Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, May 19, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕ ಸರ್ಕಾರದ ಪ್ರಥಮ ವರ್ಷದ ಸಾಧನಾ ಸಂಭ್ರಮಾಚರಣೆ

by admin May 12, 2024
written by admin May 12, 2024 0 comments 2 minutes read
Share 0FacebookTwitterPinterestEmail
180

ಲೋಕಾಸಭಾ ಚುನಾವಣೆ ಫಲಿತಾಂಶದ ಮೇಲೆ ನಿಂತಿದೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ೧೮ಕ್ಕೂ ಹೆಚ್ಚು ಸ್ಥಾನಗಳನ್ನು ಪಕ್ಷ ಗಳಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರದ ಮೊದಲ ವರ್ಷ ಪೂರ್ಣಗೊಳಿಸಿದ ಸಾಧನಾ-ಸಂಭ್ರಮ ಆಚರಣೆಗೆ ತೀರ್ಮಾನಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರಕ್ಕೆ ಮೇ ೨೦ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ, ಅಲ್ಲದೆ ಜೂನ್ ೨೦ಕ್ಕೆ ತಮ್ಮ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಿದ ದಿನ. ಎರಡೂ ಸಾಧನೆಗಳನ್ನು ಒಟ್ಟಾಗಿ ಸಂಭ್ರಮಿಸಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಜೂನ್ ೬ರವರೆಗೆ ಇರುವುದರಿಂದ ಇದಕ್ಕೂ ಮೊದಲು ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಬ್ಬ ಆಚರಿಸಿಕೊಳ್ಳಲು ಸಾಧ್ಯವಿಲ್ಲ.

ಸಂಭ್ರಮಾಚರಣೆಗಾಗಿ ಸರ್ಕಾರ ಮಾಡಿದ ಮನವಿಯನ್ನು ಆಯೋಗ ತಿರಸ್ಕರಿಸಿದೆ, ಹೀಗಾಗಿ ಲೋಕಸಭಾ ಚುನಾವಣೆ ಫಲಿತಾಂಶದ ನಂತರವೇ ಆಚರಣೆಯ ರೂಪರೇಷೆ ನಿರ್ಧಾರವಾಗಲಿದೆ.

ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ೧೮ ಸ್ಥಾನಗಳ ನಿರೀಕ್ಷೆಯಲ್ಲಿರುವ ಮುಖ್ಯಮಂತ್ರಿ ಅವರು, ಆ ಗುರಿ ಮುಟ್ಟಿ ಇಡೀ ರಾಷ್ಟ್ರದಲ್ಲಿ ಬೇರೆ ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಇಂತಹ ಸಾಧನೆ ಮಾಡದಿದ್ದರೆ ಅದನ್ನು ದೊಡ್ಡ ಸಂಭ್ರಮವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ.

ಒಂದು ವೇಳೆ ತಮ್ಮ ನಿರೀಕ್ಷೆಯ ಗುರಿ ಮುಟ್ಟದಿದ್ದರೆ, ಸಂಭ್ರಮವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದ್ದಾರೆ ಎನ್ನಾಲಾಗಿದೆ.

ಇದೇ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಅವರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹೋರಾಟ ನಡೆಸಿರುವ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.

ಇತಿಹಾಸದ ಚುನಾವಣಾ ಸಂದರ್ಭದಲ್ಲಿ ಯಾವುದೇ ಮುಖ್ಯಮಂತ್ರಿಗಳು ತಾವು ಎಷ್ಟು ಚುನಾವಣಾ ಭಾಷಣ, ರೋಡ್ ಶೋ ನಡೆಸಿದ ವಿವರಗಳನ್ನು ಬಹಿರಂಗ ಪಡಿಸಿರಲಿಲ್ಲ.

ಕಾಂಗ್ರೆಸ್ ಸರ್ಕಾರ ಪತನ ಹಗಲುಗನಸು

ಆದರೆ, ಇವರು, ಕಳೆದ ನಾಲ್ಕು ತಿಂಗಳಿಂದ ಚುನಾವಣಾ ಪೂರ್ವ ಮತ್ತು ಚುನಾವಣಾ ದಿನಾಂಕ ಪ್ರಕಟಣೆ ನಂತರ ಮಾಡಿದ ಪ್ರಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ನೀಡಿದ್ದಾರೆ. ಇದು ಕಾಂಗ್ರೆಸ್ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಹೆಚ್ಚು ಸ್ಥಾನ ಗಳಿಸಿದರೆ ತನ್ನಿಂದಲೇ ಎಂದು ಬಿಂಬಿಸಿಕೊಳ್ಳಲು ಮುಖ್ಯಮಂತ್ರಿ ಅವರು ಈ ಮಾಹಿತಿ ಹೊರಗಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ತಮ್ಮ ಅನಿಸಿಕೆಯಂತೆ ಎಲ್ಲವೂ ಸರಿ ಹೋದರೆ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಗುಲ್ಬರ್ಗದಲ್ಲಿ ನಾಲ್ಕು ಬೃಹತ್ ಸಮಾವೇಶಗಳನ್ನು ನಡೆಸುವ ಉದ್ದೇಶ ಇದೆ.

ತಮ್ಮ ಮೊದಲ ವರ್ಷದಲ್ಲಿ ಮಾಡಿರುವ ಸಾಧನೆಗಳ ಕಿರುಹೊತ್ತಿಗೆ ಜೊತೆಗೆ ಅವುಗಳ ಅನುಷ್ಟಾನ, ಎಲ್ಲದಕ್ಕೂ ಮಿಗಿಲಾಗಿ ಗ್ಯಾರಂಟಿ ಮೂಲಕ ಬಡವರನ್ನು ಮೇಲ್ದರ್ಜೆಗೆ ಏರಿಸಿರುವ ಅಂಕಿ-ಅಂಶಗಳನ್ನು ಬಹಿರಂಗ ಪಡಿಸುವುದು ಸರ್ಕಾರದ ಉದ್ದೇಶವಾಗಿದೆ.

ವಿಭಾಗೀಯ ಮಟ್ಟದ ಸಮಾವೇಶದ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಸಾಧನಾ-ಸಂಭ್ರಮಗಳನ್ನು ಜಿಲ್ಲಾಡಳಿತದ ವತಿಯಿಂದಲೇ ಆಚರಿಸಲು ಯೋಜಿಸಲಾಗಿದೆ.

ಮೋದಿ ಅವರನ್ನು ರಾಜಕೀಯವಾಗಿ ಸೋಲಿಸಲು ಹೋರಾಟ

Share this:

  • WhatsApp
  • Post
  • Tweet
  • Print
  • Email
AchievementcelebrationdependselectionsFirst YeargovtkarnatakaLok Sabhaprogramresult
Share 0 FacebookTwitterPinterestEmail
admin

previous post
ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ
next post
ಮಹಾರಾಷ್ಟ್ರದ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ : ಸಿಎಂ

You may also like

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,582)
  • ರಾಜ್ಯ (1,871)
  • ರಾಷ್ಟ್ರ (1,843)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025
  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ