Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, May 20, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರವಿಶ್ಲೇಷಣೆ

ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್

by admin June 19, 2024
written by admin June 19, 2024 0 comments 1 minutes read
Share 0FacebookTwitterPinterestEmail
444
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ – ಕೇಂದ್ರವು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಚರ್ಚೆ

ಬೆಂಗಳೂರು : ಮೈಸೂರು – ಬೆಂಗಳೂರು- ಚನ್ನೈ ಬುಲೆಟ್ ಟ್ರೈನ್ ಸೇರಿದಂತೆ ಕರ್ನಾಟಕದ ರೈಲ್ವೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಲ್ಲದೆ, ಅಗತ್ಯ ಆರ್ಥಿಕ ನೆರವು ದೊರಕಿಸುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ವೈಷ್ಣವ್ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿದ್ದಾರೆ.

ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸುವುದಾಗಿಯೂ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

    ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ

      ಹೊರ ರಾಜ್ಯದಿಂದ ಬರುವ ರೈಲುಗಳನ್ನು ಬೆಂಗಳೂರು ಮಾರ್ಗವಾಗಿ ಮಂಡ್ಯ-ಮೈಸೂರಿಗೆ ವಿಸ್ತರಿಸುವ ಪ್ರಸ್ತಾವವೂ ಚರ್ಚೆಯಲ್ಲಿ ಬಂದಿದೆ. ಕೆಲವು ಯೋಜನೆಗಳು ಕುಂಟುತ್ತಾ ಸಾಗಿರುವುದರಿಂದ ವರ್ಷದಿಂದ ವರ್ಷಕ್ಕೆ ಯೋಜನಾ ವೆಚ್ಚ ಹೆಚ್ಚುತ್ತಿದೆ.

      ಅಲ್ಲದೆ, ಕರ್ನಾಟಕ ಸರ್ಕಾರದ ಜೊತೆಗಿನ ತಲಾ ಶೇಕಡಾ 50ರಷ್ಟು ಪಾಲುದಾರಿಕೆ ಯೋಜನೆಗಳಿಗೂ ಚಾಲನೆ ದೊರಕಿಸುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
      ಬುಲೆಟ್ ಟ್ರೈನ್ ವಿಚಾರದಲ್ಲಿ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ ಭಾಗದಲ್ಲಿ ಪ್ರತ್ಯೇಕ ಮಾರ್ಗಕ್ಕಾಗಿ ಸಮೀಕ್ಷೆ ಮತ್ತು ಭೂಸ್ವಾಧೀನ ಕಾರ್ಯ ನಡೆದಿದೆ.

      ರಾಷ್ಟ್ರದಲ್ಲಿ ಬುಲೆಟ್ ಟ್ರೈನ್‌ಗಳನ್ನು ಕೆಲವು ಮಾರ್ಗಗಳಲ್ಲಿ ಅಳವಡಿಸುವ ಪ್ರಧಾನಿ ಅವರ ಆಲೋಚನೆ ಈಗಾಗಲೇ ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದಿದ್ದಾರೆ.

      ಉನ್ನತ ಮೂಲಗಳ ಪ್ರಕಾರ ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್ ಯೋಜನೆಗಾಗಿಯೇ ಪ್ರತ್ಯೇಕ ರೈಲು ಮಾರ್ಗ ನಿರ್ಮಾಣವಾಗಲಿದೆ, ಕೆಲವೆಡೆ ರೈಲ್ವೆ ಎಲಿವೇಟೆಡ್ ಮಾರ್ಗ ಅಳವಡಿಸಲಾಗುವುದು ಎಂಬ ಮಾಹಿತಿ ಇದೆ.

      Share this:

      • WhatsApp
      • Post
      • Tweet
      • Print
      • Email
      Ashwini VaishnavBullet trainChennai-MysoreDISCUSSIONHdkarnatakakumaraswamyministerRailway Ministerrailway projectsUnion Heavy Industries
      Share 0 FacebookTwitterPinterestEmail
      admin

      previous post
      ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ
      next post
      ಉಪ ಚುನಾವಣೆಯಲ್ಲೂ ದೋಸ್ತಿ ಮುಂದುವರಿಕೆ

      You may also like

      ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

      May 19, 2025

      93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ,...

      May 18, 2025

      ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

      May 16, 2025

      ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

      May 15, 2025

      ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

      May 15, 2025

      ಸಕಾರದಿಂದ 108 ಆಂಬುಲೆನ್ಸ್ ಸೇವೆ

      May 14, 2025

      ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

      May 12, 2025

      ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

      May 12, 2025

      ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

      May 8, 2025

      ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

      May 6, 2025

      Leave a Comment Cancel Reply

      Save my name, email, and website in this browser for the next time I comment.

      Social Networks

      Facebook Twitter Instagram Linkedin Youtube Email Rss

      KMS Analysis

      • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

        May 16, 2025
      • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

        May 15, 2025
      • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

        May 8, 2025
      • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

        May 6, 2025
      • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

        April 18, 2025

      Categories

      • Special Story (180)
      • ಅಂಕಣ (102)
      • ಉದ್ಯೋಗ (237)
      • ದಿನ ಭವಿಷ್ಯ (110)
      • ರಾಜಕೀಯ (1,583)
      • ರಾಜ್ಯ (1,872)
      • ರಾಷ್ಟ್ರ (1,844)
      • ವಿಶ್ಲೇಷಣೆ (183)
      • ಶಿಕ್ಷಣ (318)
      • ಸಂದರ್ಶನ (11)

      About Us

      ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

      Facebook Twitter Linkedin Youtube Email Vimeo Rss

      Politics

      • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

        May 19, 2025
      • ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

        May 19, 2025
      • 93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

        May 18, 2025

      KMS Special

      • ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

        May 19, 2025
      • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

        May 15, 2025
      • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

        May 8, 2025
      • Facebook
      • Twitter
      • Linkedin
      • Youtube
      • Email
      • Telegram
      KMS
      • Home
      • Special Story
      • ರಾಜ್ಯ
      • ರಾಷ್ಟ್ರ
      • ರಾಜಕೀಯ
      • ವಿಶ್ಲೇಷಣೆ
      • ಅಂಕಣ
      • ಶಿಕ್ಷಣ
      • ಉದ್ಯೋಗ
      • ಸಂದರ್ಶನ

      Read alsox

      ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

      May 19, 2025
      Sign In

      Keep me signed in until I sign out

      Forgot your password?

      Password Recovery

      A new password will be emailed to you.

      Have received a new password? Login here

      ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ