Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರವಿಶ್ಲೇಷಣೆ

ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್

by admin June 19, 2024
written by admin June 19, 2024 0 comments 1 minutes read
0FacebookTwitterPinterestEmail
658
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ – ಕೇಂದ್ರವು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಚರ್ಚೆ

ಬೆಂಗಳೂರು : ಮೈಸೂರು – ಬೆಂಗಳೂರು- ಚನ್ನೈ ಬುಲೆಟ್ ಟ್ರೈನ್ ಸೇರಿದಂತೆ ಕರ್ನಾಟಕದ ರೈಲ್ವೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದಲ್ಲದೆ, ಅಗತ್ಯ ಆರ್ಥಿಕ ನೆರವು ದೊರಕಿಸುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ದೆಹಲಿಯಲ್ಲಿ ವೈಷ್ಣವ್ ಅವರನ್ನು ಭೇಟಿ ಮಾಡಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಆಶ್ವಾಸನೆ ನೀಡಿದ್ದಾರೆ.

ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ-ಮಳವಳ್ಳಿ ಮಾರ್ಗ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರ ಪೂರ್ಣಗೊಳಿಸುವುದಾಗಿಯೂ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

    ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ

      ಹೊರ ರಾಜ್ಯದಿಂದ ಬರುವ ರೈಲುಗಳನ್ನು ಬೆಂಗಳೂರು ಮಾರ್ಗವಾಗಿ ಮಂಡ್ಯ-ಮೈಸೂರಿಗೆ ವಿಸ್ತರಿಸುವ ಪ್ರಸ್ತಾವವೂ ಚರ್ಚೆಯಲ್ಲಿ ಬಂದಿದೆ. ಕೆಲವು ಯೋಜನೆಗಳು ಕುಂಟುತ್ತಾ ಸಾಗಿರುವುದರಿಂದ ವರ್ಷದಿಂದ ವರ್ಷಕ್ಕೆ ಯೋಜನಾ ವೆಚ್ಚ ಹೆಚ್ಚುತ್ತಿದೆ.

      ಅಲ್ಲದೆ, ಕರ್ನಾಟಕ ಸರ್ಕಾರದ ಜೊತೆಗಿನ ತಲಾ ಶೇಕಡಾ 50ರಷ್ಟು ಪಾಲುದಾರಿಕೆ ಯೋಜನೆಗಳಿಗೂ ಚಾಲನೆ ದೊರಕಿಸುವಂತೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
      ಬುಲೆಟ್ ಟ್ರೈನ್ ವಿಚಾರದಲ್ಲಿ ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ ಭಾಗದಲ್ಲಿ ಪ್ರತ್ಯೇಕ ಮಾರ್ಗಕ್ಕಾಗಿ ಸಮೀಕ್ಷೆ ಮತ್ತು ಭೂಸ್ವಾಧೀನ ಕಾರ್ಯ ನಡೆದಿದೆ.

      ರಾಷ್ಟ್ರದಲ್ಲಿ ಬುಲೆಟ್ ಟ್ರೈನ್‌ಗಳನ್ನು ಕೆಲವು ಮಾರ್ಗಗಳಲ್ಲಿ ಅಳವಡಿಸುವ ಪ್ರಧಾನಿ ಅವರ ಆಲೋಚನೆ ಈಗಾಗಲೇ ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದಿದ್ದಾರೆ.

      ಉನ್ನತ ಮೂಲಗಳ ಪ್ರಕಾರ ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್ ಯೋಜನೆಗಾಗಿಯೇ ಪ್ರತ್ಯೇಕ ರೈಲು ಮಾರ್ಗ ನಿರ್ಮಾಣವಾಗಲಿದೆ, ಕೆಲವೆಡೆ ರೈಲ್ವೆ ಎಲಿವೇಟೆಡ್ ಮಾರ್ಗ ಅಳವಡಿಸಲಾಗುವುದು ಎಂಬ ಮಾಹಿತಿ ಇದೆ.

      Share this:

      • Share on WhatsApp (Opens in new window) WhatsApp
      • Post
      • Tweet
      • Print (Opens in new window) Print
      • Email a link to a friend (Opens in new window) Email
      Ashwini VaishnavBullet trainChennai-MysoreDISCUSSIONHdkarnatakakumaraswamyministerRailway Ministerrailway projectsUnion Heavy Industries
      0 FacebookTwitterPinterestEmail
      admin

      previous post
      ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ
      next post
      ಉಪ ಚುನಾವಣೆಯಲ್ಲೂ ದೋಸ್ತಿ ಮುಂದುವರಿಕೆ

      You may also like

      ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

      September 5, 2026

      ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

      September 4, 2026

      ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

      September 4, 2026

      ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

      September 3, 2026

      ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

      September 2, 2026

      ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

      September 1, 2026

      ‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

      August 31, 2026

      ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

      August 29, 2026

      ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

      August 28, 2026

      ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

      August 27, 2026

      Social Networks

      Facebook Twitter Instagram Linkedin Youtube Email Rss

      KMS Analysis

      • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

        August 28, 2026
      • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

        August 27, 2026
      • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

        August 19, 2026
      • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

        July 24, 2026
      • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

        July 9, 2026

      Categories

      • Special Story (559)
      • ಅಂಕಣ (109)
      • ಉದ್ಯೋಗ (346)
      • ದಿನ ಭವಿಷ್ಯ (110)
      • ರಾಜಕೀಯ (2,052)
      • ರಾಜ್ಯ (2,367)
      • ರಾಷ್ಟ್ರ (2,332)
      • ವಿಶ್ಲೇಷಣೆ (202)
      • ಶಿಕ್ಷಣ (408)
      • ಸಂದರ್ಶನ (11)

      About Us

      ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

      Facebook Twitter Linkedin Youtube Email Vimeo Rss

      Politics

      • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

        September 5, 2026
      • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

        September 4, 2026
      • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

        September 4, 2026

      KMS Special

      • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

        September 5, 2026
      • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

        September 4, 2026
      • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

        September 4, 2026
      • Facebook
      • Twitter
      • Linkedin
      • Youtube
      • Email
      • Telegram

      @2020 - All Right Reserved. Designed and Developed by Karnatakabest.com

      KMS
      • Home
      • Special Story
      • ರಾಜ್ಯ
      • ರಾಷ್ಟ್ರ
      • ರಾಜಕೀಯ
      • ವಿಶ್ಲೇಷಣೆ
      • ಅಂಕಣ
      • ಶಿಕ್ಷಣ
      • ಉದ್ಯೋಗ
      • ಸಂದರ್ಶನ

      Read alsox

      ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

      September 5, 2026
      Sign In

      Keep me signed in until I sign out

      Forgot your password?

      Password Recovery

      A new password will be emailed to you.

      Have received a new password? Login here

      ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ