Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಕೊಲೆ ಕೇಸ್: ನಟ ದರ್ಶನ್, ಪವಿತ್ರಗೌಡ ಬಂಧನ

by admin June 11, 2024
written by admin June 11, 2024 0 comments 1 minutes read
0FacebookTwitterPinterestEmail
496

ಬೆಂಗಳೂರು:ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ನಗರ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆಂಬ ಆರೋಪದ ಮೇಲೆ ಇವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಬಹುತೇಕರು ದರ್ಶನ್ ಬೌನ್ಸರ್‌ಗಳು ಹಾಗೂ ಗಿರಿನಗರ ಪಡ್ಡೆ ಹುಡುಗರಾಗಿದ್ದಾರೆ. ದರ್ಶನ್ ಸ್ನೇಹಿತ ವಿ.ವಿನಯ್, ಆತನ ಮ್ಯಾನೇಜರ್ ಆರ್.ನಾಗರಾಜು, ಎಂ.ಲಕ್ಷ್ಮಣ್, ಕಾರ್ತಿಕ್, ನಂದೀಶ್, ಎಸ್.ಪ್ರದೋಶ್, ಕೆ.ಪವನ್‌ಕುಮಾರ್, ದೀಪಕ್‌ಕುಮಾರ್, ನಿಖಿಲ್ ನಾಯಕ್, ಕೇಶವಮೂರ್ತಿ, ರಾಘವೇಂದ್ರ ಬಂಧಿತ ಇತರ ಆರೋಪಿಗಳು.

ಸುಮನಹಳ್ಳಿ ಬಳಿ ಮೃತದೇಹ

ಶನಿವಾರ ಸಂಜೆ ಸುಮನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ್ದ ಪೊಲೀಸರು ಸಂಶಯದ ಮೇಲೆ ಕೊಲೆ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ನಾಲ್ವರು ಬಂದು ಶರಣಾಗಿದ್ದರು, ಅವರ ವಿಚಾರಣೆ ನಡೆಸುವ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ.

ಔಷಧ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ, ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಮೆಸೇಜ್ ಮಾಡಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾರ್‌ಶೆಡ್‌ನಲ್ಲಿ ಬಂಧಿಸಿ ಹಲ್ಲೆ

ಪವಿತ್ರ ಗೌಡ ನೀಡಿದ ದೂರಿನ ಆಧಾರದ ಮೇಲೆ ದರ್ಶನ್, ತಮ್ಮ ಹುಡುಗರ ಮೂಲಕ ರೇಣುಕಾಸ್ವಾಮಿಯನ್ನು ಕರೆಸಿಕೊಂಡು ಆರ್‌ಆರ್‌ನಗರದ ಮನೆಯ ಕಾರ್‌ಶೆಡ್‌ನಲ್ಲಿ ಬಂಧಿಸಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ.

ಕೊಲೆಯಾದ ಸಂದರ್ಭದಲ್ಲಿ ಪವಿತ್ರಗೌಡ ಕೂಡ ಜೊತೆಯಲ್ಲಿದ್ದು ರೇಣುಕಾಸ್ವಾಮಿ ಮೇಲೆ ಹಲ್ಲೆಗೆ ಪ್ರಚೋಧನೆ ನೀಡುತ್ತಿದ್ದರಂತೆ.

ಆತನ ಮೇಲೆ ಮನಬಂದಂತೆ ದರ್ಶನ್ ಥಳಿಸಿದ ಕಾರಣ ಆತ ಸಾವಿಗೀಡಾಗಿದ್ದಾನೆ, ನಂತರ ಗಿರಿನಗರದ ಹುಡುಗರನ್ನು ಕರೆಸಿಕೊಂಡು ಆತನ ಮೃತದೇಹವನ್ನು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಎಸೆದಿದ್ದಾರೆ.

ಮೃತದೇಹ ಸಿಕ್ಕಾಗ, ಆತನ ಮೊಬೈಲ್ ಪರಿಶೀಲಿಸಿದಾಗ ಆರ್‌ಆರ್‌ನಗರದ ದರ್ಶನ್ ಮನೆ ಸ್ಥಳ ತೋರಿಸಿದೆ.

ಮೈಸೂರಿನಲ್ಲಿ ದರ್ಶನ್ ವಶಕ್ಕೆ

ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಂತೆ ದರ್ಶನ್ ಮೈಸೂರಿಗೆ ತೆರಳಿದ್ದಾರೆ, ನಗರ ಪೊಲೀಸರು ತಡರಾತ್ರಿ ಮೈಸೂರಿಗೆ ತೆರಳಿ ದರ್ಶನ್ ಇದ್ದ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ಪಟ್ಟಣಗೆರೆ ನಿವಾಸಿ ವಿನಯ್ ಸೇರಿ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ದರ್ಶನ್ ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ದರ್ಶನ್ ಆಪ್ತೆ ಪವಿತ್ರ ಗೌಡ ಎಂಬುವರ ಬಗ್ಗೆ ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮೆಸೇಜ್ ಗಳನ್ನು ಹಾಕಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಲಾಗಿದೆ.

ಅಧಿಕಾರಿಗಳ ವರ್ಗಾವಣೆಗೆ ಕಾರ್ಯಕ್ಷಮತೆ ಮಾನದಂಡ
ಬಲವಾದ ಮಾಹಿತಿ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಾದ ಮಾಹಿತಿ ಹಿನ್ನೆಲೆಯಲ್ಲೇ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ.

ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆಯೇ, ಇಲ್ಲವೇ, ಯಾವ ಕಾರಣಕ್ಕೆ ಕೊಲೆಯಾಗಿದೆ, ಅವರ ಹೆಸರು ಏಕೆ ಬಂದಿದೆ ಎಂಬುದು ತನಿಖೆ ನಂತರ ಗೊತ್ತಾಗಲಿದೆ.

ಯಾರು ಎಷ್ಟೇ ದೊಡ್ಡವರಾದರೂ ಕಾನೂನಿನ ಚೌಕಟ್ಟಿಗೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
10 more arrsetedactor darshan arrestdr.parameshwar home ministermurder caseno one above lawpavitra gowda arrestpolice enquiry
0 FacebookTwitterPinterestEmail
admin

previous post
ಹೆಚ್ ಡಿ ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ ಹೊಣೆ
next post
ಅಧಿಕಾರಿಗಳ ವರ್ಗಾವಣೆಗೆ ಕಾರ್ಯಕ್ಷಮತೆ ಮಾನದಂಡ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ