Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕರ್ನಾಟಕದ ಏಕನಾಥ್ ಶಿಂಧೆ ಯಾರು?

by admin May 17, 2024
written by admin May 17, 2024 0 comments 1 minutes read
0FacebookTwitterPinterestEmail
342

ಬೆಂಗಳೂರು:ಕರ್ನಾಟಕದ ಏಕನಾಥ್ ಶಿಂಧೆ ಯಾರು ಎಂಬ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಎಡೆ ಮಾಡಿದೆ.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬರುತ್ತಿದ್ದಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮಹಾರಾಷ್ಟ್ರದ ಮಾದರಿಯಲ್ಲಿ ತೆಗೆಯುತ್ತೇವೆ ಎಂದು ಅಲ್ಲಿನ ಮುಖ್ಯಮಂತ್ರಿ ಶಿಂಧೆ ನೀಡಿರುವ ಹೇಳಿಕೆ ಸಿದ್ದರಾಮಯ್ಯ ಸರ್ಕಾರಕ್ಕೆ ಭೀತಿ ಮೂಡಿಸಿದೆ.

ಸರ್ಕಾರ ಅಸ್ಥಿರಗೊಳಿಸುವ ಸಂಚು

ಜೆಡಿಎಸ್ ಎನ್‌ಡಿಎ ಮೈತ್ರಿಕೂಟದ ಕೈಜೋಡಿಸಿದ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಸಂಚು ಕಳೆದ ಐದು ತಿಂಗಳಿಂದಲೂ ನಡೆಯುತ್ತಿದೆ.

ಇದೀಗ ಅದಕ್ಕೆ ಬಿರುಸಿನ ಚಾಲನೆ ದೊರೆತಂತಿದೆ, ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಒಗ್ಗಟ್ಟು ಕಂಡುಬಂದರೂ ಒಳಗಿಂದೊಳಗೆ ಎಲ್ಲವೂ ಸರಿ ಇಲ್ಲ.

ನಮ್ಮಲ್ಲಿ ಬೆಂಗಳೂರಿನವರ, ದಾವಣಗೆರೆಯ ಇಲ್ಲವೆ ಬೆಳಗಾವಿ ನಾಯಕರು ಕರ್ನಾಟಕದ ಏಕನಾಥ ಶಿಂಧೆ ಆಗಿ ಹೊರ ಹೊಮ್ಮುತ್ತಾರಾ ಎಂಬ ಚರ್ಚೆ ನಡೆದಿದೆ.

ಮುಖ್ಯಮಂತ್ರಿಗೆ ಸಂದೇಶ ರವಾನೆ

ಇದರ ಬೆನ್ನಲ್ಲೇ ಎಐಸಿಸಿ ಕೂಡ ಸರ್ಕಾರ ತೆಗೆಯಲು ಬಿಜೆಪಿ ವರಿಷ್ಠರು ಯಾವ ಹಂತಕ್ಕಾದರೂ ಹೋಗಬಹುದು ನೀವು ಎಚ್ಚರಿಕೆಯಿಂದಿರಿ ಎಂಬ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಾನೆ ಮಾಡಿದೆ.

ಪಕ್ಷದ ಕೆಲವು ಶಾಸಕರು ಮತ್ತು ಸಚಿವರನ್ನು ಗೋವಾ ಹಾಗೂ ಮಹಾರಾಷ್ಟ್ರದ ಎನ್‌ಡಿಎ ಕೂಟದ ಮುಖಂಡರುಗಳು ಸಂಪರ್ಕದಲ್ಲಿರಿಸಿಕೊಂಡಿದ್ದಾರೆ.

ನೀವು 80ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆಯ ವಿವಿಧ ಹುದ್ದೆಗಳನ್ನು ನೀಡಿದ್ದರೂ ಅವರಲ್ಲೂ ಅಸಮಾಧಾನಿತರಿರಬಹುದು, ಜೊತೆಗೆ ಅಧಿಕಾರ ದೊರೆಯದವರೂ ಹುದ್ದೆಗೆ ಪರಿತಪಿಸಬಹುದು.

ಪದೇ ಪದೇ ಕೊಲೆಗಳಿಂದ ಆತಂಕ ಸೃಷ್ಠಿ
ಶಾಸಕರ ಬೇಡಿಕೆ ಈಡೇರಿಸಿ

ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜೊತೆಗೆ ಅವರ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಂದೇಶ ಬಂದಿದೆ.

ಇದರ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖಾ ಪ್ರಧಾನಕಾರ್ಯದರ್ಶಿಗಳ ಜೊತೆ ಅನೌಪಚಾರಿಕ ಸಭೆ ನಡೆಸಿ, ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಿ ಎಂದಿದ್ದಾರೆ.

ಚುನಾವಣಾ ಮಾದರಿ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಆದೇಶಗಳು ಹೊರಬರಲಿವೆ ಮತ್ತು ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡಿ ಎಂದು ಸಲಹೆ ಮಾಡಿದ್ದಾರೆ.

ಶಾಸಕರ ನಿಧಿಗೆ ಹಣ ಇಲ್ಲ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಐದು ಗ್ಯಾರಂಟಿಗಳ ಅನುಷ್ಟಾನಕ್ಕೆ ಒತ್ತು ನೀಡಿದ್ದರಿಂದ ಶಾಸಕರ ನಿಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡಲು ಸಾಧ್ಯವಾಗಲಿಲ್ಲ.

ಇದನ್ನು ಅರಿತ ಮುಖ್ಯಮಂತ್ರಿ ಅವರು, ಕಳೆದ ಮುಂಗಡಪತ್ರದಲ್ಲಿ ಒಂದು ಲಕ್ಷ ಕೋಟಿ ರೂ. ಸಾಲ ಪಡೆದು ಗ್ಯಾರಂಟಿ ಯೊಜನೆಗಳನ್ನು ಮುಂದುವರಿಸುವುದರ ಜೊತೆಗೆ ಅಭಿವೃದ್ಧಿ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲ 3 ಲಕ್ಷ ಕೋಟಿ ರೂ.ನಷ್ಟು ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿಯೂ ಹೇಳಿದ್ದಾರೆ.

ಅವರು ಬಜೆಟ್ ಮಂಡನೆ ಮಾಡಿ ಅನುಮೋದನೆ ಪಡೆಯುತ್ತಿದ್ದಂತೆ ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿತು.

ಕ್ಷೇತ್ರಕ್ಕೆ ಹಣ ಇಲ್ಲ

ಇದರಿಂದ ಬಜೆಟ್‌ನ ಕಾರ್ಯಕ್ರಮಗಳು ಆದೇಶದ ರೂಪದಲ್ಲಿ ಹೊರಬರಲು ಸಾಧ್ಯವಾಗಲಿಲ್ಲ, ಅಭಿವೃದ್ಧಿ ಆಗುತ್ತಿಲ್ಲ, ಕ್ಷೇತ್ರಕ್ಕೆ ಹಣ ನೀಡುತ್ತಿಲ್ಲ ಎಂಬ ಅಸಮಾಧಾನ ಶಾಸಕರಲ್ಲಿ ವ್ಯಾಪಕವಾಗಿ ಕೇಳಿಬಂದಿದೆ.

ಇದು ನಮಗೆ ಮುಳುವಾಗಬಾರದೆಂಬ ಉದ್ದೇಶದಿಂದ ಮುಖ್ಯಮಂತ್ರಿ ಅವರು ಅಧಿಕಾರಿಗಳ ಜೊತೆ ಅನೌಪಚಾರಿಕೆ ಸಭೆ ನಡೆಸಿ ಹಣ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳಿ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no fund to constituencyno fund to mla'sstate congres govt. in troublewho is going to lead the groupwho is karnataka's shinde
0 FacebookTwitterPinterestEmail
admin

previous post
ಪದೇ ಪದೇ ಕೊಲೆಗಳಿಂದ ಆತಂಕ ಸೃಷ್ಠಿ
next post
ಪೆನ್ ಡ್ರೈ ಪ್ರಕರಣ 100 ಕೋಟಿ  ಆಫರ್ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ