Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಉಪ ಚುನಾವಣೆಯಲ್ಲೂ ದೋಸ್ತಿ ಮುಂದುವರಿಕೆ

by KM Shivaraju June 19, 2024
written by KM Shivaraju June 19, 2024 0 comments 1 minutes read
0FacebookTwitterPinterestEmail
336

ಜೆಡಿಎಸ್ ಗೆ ಚನ್ನಪಟ್ಟಣ, ಬಿಜೆಪಿಗೆ ಶಿಗ್ಗಾವಿ, ಸಂಡೂರು

ಬೆಂಗಳೂರು : ಕರ್ನಾಟಕದಲ್ಲಿ ಜರುಗಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ.

ಉಪ ಚುನಾವಣೆ ಹಾಗೂ ಇತರ ರಾಜಕೀಯ ವಿಚಾರಗಳಿಗೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ದೆಹಲಿಯಲ್ಲಿಂದು ಚರ್ಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಲೋಕಸಭೆಗೆ ಆಯ್ಕೆಗೊಂಡಿರುವುದರಿಂದ ಅವರುಗಳು ಪ್ರತಿನಿಧಿಸುತ್ತಿದ್ದ ಕ್ರಮವಾಗಿ ಚನ್ನಪಟ್ಟಣ, ಶಿಗ್ಗಾಂವ್ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.

ಚನ್ನಪಟ್ಟಣವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಶಿಗ್ಗಾಂವ್ ಹಾಗೂ ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಳಿಸಲು ಸಭೆಯಲ್ಲಿ ಸಮ್ಮತಿಸಲಾಗಿದೆ.

ಅವಧಿ ಮೀರಿದ ಆಹಾರ ಮಾರಾಟ ವಿರುದ್ಧ ಕ್ರಮ

ಲೋಕಸಭಾ ಚುಣಾವಣೆಯಲ್ಲಿ ಉಭಯ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಹೋರಾಟ ನಡೆಸಿ ಮೂರೂ ಕ್ಷೇತ್ರಗಳನ್ನು ತೆಕ್ಕೆಗೆ ತೆಗೆದುಕೊಳ್ಳಬೇಕು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ತಲಾಒಂದು ಕ್ಷೇತ್ರದಲ್ಲಿ ಜಯ ಗಳಿಸಿದ್ದವು. ಆದರೆ, ಮೈತ್ರಿ ನಂತರ ನಡೆಯುತ್ತಿರುವ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಬಲ ಹೆಚ್ಚಿಸಿಕೊಳ್ಳಲು ಉಭಯ ನಾಯಕರು ನಿರ್ಧರಿಸಿದ್ದಾರೆ.

ಉಪ ಚುನಾವಣೆ ನಡೆಯಲಿರುವ ಮೂರೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಈಗಲೇ ಹೆಸರಿಸುವುದು ಬೇಡ, ಪಕ್ಷವು ಕ್ಷೇತ್ರ ಸಮೀಕ್ಷೆ ನಡೆಸಿದ ನಂತರ ಅದರ ವರದಿಯ ಆಧಾರದ ಮೇಲೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸೋಣ ಎಂದು ಷಾ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಟುಂಬ ಸ್ಪರ್ಧಿಸುವ ಮಾತುಗಳು ಕೇಳಿಬರುತ್ತಿರುವ ಜೊತೆಗೆ ಅವರು ಇಂದಿನಿಂದಲೇ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವುದೂ ಈ ತುರ್ತು ಚರ್ಚೆಗೆ ಕಾರಣ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ. ಕುಟುಂಬವನ್ನು ಮಣಿಸಿದಂತೆ ಇಲ್ಲಿಯೂ ಅವರು ಕಣಕ್ಕಿಳಿದರೆ ಅದೇ ಫಲಿತಾಂಶ ಮರುಕಳಿಸುವಂತಾಗಬೇಕು ಎಂದು ಷಾ ತಿಳಿಸಿದ್ದಾರೆ. ಇದಲ್ಲದೆ, ಪಕ್ಷ ಸಂಘಟನೆ ಸೇರಿದಂತೆ ಕೆಲವು ರಾಜಕೀಯ ವಿಚಾರಗಳ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ

    Share this:

    • Share on WhatsApp (Opens in new window) WhatsApp
    • Post
    • Tweet
    • Print (Opens in new window) Print
    • Email a link to a friend (Opens in new window) Email
    BJP allianceby-electionschannapatnaconstituenciesDosti continuesjdskarnatakaSandurShiggavithree assembly
    0 FacebookTwitterPinterestEmail
    KM Shivaraju

    previous post
    ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್
    next post
    ಪೆಟ್ರೋಲ್-ಡೀಸೆಲ್ ದರ ಏರಿಕೆ ಕೈಬಿಡಿ

    You may also like

    1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026

    ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

    ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

    ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026

    ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

    February 28, 2026

    ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

    February 27, 2026

    ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

    February 27, 2026

    ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

    February 26, 2026

    ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

    February 25, 2026

    ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

    February 24, 2026

    Social Networks

    Facebook Twitter Instagram Linkedin Youtube Email Rss

    KMS Analysis

    • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

      March 2, 2026
    • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

      October 25, 2025
    • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

      October 6, 2025
    • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

      June 17, 2025
    • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

      June 12, 2025

    Categories

    • Special Story (404)
    • ಅಂಕಣ (108)
    • ಉದ್ಯೋಗ (315)
    • ದಿನ ಭವಿಷ್ಯ (110)
    • ರಾಜಕೀಯ (1,902)
    • ರಾಜ್ಯ (2,213)
    • ರಾಷ್ಟ್ರ (2,183)
    • ವಿಶ್ಲೇಷಣೆ (189)
    • ಶಿಕ್ಷಣ (381)
    • ಸಂದರ್ಶನ (11)

    About Us

    ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

    Facebook Twitter Linkedin Youtube Email Vimeo Rss

    Politics

    • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

      March 6, 2026
    • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

      March 4, 2026
    • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

      March 2, 2026

    KMS Special

    • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

      March 6, 2026
    • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

      March 4, 2026
    • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

      March 2, 2026
    • Facebook
    • Twitter
    • Linkedin
    • Youtube
    • Email
    • Telegram

    @2020 - All Right Reserved. Designed and Developed by Karnatakabest.com

    KMS
    • Home
    • Special Story
    • ರಾಜ್ಯ
    • ರಾಷ್ಟ್ರ
    • ರಾಜಕೀಯ
    • ವಿಶ್ಲೇಷಣೆ
    • ಅಂಕಣ
    • ಶಿಕ್ಷಣ
    • ಉದ್ಯೋಗ
    • ಸಂದರ್ಶನ

    Read alsox

    1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

    March 6, 2026
    Sign In

    Keep me signed in until I sign out

    Forgot your password?

    Password Recovery

    A new password will be emailed to you.

    Have received a new password? Login here

    ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ