Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರವಿಶ್ಲೇಷಣೆ

ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್

by admin June 19, 2024
written by admin June 19, 2024 0 comments 1 minutes read
0FacebookTwitterPinterestEmail
649
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ – ಕೇಂದ್ರವು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಚರ್ಚೆ

ಬೆಂಗಳೂರು : ಮೈಸೂರು – ಬೆಂಗಳೂರು- ಚನ್ನೈ ಬುಲೆಟ್ ಟ್ರೈನ್ ಸೇರಿದಂತೆ ಕರ್ನಾಟಕದ ರೈಲ್ವೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಲ್ಲದೆ, ಅಗತ್ಯ ಆರ್ಥಿಕ ನೆರವು ದೊರಕಿಸುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ವೈಷ್ಣವ್ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿದ್ದಾರೆ.

ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸುವುದಾಗಿಯೂ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

    ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ

      ಹೊರ ರಾಜ್ಯದಿಂದ ಬರುವ ರೈಲುಗಳನ್ನು ಬೆಂಗಳೂರು ಮಾರ್ಗವಾಗಿ ಮಂಡ್ಯ-ಮೈಸೂರಿಗೆ ವಿಸ್ತರಿಸುವ ಪ್ರಸ್ತಾವವೂ ಚರ್ಚೆಯಲ್ಲಿ ಬಂದಿದೆ. ಕೆಲವು ಯೋಜನೆಗಳು ಕುಂಟುತ್ತಾ ಸಾಗಿರುವುದರಿಂದ ವರ್ಷದಿಂದ ವರ್ಷಕ್ಕೆ ಯೋಜನಾ ವೆಚ್ಚ ಹೆಚ್ಚುತ್ತಿದೆ.

      ಅಲ್ಲದೆ, ಕರ್ನಾಟಕ ಸರ್ಕಾರದ ಜೊತೆಗಿನ ತಲಾ ಶೇಕಡಾ 50ರಷ್ಟು ಪಾಲುದಾರಿಕೆ ಯೋಜನೆಗಳಿಗೂ ಚಾಲನೆ ದೊರಕಿಸುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
      ಬುಲೆಟ್ ಟ್ರೈನ್ ವಿಚಾರದಲ್ಲಿ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ ಭಾಗದಲ್ಲಿ ಪ್ರತ್ಯೇಕ ಮಾರ್ಗಕ್ಕಾಗಿ ಸಮೀಕ್ಷೆ ಮತ್ತು ಭೂಸ್ವಾಧೀನ ಕಾರ್ಯ ನಡೆದಿದೆ.

      ರಾಷ್ಟ್ರದಲ್ಲಿ ಬುಲೆಟ್ ಟ್ರೈನ್‌ಗಳನ್ನು ಕೆಲವು ಮಾರ್ಗಗಳಲ್ಲಿ ಅಳವಡಿಸುವ ಪ್ರಧಾನಿ ಅವರ ಆಲೋಚನೆ ಈಗಾಗಲೇ ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದಿದ್ದಾರೆ.

      ಉನ್ನತ ಮೂಲಗಳ ಪ್ರಕಾರ ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್ ಯೋಜನೆಗಾಗಿಯೇ ಪ್ರತ್ಯೇಕ ರೈಲು ಮಾರ್ಗ ನಿರ್ಮಾಣವಾಗಲಿದೆ, ಕೆಲವೆಡೆ ರೈಲ್ವೆ ಎಲಿವೇಟೆಡ್ ಮಾರ್ಗ ಅಳವಡಿಸಲಾಗುವುದು ಎಂಬ ಮಾಹಿತಿ ಇದೆ.

      Share this:

      • Share on WhatsApp (Opens in new window) WhatsApp
      • Post
      • Tweet
      • Print (Opens in new window) Print
      • Email a link to a friend (Opens in new window) Email
      Ashwini VaishnavBullet trainChennai-MysoreDISCUSSIONHdkarnatakakumaraswamyministerRailway Ministerrailway projectsUnion Heavy Industries
      0 FacebookTwitterPinterestEmail
      admin

      previous post
      ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ
      next post
      ಉಪ ಚುನಾವಣೆಯಲ್ಲೂ ದೋಸ್ತಿ ಮುಂದುವರಿಕೆ

      You may also like

      ಮನಸು ಬದಲಿಸಿದ ರಾಮಲಿಂಗಾರೆಡ್ಡಿ

      June 6, 2026

      ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

      June 6, 2026

      ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

      June 5, 2026

      ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

      June 4, 2026

      ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

      June 3, 2026

      ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

      June 2, 2026

      ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

      June 1, 2026

      ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

      May 30, 2026

      ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

      May 29, 2026

      ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

      May 28, 2026

      Social Networks

      Facebook Twitter Instagram Linkedin Youtube Email Rss

      KMS Analysis

      • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

        June 6, 2026
      • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

        June 2, 2026
      • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

        June 1, 2026
      • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

        May 27, 2026
      • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

        May 26, 2026

      Categories

      • Special Story (483)
      • ಅಂಕಣ (109)
      • ಉದ್ಯೋಗ (332)
      • ದಿನ ಭವಿಷ್ಯ (110)
      • ರಾಜಕೀಯ (1,977)
      • ರಾಜ್ಯ (2,291)
      • ರಾಷ್ಟ್ರ (2,259)
      • ವಿಶ್ಲೇಷಣೆ (197)
      • ಶಿಕ್ಷಣ (396)
      • ಸಂದರ್ಶನ (11)

      About Us

      ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

      Facebook Twitter Linkedin Youtube Email Vimeo Rss

      Politics

      • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

        June 6, 2026
      • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

        June 6, 2026
      • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

        June 5, 2026

      KMS Special

      • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

        June 6, 2026
      • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

        June 6, 2026
      • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

        June 5, 2026
      • Facebook
      • Twitter
      • Linkedin
      • Youtube
      • Email
      • Telegram

      @2020 - All Right Reserved. Designed and Developed by Karnatakabest.com

      KMS
      • Home
      • Special Story
      • ರಾಜ್ಯ
      • ರಾಷ್ಟ್ರ
      • ರಾಜಕೀಯ
      • ವಿಶ್ಲೇಷಣೆ
      • ಅಂಕಣ
      • ಶಿಕ್ಷಣ
      • ಉದ್ಯೋಗ
      • ಸಂದರ್ಶನ

      Read alsox

      ಮನಸು ಬದಲಿಸಿದ ರಾಮಲಿಂಗಾರೆಡ್ಡಿ

      June 6, 2026
      Sign In

      Keep me signed in until I sign out

      Forgot your password?

      Password Recovery

      A new password will be emailed to you.

      Have received a new password? Login here

      ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ