Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ

by admin March 19, 2024
written by admin March 19, 2024 0 comments 1 minutes read
0FacebookTwitterPinterestEmail
565

ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರ ಮುಂದುವರಿಕೆ

ಬೆಂಗಳೂರು:ಸೀಟು ಹೊಂದಾಣಿಕೆಗೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ನಡುವೆ ಯಾವುದೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹಾ ಎಲ್ಲವೂ ಸುಖಾಂತ್ಯಗೊಂಡು ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕರಿಗೂ ಸಮಾಧಾನ ಆಗುವ ರೀತಿಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುವ ವಿಶ್ವಾಸವಿದೆ, ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದರು.

ಹೈಕಮಾಂಡ್ ನಿರ್ಧಾರವೇ ಅಂತಿಮ

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಆಗಿದೆ, ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ ಆಗಲಿದೆ, ಟಿಕೆಟ್ ನೀಡಿಕೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.

ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದು, ಬಳಿಕ ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೂ ಚರ್ಚಿಸಲಾಗಿದೆ, ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಮಾಹಿತಿ ನೀಡಿದ್ದೇನೆ.

ಹಲವು ವಿಚಾರಗಳ ಕುರಿತು ಪಕ್ಷದ ವರಿಷ್ಠರು ಮತ್ತು ಜೆಡಿಎಸ್ ವರಿಷ್ಠರೊಂದಿಗೆ ಚರ್ಚಿಸಿದ್ದಾರೆ, ಮಾತುಕತೆ ಇನ್ನೂ ಮುಂದುವರೆದಿದೆ, ಎಲ್ಲವೂ ಸುಖಾಂತ್ಯ ಕಾಣಲಿದೆ.

ಕೆ.ಎಸ್.ಈಶ್ವರಪ್ಪ ಪಕ್ಷದ ಹಿರಿಯ ನಾಯಕರು, ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿವೆ, ಆದ್ದರಿಂದ ಸಾರ್ವಜನಿಕ ವಲಯದಲ್ಲಿ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ, ಅವರಿಗೆ ಸತ್ಯ ಅರ್ಥ ಆದ ಮೇಲೆ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ.

ಕರ್ನಾಟಕ ಕಾಂಗ್ರೆಸ್‌ನ ಹಣ ಲೂಟಿಯ ಎಟಿಎಂ!
ಸದಾನಂದಗೌಡ ಬಿಜೆಪಿಯಲ್ಲೇ ಇರುತ್ತಾರೆ

ಕಳೆದ ಒಂದು ವಾರದ ರಾಜಕೀಯ ವಿದ್ಯಮಾನಗಳನ್ನು ಅವಲೋಕಿಸಿದರೆ, ಕಾಂಗ್ರೆಸ್ ಮುಖಂಡರಿಗೆ ಅವರ ನಾಯಕರಿಗಿಂತ ಬಿಜೆಪಿ ಮುಖಂಡರ ಬಗ್ಗೆ ಹೆಚ್ಚು ವಿಶ್ವಾಸ ಇದ್ದಂತಿದೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬಿಜೆಪಿಯಲ್ಲೇ ಇರುತ್ತಾರೆ ಎಂದರು.

ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನೇ ದಿನೇ ಎತ್ತರಕ್ಕೆ ಬೆಳೆಯುತ್ತಿರುವುದು ಚುನಾವಣಾ ರಣಭೂಮಿಯಲ್ಲಿರುವ ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ತಂದುಕೊಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಶಿವಮೊಗ್ಗ ಪ್ರವಾಸ ಹಾಗೂ ಸಾರ್ವಜನಿಕ ಸಮಾವೇಶ ಯಶಸ್ವಿಯಾಗಿದೆ, ಒಂದು ವಾರದ ಅಂತರದಲ್ಲಿ ಇಷ್ಟು ದೊಡ್ಡ ಸಮಾವೇಶ ಆಯೋಜಿಸಿರುವುದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ, ಶಿವಮೊಗ್ಗ, ಕಲಬುರಗಿ ಕಾರ್ಯಕ್ರಮಗಳ ಕುರಿತು ಸ್ವತಃ ಪ್ರಧಾನಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp high command decision is finlebjp-jds coalition will continuesadananda gowda remain in bjpsecond list of candidates in one or two days
0 FacebookTwitterPinterestEmail
admin

previous post
ದಿನ ಭವಿಷ್ಯ : ಮಂಗಳವಾರ, 19 ಮಾರ್ಚ್ 2024
next post
ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ