Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್‌ನಿಂದ ಬಡ-ಮಧ್ಯಮ ವರ್ಗದವರ ಸುಲಿಗೆ

by admin June 17, 2024
written by admin June 17, 2024 0 comments 2 minutes read
0FacebookTwitterPinterestEmail
217

ಬೆಂಗಳೂರು:ಗ್ಯಾರಂಟಿ ನೆಪದಲ್ಲಿ ಬಡವರು ಮತ್ತು ಮಧ್ಯಮ ವರ್ಗವನ್ನು ಸರ್ಕಾರ ಸುಲಿಗೆ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.

ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3ರಿಂದ 3.50 ರೂ.ವರೆಗೆ ಹೆಚ್ಚಳ ಮಾಡಿ ಜನ ವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ ಎಂದು ಆರೋಪಿಸಿದೆ.

ದರ ಹಿಂಪಡೆಯುವವರೆಗೂ ಹೋರಾಟ

ಏರಿಸಿದ ದರ ಹಿಂಪಡೆಯುವವರೆಗೂ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಬೆಲೆ ಏರಿಕೆ ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ರಾಘವೇಂದ್ರ, ವಿಧಾನಸಭೆಯಲ್ಲಿನ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿ ಅಶ್ವಥ್‌ನಾರಾಯಣ ಸೇರಿದಂತೆ ಹಲವರು ಪಾಲ್ಗೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು- ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ಮುಖಂಡರು ತಿಳಿಸಿದರು.

ಜನ ವಿರೋಧಿ ಮುಖ್ಯಮಂತ್ರಿ

ಜನ ವಿರೋಧಿ ಸರಕಾರ ಮತ್ತು ಜನ ವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಿ ಹೆಚ್ಚಳ ಮಾಡಿರುವ ದರವನ್ನು ಹಿಂಪಡೆಯುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದರು.

ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.

ಜನರ ಮೇಲೆ ಹೊಸ ತೆರಿಗೆ ಸೇಡು

ಇದಾವುದನ್ನೂ ಸಹಿಸಿಕೊಳ್ಳದ ಮುಖ್ಯಮಂತ್ರಿ ಅವರು, ಜನರ ಮೇಲೆ ಹೊಸ ತೆರಿಗೆ ಹಾಕಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.
ಆನರ ಸೇಡು ತೀರಿಸಿಕೊಳ್ಳುವ ಕೆಲಸ

ಲೋಕಸಭಾ ಚುನಾವಣಾ ಸೋಲಿನಿಂದ ಸಿದ್ದರಾಮಯ್ಯ ವಿಚಲಿತರಾಗಿ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಎಷ್ಟು ನ್ಯಾಯ ಎಂದು ಪ್ರಶ್ನಿಸಿದರು.

ಬೆಳಗ್ಗೆ ಎದ್ದರೆ ಬಡವರ ಬಗ್ಗೆಯೇ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಇಂತಹ ತೆರಿಗೆ ಹೇರಲು ಮನಸ್ಸು ಬಂದಿದ್ದಾದರೂ ಹೇಗೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಸರಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯನ್ನೂ ಅಭಿವೃದ್ಧಿಗೆ ಕೊಡಲು ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಶಾಸಕರಿಂದಲೇ ಟೀಕೆ

ಮುದ್ದೇಬಿಹಾಳದ ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಕಾರ್ಯ ಸ್ಥಗಿತವಾದ ಕುರಿತು ಹೇಳಿಕೆ ಕೊಟ್ಟಿದ್ದಾರೆ, ತಾವು ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲೂ ಆಗದ ಸ್ಥಿತಿ ಇದೆ ಎಂದು ಗಮನ ಸೆಳೆದಿದ್ದಾರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಹೇಳಿದ್ದಾರೆ.

ರಸ್ತೆ, ಶಾಲೆಗಳ ಅಭಿವೃದ್ಧಿ, ಆಸ್ಪತ್ರೆಗಳ ವಿಚಾರದಲ್ಲೂ ಅಭಿವೃದ್ಧಿ ಎಂಬುದು ಕನಸಾಗಿದೆ ಎಂದು ಟೀಕಿಸಿದರು.

ಬಿಜೆಪಿ ಸರಕಾರ ಅಧಿಕಾರದಿಂದ ಕೆಳಕ್ಕಿಳಿಯುವಾಗ ರಾಜ್ಯದ ಬೊಕ್ಕಸ ತುಂಬಿತ್ತು, ಹೆಚ್ಚು ಸಾಲಗಳೂ ಇರಲಿಲ್ಲ, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ, ದಿವಾಳಿ ಅಂಚಿಗೆ ಹೋಗಿದೆ, ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು.

ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಸಿದ್ದರಾಮಯ್ಯನವರು ಲೋಕಸಭಾ ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನ ವಿರೋಧಿ ನಿರ್ಧಾರ ಮಾಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನೊಂದು ಧರ್ಮ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಿ
ಎರಡು ನಾಲಿಗೆಯ ಸಿದ್ದರಾಮಯ್ಯ

ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಎಂದು ಟೀಕಿಸಿದರು, ಹಿಂದೆ ಅವರು ವಿರೋಧ ಪಕ್ಷದಲ್ಲಿದ್ದಾಗ ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯನ್ನು ಖಂಡಿಸಿದ್ದರು ಎಂದು ಸಿದ್ದರಾಮಯ್ಯನವರ ವಿಡಿಯೋ ಪ್ರದರ್ಶಿಸಿದರು.

ಸಿದ್ದರಾಮಯ್ಯನವರು ಮಾನ, ಮರ್ಯಾದೆ ಇಲ್ಲದ ಕಾಂಗ್ರೆಸ್ಸಿಗೆ ಸೇರಿದವರು, ಸಿದ್ರಾಮಣ್ಣ ನುಂಗಣ್ಣ ಎಂದರಲ್ಲದೆ, ವಾಲ್ಮೀಕಿ ನಿಗಮಕ್ಕೆ ಸೇರಿದ 187 ಕೋಟಿ ರೂ. ನುಂಗಿದ ನಾಗೇಂದ್ರರ ವಿಕೆಟ್ ಪತನವಾಗಿದೆ, ಈಗ ಎರಡನೇ ವಿಕೆಟ್ ಸಿದ್ದರಾಮಯ್ಯ ಅವರದು ಎಂದು ತಿಳಿಸಿದರು.

ಸಿದ್ದರಾಮಯ್ಯನವರು ತಾವು ಮಾತ್ರ ಟೋಪಿ ಹಾಕುವುದಲ್ಲ, ಜನರಿಗೆಲ್ಲ ಟೋಪಿ ಹಾಕುತ್ತಿದ್ದಾರೆ, ಟೋಪಿ ಹಾಕಿ, ನಾಮ ಹಾಕಿ, ಜನರಿಗೆ ಚೆಂಬು ಕೊಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp protestcongres looting peoplepetrol - diesel rate hike
0 FacebookTwitterPinterestEmail
admin

previous post
ಇನ್ನೊಂದು ಧರ್ಮ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಿ
next post
ನಟ ಚಿಕ್ಕಣ್ಣ ಹೆಗಲಿಗೂ ಏರಿದ ಕೊಲೆ ಪ್ರಕರಣ !

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ