ತೀರಿ. ಆತ್ಮವಿಶ್ವಾಸದ ಕೊರತೆ ಕಂಡುಬರಲಿದೆ. ಬೇರೆಯವರಿಗೆ ಸಲಹೆ ನೀಡುವುದು ಸೂಕ್ತವಲ್ಲ.

ವೃಷಭ : ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಪ್ರೇಮಿಗಳಲ್ಲಿ ಮನಃಸ್ತಾಪ ಉಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನವಿರಲಿ.

ಮಿಥುನ : ಪೂರ್ವಿಕರ ಆಸ್ತಿಯಿಂದ ಲಾಭ ದೊರೆಯಲಿದೆ. ಕುಟುಂಬದಲ್ಲಿ ಸಂತೋಷ ನೆಲೆಸಲಿದೆ. ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸುತ್ತೀರಿ.

ಕಟಕ : ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ರುಚಿಯಾದ ಭೋಜನ ಸವಿಯುವ ಅವಕಾಶವಿದೆ. ತರ್ಕ ಮಾಡುವುದನ್ನು ತಪ್ಪಿಸಿ.

ಸಿಂಹ : ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಶುಭವಾಗಲಿದೆ. ಹಣಕಾಸಿನ ಸಮಸ್ಯೆ ದೂರವಾಗಲಿದೆ. ದೇವಾಲಯಗಳಿಗೆ ಭೇಟಿ ನೀಡಬಹುದು.

ಕನ್ಯಾ : ಅಧಿಕ ರಕ್ತದೊತ್ತಡ ಕಂಡುಬರುವ ಸಾಧ್ಯತೆ ಇದೆ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ. ಹಿತಶತ್ರುಗಳು ಅಧಿಕವಾಗಲಿದ್ದಾರೆ.

ತುಲಾ : ಖರ್ಚಿನ ಮೇಲೆ ನಿಯಂತ್ರಣವಿರಲಿ. ಹಳೆಯ ವಿಚಾರಗಳು ಸಮಸ್ಯೆಗಳಾಗಿ ಕಾಡಬಹುದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ವೃಶ್ಚಿಕ : ವ್ಯಾಪಾರದಲ್ಲಿ ವಿಶೇಷ ಲಾಭವುಂಟು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸೋಮಾರಿತನದಿಂದ ಕೆಲಸ ಹದಗೆಡಲಿದೆ.

ಧನಸ್ಸು : ಮನೆಗೆ ಅತಿಥಿಗಳ ಆಗಮನವಾಗಬಹುದು. ಕುಟುಂಬದ ಜವಾಬ್ದಾರಿಗಳು ಅಧಿಕವಾಗಲಿವೆ. ಆರ್ಥಿಕ ವ್ಯವಹಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವಿರಿ.

ಮಕರ : ಆಯಾಸ ಕಂಡುಬರಲಿದೆ. ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಕಾಡಬಹುದು.

ಕುಂಭ : ಬುದ್ಧಿವಂತ ಜನರ ಸಹವಾಸ ಮಾಡುತ್ತೀರಿ. ಮಕ್ಕಳ ಅಭಿವೃದ್ಧಿಯ ಬಗ್ಗೆ ಚಿಂತಿತರಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ.

ಮೀನ : ದೇವರ ಕಾರ್ಯಗಳಲ್ಲಿ ನಿರತರಾಗುತ್ತೀರಿ. ಅನ್ಯರಿಗೆ ಉಪಕಾರ ಮಾಡುವ ಗುಣ ಬೆಳೆಸಿಕೊಳ್ಳುವಿರಿ. ಆರ್ಥಿಕ ಲಾಭ ಕಂಡುಬರಲಿದೆ.

Share this:

  • WhatsApp
  • Post
  • Tweet
  • Print
  • Email
Astrologyday predictionhoroscopes
Share 1 FacebookTwitterPinterestEmail
admin

previous post
ಎನ್ ಡಿಎ ನಾಯಕರಿಂದ ಚುನಾವಣೆ ತಯಾರಿ
next post
ಪಾಕ್ ಜಿಂದಾಬಾದ್‌ಗೆ ಅಪ್ಪುಗೆಯ ನಂಟಿದೆ!

You may also like

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

ಕರ್ನಾಟಕದಲ್ಲಿ ಮೇ 4 ರಂದು ನೀಟ್ ಪರೀಕ್ಷೆ

April 30, 2025

ವೃತ್ತಿ ಶಿಕ್ಷಣ: ಮೇ 20ರ ವೇಳೆಗೆ ಸಿಇಟಿ ಫಲಿತಾಂಶ

April 26, 2025

ಕನ್ನಡಿಗನ ಮೇಲೆ ಹಲ್ಲೆ: ಕ್ರಮಕ್ಕೆ ಸಿದ್ದರಾಮಯ್ಯ ಆದೇಶ

April 22, 2025

ಜಾತಿ ಗಣತಿ : ನಿರ್ಧಾರ ಕೈಗೊಳ್ಳದ ಸರ್ಕಾರ

April 17, 2025

ಮೀಸಲಾತಿ: ಸಿದ್ದರಾಮಯ್ಯ ಸಮುದಾಯಕ್ಕೆ ಸಿಂಹಪಾಲು

April 16, 2025

ಪಿಯು 2, 3ನೇ ಪರೀಕ್ಷೆ ಅಭ್ಯರ್ಥಿಗಳೂ ಸಿಇಟಿಗೆ ಅರ್ಹ

April 12, 2025

ಖನಿಜಯುಕ್ತ ಬಾಟಲ್ ನೀರು ಆರೋಗ್ಯಕ್ಕೆ ಮಾರಕ

April 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ...

May 15, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ