Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ: ಸಿದ್ದರಾಮಯ್ಯ ವಿಶ್ವಾಸ

by admin April 27, 2024
written by admin April 27, 2024 0 comments 1 minutes read
0FacebookTwitterPinterestEmail
355

ಕಲಬುರಗಿ:ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನಗಳು ಲಭಿಸಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮತದಾನದ ನಂತರ ನಮ್ಮ ಪಕ್ಷದ ಅಭ್ಯರ್ಥಿಗಳು, ಜಿಲ್ಲಾ ಉಸ್ತುವಾರಿ ಸಚಿವರು ನೀಡಿರುವ ವರದಿ ಆಧಾರದ ಮೇಲೆ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂದರು.

ಐದು ಗ್ಯಾರಂಟಿ ನಮ್ಮ ಕೈಹಿಡಿದಿದೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ಕಾಲಮಿತಿಯಲ್ಲಿ ಅನುಷ್ಟಾನಗೊಳಿಸಿದ್ದು ಲೋಕಸಭಾ ಚುಣಾವಣೆಯಲ್ಲಿ ನಮ್ಮ ಕೈಹಿಡಿದಿದೆ ಎಂದು ನಂಬಿದ್ದೇನೆ.

ನಮ್ಮ ಗ್ಯಾರಂಟಿ ಹಾಗೂ ಕೇಂದ್ರ ಸರ್ಕಾರದ ಒಡೆದು ಆಳುವ ನೀತಿ ಜನರಿಗೆ ಮನದಟ್ಟಾಗಿ ಈ ಬಾರಿ ಮತದಾರರು ನಮ್ಮ ಕೈಹಿಡಿದಿದ್ದಾರೆ.

ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಇಲ್ಲಿಯೂ ನಮ್ಮ ಅಭ್ಯರ್ಥಿಗಳೇ ಮೇಲುಗೈ ಸಾಧಿಸುತ್ತಾರೆ.

ರಾಹುಲ್ ಗಾಂಧಿ ಬಿರುಸಿನ ಪ್ರಚಾರ

ಮೊದಲ ಹಂತದ ಚುನಾವಣೆ ನಂತರ ಎರಡನೇ ಹಂತದ ಕಡೆ ನಾವು ಗಮನ ಹರಿಸಿದ್ದೇವೆ, ಈಗಾಗಲೇ ನಮ್ಮ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಬಿರುಸಿನ ಪ್ರಚಾರ ಮಾಡಿದ್ದಾರೆ.

ನಮ್ಮ ಪಕ್ಷದ ಮುಖಂಡರು ಹಾಗೂ ಸಚಿವರುಗಳು ಒಗ್ಗಟ್ಟಿನಿಂದ ಕೆಲಸ ಮಾಡಿ ಸರ್ಕಾರದ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ, ಇದು ನಮ್ಮ ಕೈಹಿಡಿಯಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ 10 ವರ್ಷಗಳ ವೈಫಲ್ಯ ಹಾಗೂ ನಮ್ಮ ಸರ್ಕಾರದ ಸಾಧನೆಗಳನ್ನು ಪ್ರಮುಖ ವಿಷಯವಾಗಿ ಚುನಾವಣೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದೇವೆ, ಜನರು ಆಸಕ್ತಿಯಿಂದ ನಮ್ಮ ಮಾತುಗಳನ್ನು ಆಲಿಸಿ, ಉತ್ಸಾಹ ತೋರುತ್ತಿದ್ದಾರೆ.

ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಕೇಂದ್ರದ ನೆರವು
ಆರ್ಥಿಕವಾಗಿ ಹಿಂದುಳಿದವರಿಗೂ ಮೀಸಲಾತಿ

ನರೇಂದ್ರ ಮೋದಿ ಅವರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸಂವಿಧಾನ ತಿದ್ದುಪಡಿ ಮಾಡಿ ಅವರಿಗೂ 10% ಮೀಸಲಾತಿ ನೀಡಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚನೆ ಮಾಡಿರುವ ಮೂಲ ಸಂವಿಧಾನದಲ್ಲಿ ಅದು ಇಲ್ಲ, ಆದರೂ ಸಂವಿಧಾನ ತಿದ್ದುಪಡಿ ಮಾಡಿ ಮೀಸಲಾತಿ ನೀಡಿದೆ.

ಹಿಂದುಳಿದವರಿಗೆ ನೀಡಲಾದ ಮೀಸಲಾತಿ ರದ್ದುಪಡಿಸಿ ಮುಸಲ್ಮಾನರಿಗೆ ನೀಡಲಾಗುತ್ತದೆ ಎಂಬುದು ಅಪ್ಪಟ ಸುಳ್ಳು, ರಾಜಕೀಯವಾಗಿ ಬಿಜೆಪಿಯವರು ಈ ರೀತಿ ಹೇಳುತ್ತಿದ್ದಾರೆ, ಮತಗಳನ್ನು ಧ್ರುವೀಕರಣ ಮಾಡುವ ಉದ್ದೇಶದಿಂದ ಮೋದಿ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಅವರ ಸ್ಥಾನಕ್ಕೆ ಇದು ಶೋಭೆ ತರುವುದಿಲ್ಲ.

ಎಲ್ಲ ಭಾರತೀಯರ ರಕ್ಷಣೆ ಮಾಡುವುದು ಪ್ರಧಾನಮಂತ್ರಿಗಳ ಕರ್ತವ್ಯ, ಮುಸಲ್ಮಾನರನ್ನು ಪ್ರತ್ಯೇಕಿಸಿ ಮತಗಳ ಧ್ರುವೀಕರಣ ಮಾಡುತ್ತಿರುವ ಮೋದಿ ಅವರ ಕಾರ್ಯ ಸಂವಿಧಾನ ಬಾಹಿರವಾದುದು.

ಮೀಸಲಾತಿ ನೀಡಿಕೆ ಸಂವಿಧಾನಿಕವಾಗಿ ಸರಿಯೆಂದು ಸುಪ್ರೀಂಕೋರ್ಟ್ ತಿಳಿಸಿದ್ದರೂ, ಮೋದಿ ಅವರು ಹತಾಶೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಮೀಸಲಾತಿ ವಿರೋಧಿಸುವ ಬಿಜೆಪಿಯವರ ಧೋರಣೆಯನ್ನು ಖಂಡಿಸುತ್ತೇನೆ, ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ಸರಿಯಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
five guarenties brought votes to congres - siddaramaiahwe get more seats in first phase election in the state - cmwe repeat the same in the second phase also - cm
0 FacebookTwitterPinterestEmail
admin

previous post
ಸಂಕಷ್ಟದಲ್ಲಿರುವ ರಾಜ್ಯದ ರೈತರಿಗೆ ಕೇಂದ್ರದ ನೆರವು
next post
ವಾರ ಭವಿಷ್ಯ : ಭಾನುವಾರ, 28 ಏಪ್ರಿಲ್ 2024

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ