Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿಗೆ ಕಾಂಗ್ರೆಸ್ ಕಾರ್ಯಕರ್ತರ ದುಂಬಾಲು

by admin July 13, 2024
written by admin July 13, 2024 0 comments 1 minutes read
0FacebookTwitterPinterestEmail
157

ಬೆಂಗಳೂರು:ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಗಳಾದ ಬಳಿಕ ಕೆಪಿಸಿಸಿ ಕಚೇರಿಯಲ್ಲಿಂದು ಮೊದಲ ಕಾರ್ಯಕರ್ತರ ಅಹವಾಲು ಸ್ವೀಕಾರ ಅಭಿಯಾನ ಹುರುಪು-ನಿರೀಕ್ಷೆ-ಭರವಸೆಗಳೊಂದಿಗೆ ನಡೆಯಿತು.

ವಿಕಲಚೇತನರ ಬಳಿಗೇ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿ ಅವರು, ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.

ಹತ್ತು ಹಲವು ಬೇಡಿಕೆಗಳು

ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ, ನಿಗಮ-ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲ ಸವಲತ್ತು ಸೇರಿದಂತೆ ಹಲವು ವಿಧದ ಬೇಡಿಕೆಗಳನ್ನು ವಿಕಲಚೇತನರು, ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು.

ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರುಗಳು ತೊಡಗಿಸಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು ವಿವರವಾದ ಮಾಹಿತಿ ಪಡೆದುಕೊಂಡರು.

ನಂತರ ತಮ್ಮ ಸಿಬ್ಬಂದಿಗೆ, ಅಹವಾಲುಗಳನ್ನು ಪಟ್ಟಿ ಮಾಡಿ, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸುವಂತೆ ಸ್ಪಷ್ಟ ಸೂಚನೆ ನೀಡಿದರು.

ಕೂಡಲೇ ಬಗೆಹರಿಸಲು ಸೂಚನೆ

ತಕ್ಷಣ ಈಡೇರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸುವಂತೆ ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಅವರು ಸ್ಥಳದಲ್ಲೇ ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲೆಯಿಂದ ಬಂದಿದ್ದ ಹುಬ್ಬಳ್ಳಿ-ಧಾರವಾಡ ಬೀದಿ ಬದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು, ಸ್ಥಳೀಯ ಆಡಳಿತ ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದೆ, ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು.

ಇದಕ್ಕೆ ಗರಂ ಆದ ಮುಖ್ಯಮಂತ್ರಿ ಅವರು, ಸ್ಥಳದಿಂದಲೇ ಧಾರವಾಡ ಜಿಲ್ಲಾಧಿಕಾರಿಗೆ ಕರೆ ಮಾಡಿ, ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಿ, ಅನಗತ್ಯ ತೊಂದರೆ ಕೊಡಬಾರದು ಎಂಬ ಸೂಚನೆ ನೀಡಿದರು.

ಕನ್ನಡ ಸಾಫ್ಟ್‌ವೇರ್

ಮೈಸೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಳದ ಎಸ್.ಶಿವನಾಗಪ್ಪ ಮನವಿ ಸಲ್ಲಿಸಿ, ಕೆಎಂಎಫ್‌ನಲ್ಲಿನ ಸಾಫ್ಟ್‌ವೇರ್ ಹಾಲು ಉತ್ಪಾದಕರಿಗೆ ಅನುಕೂಲಕರವಾಗಿಲ್ಲ, ಕನ್ನಡ ಸಾಫ್ಟ್‌ವೇರ್ ಅಳವಡಿಸುವಂತೆ ಮನವಿ ಮಾಡಿದರು.

ಸ್ಥಳದಿಂದಲೇ ಫೋನ್ ಮೂಲಕ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರನ್ನು ಸಂಪರ್ಕಿಸಿದ ಮುಖ್ಯಮಂತ್ರಿಗಳು, ಹಾಲು ಉತ್ಪಾದಕ-ಸ್ನೇಹಿ ಸಾಫ್ಟ್‌ವೇರ್ ಅಳವಡಿಕೆಗೆ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres workers demand to siddaramaiahdharavada street vendors requestkmf kannada softwear
0 FacebookTwitterPinterestEmail
admin

previous post
ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಲು ಸರ್ಕಾರ ನಿರ್ಧಾರ
next post
ವಿಧಾನಮಂಡಲದಲ್ಲಿ ಗುಡುಗಲಿರುವ ಹಗರಣಗಳು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ