Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ದಿನ ಭವಿಷ್ಯ : ಬುಧವಾರ, 6 ಮಾರ್ಚ್ 2024

by admin March 6, 2024
written by admin March 6, 2024 0 comments 1 minutes read
1FacebookTwitterPinterestEmail
187

ಯಾರಿಗೆ ಶುಭ-ಇನ್ಯಾರಿಗೆ ಅಶುಭ, ಇಲ್ಲಿದೆ ನಿಮ್ಮ ರಾಶಿಫಲ

ಕಿರು ಪಂಚಾಂಗ

ಅಭಿಜಿತ್ ಮುಹೂರ್ತ : ಇಲ್ಲ

ಅಮೃತ ಘಳಿಗೆ  :  ಬೆಳಿಗ್ಗೆ 10 : 17 – 11 : 49

ಬುಧವಾರ, 6 ಮಾರ್ಚ್ 2024

ಶೋಭಕೃತ ನಾಮ ಸಂವತ್ಸರ

ಉತ್ತರಾಯಣ

ಋತು  :  ಶಿಶಿರ

ಮಾಸ : ಮಾಘ

ಪಕ್ಷ : ಕೃಷ್ಣ  

ತಿಥಿ : ಏಕಾದಶಿ

ನಕ್ಷತ್ರ : ಪೂರ್ವಾಷಾಢ

ಯೋಗ :  ವ್ಯತೀಪಾತ

ಕರಣ : ಭವ

ಸ್ಥಳ – ಬೆಂಗಳೂರು

ಸೂರ್ಯೋದಯ :  ಬೆಳಿಗ್ಗೆ 06 : 32

ಸೂರ್ಯಾಸ್ತ : ಸಂಜೆ 06 : 29

ರಾಹುಕಾಲ : 12 : 31 – 02: 00

ಯಮಗಂಡ ಕಾಲ :  08 : 02 – 09: 32

ಗುಳಿಕಕಾಲ :  11 : 01 – 12 : 31

ರಾಶಿ ಫಲ

ಮೇಷ : ಮೇಲಾಧಿಕಾರಿಗಳಿಂದ ಸಲಹೆ ಪಡೆಯುತ್ತೀರಿ. ಆತ್ಮವಿಶ್ವಾಸದ ಕೊರತೆ ಕಂಡುಬರಲಿದೆ. ಬೇರೆಯವರಿಗೆ ಸಲಹೆ ನೀಡುವುದು ಸೂಕ್ತವಲ್ಲ.

ವೃಷಭ : ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಪ್ರೇಮಿಗಳಲ್ಲಿ ಮನಃಸ್ತಾಪ ಉಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಗಮನವಿರಲಿ.

ಮಿಥುನ : ಪೂರ್ವಿಕರ ಆಸ್ತಿಯಿಂದ ಲಾಭ ದೊರೆಯಲಿದೆ. ಕುಟುಂಬದಲ್ಲಿ ಸಂತೋಷ ನೆಲೆಸಲಿದೆ. ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸುತ್ತೀರಿ.

ಕಟಕ : ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ರುಚಿಯಾದ ಭೋಜನ ಸವಿಯುವ ಅವಕಾಶವಿದೆ. ತರ್ಕ ಮಾಡುವುದನ್ನು ತಪ್ಪಿಸಿ.

ಸಿಂಹ : ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಶುಭವಾಗಲಿದೆ. ಹಣಕಾಸಿನ ಸಮಸ್ಯೆ ದೂರವಾಗಲಿದೆ. ದೇವಾಲಯಗಳಿಗೆ ಭೇಟಿ ನೀಡಬಹುದು.

ಕನ್ಯಾ : ಅಧಿಕ ರಕ್ತದೊತ್ತಡ ಕಂಡುಬರುವ ಸಾಧ್ಯತೆ ಇದೆ. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ. ಹಿತಶತ್ರುಗಳು ಅಧಿಕವಾಗಲಿದ್ದಾರೆ.

ತುಲಾ : ಖರ್ಚಿನ ಮೇಲೆ ನಿಯಂತ್ರಣವಿರಲಿ. ಹಳೆಯ ವಿಚಾರಗಳು ಸಮಸ್ಯೆಗಳಾಗಿ ಕಾಡಬಹುದು. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.

ವೃಶ್ಚಿಕ : ವ್ಯಾಪಾರದಲ್ಲಿ ವಿಶೇಷ ಲಾಭವುಂಟು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸೋಮಾರಿತನದಿಂದ ಕೆಲಸ ಹದಗೆಡಲಿದೆ.

ಧನಸ್ಸು : ಮನೆಗೆ ಅತಿಥಿಗಳ ಆಗಮನವಾಗಬಹುದು. ಕುಟುಂಬದ ಜವಾಬ್ದಾರಿಗಳು ಅಧಿಕವಾಗಲಿವೆ. ಆರ್ಥಿಕ ವ್ಯವಹಾರದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳುವಿರಿ.

ಮಕರ : ಆಯಾಸ ಕಂಡುಬರಲಿದೆ. ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಕಾಡಬಹುದು.

ಕುಂಭ : ಬುದ್ಧಿವಂತ ಜನರ ಸಹವಾಸ ಮಾಡುತ್ತೀರಿ. ಮಕ್ಕಳ ಅಭಿವೃದ್ಧಿಯ ಬಗ್ಗೆ ಚಿಂತಿತರಾಗುವಿರಿ. ಉದ್ಯೋಗದಲ್ಲಿ ಪ್ರಗತಿ ಕಾಣುವಿರಿ.

ಮೀನ : ದೇವರ ಕಾರ್ಯಗಳಲ್ಲಿ ನಿರತರಾಗುತ್ತೀರಿ. ಅನ್ಯರಿಗೆ ಉಪಕಾರ ಮಾಡುವ ಗುಣ ಬೆಳೆಸಿಕೊಳ್ಳುವಿರಿ. ಆರ್ಥಿಕ ಲಾಭ ಕಂಡುಬರಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Astrologyday predictionhoroscopes
1 FacebookTwitterPinterestEmail
admin

previous post
ಎನ್ ಡಿಎ ನಾಯಕರಿಂದ ಚುನಾವಣೆ ತಯಾರಿ
next post
ಪಾಕ್ ಜಿಂದಾಬಾದ್‌ಗೆ ಅಪ್ಪುಗೆಯ ನಂಟಿದೆ!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ