Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಚುನಾವಣೆ ಪಾಠ

by admin March 21, 2024
written by admin March 21, 2024 0 comments 1 minutes read
0FacebookTwitterPinterestEmail
460

ಗೆಲುವಿನ ಗುರಿ ಇಟ್ಟುಕೊಂಡು ಆಯ್ಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಬಾರಿ ಹೆಚ್ಚಾಗಿ ಪ್ರಜ್ಞಾವಂತ ಮತ್ತು ಮಹಿಳೆಯರಿಗೆ ಅವಕಾಶ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಇಂದಿಲ್ಲಿ ತಿಳಿಸಿದ್ದಾರೆ.

ಎಐಸಿಸಿಯಿಂದ ಅಭ್ಯರ್ಥಿಗಳ ಪಟ್ಟಿ ಅಧಿಕೃತ ಘೋಷಣೆಗೆ ಮುನ್ನವೇ 24 ಕ್ಷೇತ್ರಗಳ ಅಭ್ಯರ್ಥಿಗಳು, ಸಚಿವರಿಗೆ ಚುನಾವಣೆ ಗೆಲುವಿನ ಪಾಠ ಹೇಳಿಕೊಟ್ಟರು.

ಲೋಕಸಭಾ ಚುನಾವಣೆಯಲ್ಲಿ ಗೆಲುವೇ ಮುಖ್ಯ, ನಿಮ್ಮ ಗುರಿ 20 ರಿಂದ 26 ಸ್ಥಾನ ಗೆಲ್ಲಲೇಬೇಕು. ಈ ಹಿನ್ನೆಲೆಯಲ್ಲಿ ನಾವು ಯಾವ ಒತ್ತಡಕ್ಕೂ ಮಣಿಯದೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ.

ಸಚಿವರು, ಮುಖಂಡರ ಸಂಬಂಧಿಗಳಿಗೆ ಟಿಕೆಟ್ ನೀಡಿದ್ದಾರೆ ಎಂಬ ಮಾತುಗಳು ನಮಗೆ ಬೇಕಾಗಿಲ್ಲ. ಗೆಲುವಿನ ಗುರಿ ಇಟ್ಟುಕೊಂಡು ನಿಮ್ಮನ್ನು ಆಯ್ಕೆ ಮಾಡಿದ್ದೇವೆ. ನೀವು ಇರುವ ಕಡೆಗೆ ’ಬಿ’ ಫಾರಂ ಕಳುಹಿಸಿಕೊಡುತ್ತೇವೆ. ನೀವು, ಕೇಂದ್ರಗಳನ್ನು ಬಿಟ್ಟು ಹೊರಬರಬೇಡಿ ಎಂದು ಕಿವಿಮಾತು ಹೇಳಿದ್ದಾರೆ.

ಸಭೆ ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸೇರಿದಂತೆ ಪಕ್ಷದ ಹಿರಿಯ ನಾಯಕರುಚುನಾವಣಾ ತಂತ್ರಗಾರಿಕೆಯನ್ನು ಬಿಡಿಸಿಟ್ಟು, ಈ ಮಾನದಂಡಗಳ ಆಧಾರದ ಮೇಲೆ ಚುನಾವಣೆ ಎದುರಿಸಿ ಎಂದಿದ್ದಾರೆ.

ಸಮೀಕ್ಷಾ ವರದಿ ಮುಂದಿಟ್ಟುಕೊಂಡು ಅಭ್ಯರ್ಥಿ ಆಯ್ಕೆ

ಕಳೆದ ನಾಲ್ಕು ದಶಕಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತರಿಗೆ ಟಿಕೆಟ್ ನೀಡಿದ್ದೇವೆ. ಗೆಲ್ಲುವ ಭರವಸೆಯಿಂದ ನಮ್ಮನ್ನು ಟಿಕೆಟ್ ಕೇಳಿದ್ದೀರಿ. ನೀವು ಕೇಳಿದ ನಂತರ, ನಾವು ಸಮೀಕ್ಷಾ ವರದಿಗಳನ್ನು ಮುಂದಿಟ್ಟುಕೊಂಡು ನಿಮ್ಮನ್ನು ಆಯ್ಕೆ ಮಾಡಿದ್ದೇವೆ.

ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ, ಕರ್ನಾಟಕದಲ್ಲೂ ಹೆಚ್ಚು ಸ್ಥಾನ ಗಳಿಸಲು ಎಂಥೆಂತಹ ತಂತ್ರಗಾರಿಕೆ ನಡೆಸಬಹುದೆಂಬ ಮಾಹಿತಿಯನ್ನು ಅಭ್ಯರ್ಥಿಗಳ ಮುಂದಿಟ್ಟು, ನೀವು ಅದಕ್ಕೆ ಹೇಗೆ ರಾಜಕೀಯ ಮಾಡಬೇಕೆಂದು ಪಾಠ ಹೇಳಿಕೊಟ್ಟಿದ್ದಾರೆ.

ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

ಯಾವ ಯಾವ ಕ್ಷೇತ್ರದಲ್ಲಿ ಯಾವ ಸ್ಥಿತಿ ಇದೆ, ಅದನ್ನು ಎದುರಿಸುವುದು ಹೇಗೆ? ನಿಮ್ಮ ಗೆಲುವಿನ ಗುರಿ ಮುಟ್ಟಲು ಕಾಂಗ್ರೆಸ್ ಮತಗಳ ಜೊತೆ ಬಿಜೆಪಿ ಮತ್ತು ಜೆಡಿಎಸ್ ಮತಗಳನ್ನು ಪಡೆಯಲು ಮುಂದಾಗಿ.

ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಯಾರನ್ನೂ ದೂರ ತಳ್ಳಬೇಡ. ಇದಲ್ಲದೆ, ಅನ್ಯ ಪಕ್ಷಗಳ ಕಾರ್ಯಕರ್ತರ ಹಾಗೂ ಮುಖಂಡರ ವಿಶ್ವಾಸ ಪಡೆದು ನಿಮ್ಮತ್ತ ಸೆಳೆಯಿರಿ.

ಪಿಎಸ್‌ಐ ಪರೀಕ್ಷೆ ಮುಂದೂಡಿಕೆ

ನಿಮ್ಮ ಏನೇ ಸಮಸ್ಯೆಗಳಿದ್ದರೂ ಪ್ರತಿ ಕ್ಷೇತ್ರಕ್ಕೂ ನೇಮಕಗೊಳ್ಳುವ ಚುನಾವಣಾ ಉಸ್ತುವಾರಿ ಅವರ ಬಳಿ ಸಮಸ್ಯೆ ಬಗೆಹರಿಸಿಕೊಳ್ಳಿ. ಸಚಿವರುಗಳಿಗೆ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಲಾಗುವುದು. ಅವರುಗಳ ಜೊತೆ ಕ್ಷೇತ್ರದ ಪಕ್ಷದ ಶಾಸಕರು ಮತ್ತು ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿರುತ್ತಾರೆ.

ಪ್ರಚಾರದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ

ಪ್ರಚಾರದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡಿ. ಅಲ್ಲದೆ, ತಂತ್ರಗಾರಿಕೆಯೇ ನಿಮ್ಮ ಎದುರಾಳಿಗಳಿಗೆ ಪ್ರತಿ ಅಸ್ತ್ರವಾಗಬೇಕು. ಎಲ್ಲಾ 28 ಕ್ಷೇತ್ರಗಳಲ್ಲೂ ನಾವು ಮುಖಂಡರುಗಳು ಪ್ರವಾಸ ಕೈಗೊಳ್ಳುತ್ತೇವೆ. ಚುನಾವಣೆಯ ಚೌಕಟ್ಟಿನಲ್ಲೇ ಸಭೆಗಳನ್ನು ಯಶಸ್ವಿಗೊಳಿಸಿ.

ಕೇಂದ್ರದ ಮುಖಂಡರುಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿ ಕ್ಷೇತ್ರಗಳಲ್ಲೂ ಪ್ರಚಾರ ಮಾಡಲಿದ್ದಾರೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಚುನಾವಣಾ ಪ್ರಚಾರತಂತ್ರ: ಬಿಜೆಪಿ-ಜೆಡಿಎಸ್ ಚರ್ಚೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
24 constituenciescandidatesChoosingcongresselectionlessonLok Sabhaministervictorywin
0 FacebookTwitterPinterestEmail
admin

previous post
ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ
next post
ದಿನ ಭವಿಷ್ಯ : ಶುಕ್ರವಾರ, 22 ಮಾರ್ಚ್ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ