Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಚುನಾವಣೆ ಗೆಲ್ಲಲು ಸಚಿವರೂ ಕಣ್ಕಕಿಳಿಯಿರಿ

by KM Shivaraju March 14, 2024
written by KM Shivaraju March 14, 2024 0 comments 1 minutes read
0FacebookTwitterPinterestEmail
420


ಸಂಪುಟ ಸಹೋದ್ಯೋಗಿಗಳಿಗೆ ಸಿದ್ದರಾಮಯ್ಯ ತಾಕೀತು

ಬೆಂಗಳೂರು:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ನೀವು ಕಣಕ್ಕಿಳಿಯಿರಿ ಇಲ್ಲದಿದ್ದರೆ, ನಿಮ್ಮ ಕುಟುಂಬದವರನ್ನು ಕಣಕ್ಕಿಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ತಾಕೀತು ಮಾಡಿದ್ದಾರೆ.

ಸಚಿವ ಸ್ಥಾನ ತೊರೆದು ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರದೆ ತಮ್ಮ ಕುಟುಂಬದವರನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ಸಚಿವರುಗಳು ಮುಖ್ಯಮಂತ್ರಿ ಅವರಿಗೆ ನೀಡಿದ್ದಾರೆ.

ಆದರೆ, ಸಚಿವ ರಾಮಲಿಂಗಾರೆಡ್ಡಿ ಸಮಯಾವಕಾಶ ಕೋರಿದ್ದರೆ, ಜಾರಕಿಹೊಳಿ ಸಾರಾಸಗಟಾಗಿ ತಾವಾಗಲೀ ಅಥವಾ ತಮ್ಮ ಕುಟುಂಬದವರಾಗಲೀ ಕಣಕ್ಕಿಳಿಯುವುದಿಲ್ಲ ಎಂದು ಸಭೆಯಲ್ಲೇ ಸ್ಪಷ್ಟಪಡಿಸಿದ್ದಾರೆ.

ಕುಟುಂಬದವರನ್ನು ಕಣಕ್ಕಿಳಿಸಲು ಬಿಗಿಪಟ್ಟು

ಆದರೆ ಮುಖ್ಯಮಂತ್ರಿ ಅವರು ಪಟ್ಟು ಬಿಡದೆ, ಚುನಾವಣಾ ಪೂರ್ವ ಸಮೀಕ್ಷೆ ಹಾಗೂ ಜನಾಭಿಪ್ರಾಯವನ್ನು ಆಧಾರವಾಗಿಟ್ಟುಕೊಂಡು ನಾನು ಹೇಳುತ್ತಿದ್ದೇನೆ, ನೀವು ಇಲ್ಲವೆ ನಿಮ್ಮ ಕುಟುಂಬದವರನ್ನು ಕಣಕ್ಕಿಳಿಸುವಂತೆ ಬಿಗಿಪಟ್ಟು ಹಿಡಿದರೆಂದು ಹೇಳಲಾಗಿದೆ.

ಈ ಬೆಳವಣಿಗೆ ನಂತರ ಚಾಮರಾಜನಗರ ಮೀಸಲು ಕ್ಷೇತ್ರಕ್ಕೆ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್, ದಾವಣಗೆರೆಯಿಂದ ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಕೋಲಾರದಿಂದ ತಮ್ಮ ಅಳಿಯ ಚಿಕ್ಕಪೆದ್ದಯ್ಯ ಅವರನ್ನು ಮುನಿಯಪ್ಪ ಕಣಕಿಳಿಸುತ್ತಿದ್ದಾರೆ.

ಇನ್ನು ಬೆಳಗಾವಿಯಿಂದ ಸಚಿವೆ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅವರ ಹೆಸರನ್ನು ಸಿಡ್ಲ್ಯೂಸಿಗೆ ಶಿಫಾರಸು ಮಾಡಲಾಗಿದೆ.

ಸಮ್ಮತಿಸದ ಸಚಿವರು

ಚಿಕ್ಕೋಡಿಯಿಂದ ಜಾರಕಿಹೊಳಿ ಪುತ್ರಿ ಪ್ರಿಯಾಂಕ, ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಎಂದು ಚರ್ಚೆ ಆಗಿದ್ದರೂ, ಆ ಸಚಿವರು ಸಮ್ಮತಿಸದ ಕಾರಣ ಕ್ಷೇತ್ರದ ಆಯ್ಕೆ ಅಂತಿಮವಾಗಿಲ್ಲ.

ಧಾರವಾಡ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಗಡೆ, ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ, ಕೊಪ್ಪಳಕ್ಕೆ ರಾಜಶೇಖರ್ ಹಿಟ್ನಾಳ್, ರಾಯಚೂರಿಗೆ ಜಿ.ಕುಮಾರ ನಾಯಕ್, ಬಾಗಲಕೋಟೆಗೆ ಆನಂದ ನ್ಯಾಮಗೌಡ ಅವರ ಹೆಸರುಗಳು ಅಂತಿಮಗೊಂಡಿವೆ.

ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ

ಮೈಸೂರು-ಕೊಡಗು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಲಕ್ಷ್ಮಣ ಅವರ ಹೆಸರು ಅಂತಿಮಗೊಂಡಿದ್ದರೂ ಮುಖ್ಯಮಂತ್ರಿ ಅವರು, ಈ ಕ್ಷೇತ್ರದ ಬಗ್ಗೆ ನಂತರ ನಿರ್ಧಾರ ಕೈಗೊಳ್ಳೋಣ ಎಂದು ಸಭೆಯಲ್ಲಿ ತಿಳಿಸಿದ್ದಾರಂತೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಏಳಕ್ಕೆ ಅಭ್ಯರ್ಥಿ ಹೆಸರುಗಳನ್ನು ಪ್ರಕಟಿಸಿರುವ ಕಾಂಗ್ರೆಸ್, ಉಳಿದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸುದೀರ್ಘ ಸಭೆ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಈ ಆದೇಶ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
contest for electionfield family members in the electionsiddaramaiah urges cabinet ministers
0 FacebookTwitterPinterestEmail
KM Shivaraju

previous post
ಕಾಂಗ್ರೆಸ್‌ಗೆ ಅಭ್ಯರ್ಥಿಗಳೇ ಸಿಗುತ್ತಿಲ್ಲ
next post
ಅಮೆರಿಕ ವೈದ್ಯರಿಂದ ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ