Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸೂರಜ್ ರೇವಣ್ಣ ಜುಲೈ 1ರವರೆಗೆ ಸಿಐಡಿ ವಶಕ್ಕೆ

by admin June 24, 2024
written by admin June 24, 2024 0 comments 1 minutes read
0FacebookTwitterPinterestEmail
106

ಬೆಂಗಳೂರು:ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಜುಲೈ 1ರವರೆಗೆ ಸಿಐಡಿ ವಶಕ್ಕೆ ನ್ಯಾಯಾಲಯ ನೀಡಿದೆ.

ನಿನ್ನೆಯಷ್ಟೇ ಬಂಧಿತರಾಗಿದ್ದ ಅವರನ್ನು 14 ದಿನ ನ್ಯಾಯಾಂಗ ವಶಕ್ಕೆ ನೀಡಿದ್ದ ನ್ಯಾಯಾಲಯ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಪೊಲೀಸರು ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದೆ.

ಪೊಲೀಸರ ವಶಕ್ಕೆ ನೀಡಿ ಆದೇಶ

ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ ವಾದ-ಪ್ರತಿವಾದದ ನಂತರ ಒಂದು ವಾರ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ.

ಯುವಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದರು.prajval also

ಸೂರಜ್ ವಿಧಾನ ಪರಿಷತ್ ಸದಸ್ಯರಾಗಿರುವುದರಿಂದ ಪೊಲೀಸರು ನಗರದ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ರಜಾ ದಿನವಾದ ನಿನ್ನೆ ಹಾಜರುಪಡಿಸಿದಾಗ ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು.

ಲೋಕಸಭಾ ಸದಸ್ಯರಾಗಿ ಕುಮಾರಸ್ವಾಮಿ ಪ್ರಮಾಣವಚನ
ಸಿಐಡಿ ಮನವಿ

ಈ ಮಧ್ಯೆ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದ್ದರಿಂದ ಪೊಲೀಸರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೆಚ್ಚಿನ ತನಿಖೆಗೆ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡರು.

ಸೂರಜ್ ರೇವಣ್ಣ ಮೊಬೈಲ್ ಸೇರಿದಂತೆ ಕೆಲವು ದಾಖಲೆಗಳನ್ನು ಸಿಐಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬ್ಲ್ಯಾಕ್‌ಮೇಲ್ ವಿಚಾರವಾಗಿ ಮೊಬೈಲ್ ಸಾಕ್ಷ್ಯಗಳನ್ನು ನೀಡಲು ಸೂರಜ್ ಮುಂದಾದಾಗ ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಜ್ವಲ್ ಜೈಲಿನಲ್ಲಿ

ಸೂರಜ್ ಕಿರಿಯ ಸಹೋದರ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಅತ್ಯಾಚಾರ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ತಂದೆ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸಿ ವಶಕ್ಕೆ ಪಡೆದು ಜೈಲಿಗೆ ಕಳುಹಿಸಿದ್ದರು.

ನಂತರ ರೇವಣ್ಣ ಅವರಿಗೆ ನ್ಯಾಯಾಲಯ ನೀಡಿದ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
one week to custodyprajaval already in jailsuraj revanna to CID custody
0 FacebookTwitterPinterestEmail
admin

previous post
ಲೋಕಸಭಾ ಸದಸ್ಯರಾಗಿ ಕುಮಾರಸ್ವಾಮಿ ಪ್ರಮಾಣವಚನ
next post
ಚನ್ನಪಟ್ಟಣ ಉಪಚುನಾವಣೆ: ಯೋಗೇಶ್ವರ್ ಕಣಕ್ಕೆ !

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ