Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಾಂಗ್ರೆಸ್‌ನ ಮೊದಲ ಬಾರಿ ಶಾಸಕರಿಗೆ ಬಿಜೆಪಿ ಗಾಳ !

by KM Shivaraju May 25, 2024
written by KM Shivaraju May 25, 2024 0 comments 2 minutes read
Share 0FacebookTwitterPinterestEmail
467

ಬೆಂಗಳೂರು:ಕಾಂಗ್ರೆಸ್‌ನಿಂದ ಇದೇ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಗೊಂಡಿರುವ ಬಹುತೇಕ ಶಾಸಕರು ಬಿಜೆಪಿಯತ್ತ ಹೆಜ್ಜೆ ಇಟ್ಟಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದತೆ ಕರ್ನಾಟಕದಲ್ಲಿ ಆಪರೇಷನ್ ಕಮಲದ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಳಿಸಲು ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಕಾರ್ಯತಂತ್ರ ಸಿದ್ಧಗೊಂಡಿದೆ.

ಇದರ ಉಸ್ತುವಾರಿ ಅಲ್ಲಿನ ಮುಖ್ಯಮಂತ್ರಿಗಳೇ ವಹಿಸಿಕೊಂಡಿದ್ದು, ಜೊತೆಗೆ ಎನ್‌ಸಿಪಿಯ ಹಿರಿಯ ನಾಯಕ ಪ್ರಫುಲ್ ಪಟೇಲ್, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ತರಲು ಯತ್ನಿಸುತ್ತಿದ್ದಾರೆ.

ಇಬ್ಬರು ಸಚಿವರ ಮೂಲಕ ಆಪರೇಷನ್ ಕಮಲ

ಸಿದ್ದರಾಮಯ್ಯ ಸಂಪುಟದಲ್ಲಿರುವ ಇಬ್ಬರು ಸಚಿವರ ಮೂಲಕ ಆಪರೇಷನ್ ಕಮಲಕ್ಕೆ ಶಾಸಕರನ್ನು ಸೆಳೆಯುವ ಕಾರ್ಯ ಅತ್ಯಂತ ಗೌಪ್ಯವಾಗಿ ನಡೆದಿದೆ.

ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರದ ಅಭಿವೃದ್ಧಿಯಾಗದೆ, ಆಡಳಿತ ಪಕ್ಷದ ಶಾಸಕರೇ ಜನರಿಂದ ಛೀಮಾರಿಗೆ ಒಳಗಾಗುತ್ತಿದ್ದಾರೆ.

ಅದರಲ್ಲೂ ಆಡಳಿತ ಪಕ್ಷದಲ್ಲಿ ಪ್ರಥಮ ಬಾರಿಗೆ ವಿಧಾನಸಭೆಗೆ ಆಯ್ಕೆಗೊಂಡವರಿಗೆ ಏನು ಮಾಡಬೇಕೆಂದು ತೋಚದಾಗಿದೆ.

ಬಹುತೇಕರಿಗೆ ಅಸಮಾಧಾನ

ಜನಬಲ, ಹಣಬಲದಿಂದ ಚುನಾವಣೆ ಗೆದ್ದ ನಂತರ ಕ್ಷೇತ್ರದ ಅಭಿವೃದ್ಧಿ ಕಾರ್ಯ ಆಗದಿರುವುದು ಬಹುತೇಕರಿಗೆ ಅಸಮಾಧಾನ ತಂದಿದೆ.

ಈ ಬಗ್ಗೆ ತಮ್ಮ ಪಕ್ಷದ ನಾಯಕರು ಹಾಗೂ ಸಚಿವರ ಬಳಿ ಹೇಳಿಕೊಂಡರೂ ಪ್ರಯೋಜನವಾಗುತ್ತಿಲ್ಲ.

ಇನ್ನು ಸಚಿವರು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ಗುತ್ತಿಗೆಗಳನ್ನು ನೇರವಾಗಿ ನೀಡಿ ಸ್ಥಳೀಯ ಶಾಸಕರನ್ನು ಕಡೆಗಾಣಿಸುತ್ತಿದ್ದಾರೆ ಎಂಬ ಅಸಮಾಧಾನವೂ ಇದೆ.

ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದರೆ ಜನರ ಕಷ್ಟಕ್ಕೆ ಸ್ಪಂದಿಸಬಹುದು, ಆದರೆ ಕಳೆದ ಒಂದು ವರ್ಷದಿಂದ ಇದು ಸಾಧ್ಯವಾಗಿಲ್ಲ.

ಜನ ಮೂಲಸೌಕರ್ಯ ಕೇಳುತ್ತಾರೆ

ಎಷ್ಟೇ ಗ್ಯಾರಂಟಿ ಕೊಟ್ಟರೂ ಜನತೆ ಮೂಲಸೌಕರ್ಯವನ್ನೂ ಕೇಳುತ್ತಾರೆ, ಶಾಸಕರಾಗಿ ಒಂದು ರಸ್ತೆ ಮಾಡಲು ಆಗಲಿಲ್ಲ ಎಂದರೆ, ನಾವು ಅಧಿಕಾರಕ್ಕೆ ಬಂದು ಏನು ಸುಖ ಎಂಬ ವ್ಯಥೆ ಅವರಲ್ಲಿ ಕಾಡುತ್ತಿದೆ.

ಇಂತಹವರನ್ನೇ ಗುರಿಯಾಗಿಟ್ಟಕೊಂಡು ಬಿಜೆಪಿ ಆಪರೇಷನ್ ಕಮಲ ಆರಂಭಿಸಿದೆ, ಬಹುತೇಕ ಶಾಸಕರು ಮತ್ತು ಮುಖಂಡರು ಮಹಾರಾಷ್ಟ್ರ ಹಾಗೂ ಗೋವಾದ ನಾಯಕರ ಜೊತೆ ಗೌಪ್ಯ ಸಂಪರ್ಕದಲ್ಲಿದ್ದಾರೆ.

ಇದು ಒಂದು ಹಂತಕ್ಕೆ ತಲುಪುತ್ತಿದ್ದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಇನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ನಿರಂತರವಾಗಿ ಬೆಂಗಳೂರಿಗೆ ಬಂದು ಮುಖಂಡರೊಂದಿಗೆ ಸಮಾಲೋಚಿಸಿ, ಹಿಂತಿರುಗುತ್ತಿದ್ದಾರೆ.

ಇದರ ಸುಳಿವು ಮುಖ್ಯಮಂತ್ರಿ ಅವರ ಗಮನಕ್ಕೂ ಬಂದಿದೆ, ಹೀಗಾಗಿಯೇ ಹಿರಿಯ ಶಾಸಕರಿಗೆ ಅಧಿಕಾರ ನೀಡಿದ್ದಾರೆ.

ನಿಮ್ಮ ಮಗನನ್ನು ಸಾಯಲು ವಿದೇಶಕ್ಕೆ ಕಳಿಸಿದಿರಾ !
ಶಾಸಕರ ನಿಧಿ ಬಿಡುಗಡೆಯಾಗಿಲ್ಲ

ಮುಂಗಡಪತ್ರದಲ್ಲಿ ಶಾಸಕರ ನಿಧಿಗೆ ಹಣ ಮೀಸಲಿರಿಸಿದ್ದಾರೆ, ಆದರೆ ಅದು ಬಿಡುಗಡೆಯಾಗಿಲ್ಲ.

ಲೋಕಸಭಾ ಚುನಾವಣೆಯ ಬಿರುಸಿನಲ್ಲೂ ಈ ಆಪರೇಷನ್ ಕಾರ್ಯಾಚರಣೆ ನಡೆಯುತ್ತಿದೆ.

ಪ್ರಸಕ್ತ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸಂಖ್ಯೆಯಲ್ಲಿ ಬಲಿಷ್ಠವಾಗಿದೆ, ಪ್ರತಿಪಕ್ಷ ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್‌ನ ಒಟ್ಟು ಶಾಸಕರ ಸಂಖ್ಯೆ 85.

ಎನ್‌ಡಿಎ ಕೂಟಕ್ಕೆ 30 ಸದಸ್ಯರ ಅಗತ್ಯ

ಎನ್‌ಡಿಎ ಕೂಟಕ್ಕೆ ವಿಧಾನಸಭೆಯಲ್ಲಿ 113 ಶಾಸಕರ ಬಲ ಗಳಿಸಲು 30 ಸದಸ್ಯರ ಅಗತ್ಯವಿದೆ.

ಈ ಹಿಂದೆ ಎರಡು ಬಾರಿ ಆಪರೇಷನ್ ಕಮಲ ಮಾಡಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 18 ರಿಂದ 20 ಶಾಸಕರ ರಾಜೀನಾಮೆ ಕೊಡಿಸಿ, ಬಿಜೆಪಿ ಅಧಿಕಾರಕ್ಕೆ ಬಂದಿತ್ತು.

ಆದರೆ ಇದೀಗ ಸಂಖ್ಯೆ ದೊಡ್ಡದಿದೆ, ಅಗತ್ಯದಷ್ಟು ಶಾಸಕರ ರಾಜೀನಾಮೆ ಕೊಡಿಸುತ್ತಾರೋ, ಇಲ್ಲವೇ ಮಹಾರಾಷ್ಟ್ರ ಮಾದರಿಯಲ್ಲಿ ಮೂರನೇ ಎರಡರಷ್ಟು ಶಾಸಕರನ್ನು ಸೆಳೆದು ಅಧಿಕಾರಕ್ಕೆ ಬರುತ್ತಾರೊ ಎಂಬ ಮಾತುಗಳು ಕೇಳಿಬರುತ್ತಿವೆ.

ಏನೇ ಅದರೂ ಆಪರೇಷನ್ ಕಮಲ ಅಂತೂ ಗೌಪ್ಯವಾಗಿ ಬಿರುಸಿನಿಂದ ನಡೆದಿದೆ.

Share this:

  • WhatsApp
  • Post
  • Tweet
  • Print
  • Email
karnataka govt. in troublenda activeneed more than 30 mla'soperation lotus
Share 0 FacebookTwitterPinterestEmail
KM Shivaraju

previous post
ನಿಮ್ಮ ಮಗನನ್ನು ಸಾಯಲು ವಿದೇಶಕ್ಕೆ ಕಳಿಸಿದಿರಾ !
next post
ಕೆಪಿಸಿಸಿ ಅಧ್ಯಕ್ಷಗಾದಿಗೆ ದೆಹಲಿಯಲ್ಲಿ ಲಾಬಿ

You may also like

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

May 18, 2025

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (180)
  • ಅಂಕಣ (102)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,583)
  • ರಾಜ್ಯ (1,872)
  • ರಾಷ್ಟ್ರ (1,844)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

    May 19, 2025
  • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

    May 18, 2025

KMS Special

  • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

    May 19, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

May 19, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ