Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

‘ತೇಜಸ್ವಿ ಎಂಬ ವಿಸ್ಮಯ’ ದೃಶ್ಯ ಸರಣಿ ಬಿಡುಗಡೆ

by admin July 25, 2024
written by admin July 25, 2024 0 comments 1 minutes read
0FacebookTwitterPinterestEmail
577

ಬೆಂಗಳೂರು:ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು, ಬರಹ ಮತ್ತು ವಿಚಾರಧಾರೆಗಳನ್ನು ದೃಶ್ಯ ಮಾಧ್ಯಮದ ಮೂಲಕ ಅನಾವರಣಗೊಳಿಸಲು ಮಾಧ್ಯಮ ಅನೇಕ ಸಂಸ್ಥೆ ಮುಂದಾಗಿದೆ.

ಸಾಕ್ಷ್ಯ ಚಿತ್ರದಲ್ಲಿ 30ಕ್ಕೂ ಹೆಚ್ಚು ಗಣ್ಯರು, ಕುಟುಂಬ ಸದಸ್ಯರು ಮತ್ತು ಅವರ ಆಪ್ತ ಸ್ನೇಹಿತರು, ತೇಜಸ್ವಿ ಅವರೊಂದಿಗಿನ ತಮ್ಮ ನೆನಪು, ಅನುಭವ ಮತ್ತು ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಆರು ಕಂತುಗಳ ಸರಣಿ

ಆರು ಕಂತುಗಳನ್ನು ಒಳಗೊಂಡ ಸರಣಿಯ ಪ್ರಾಸ್ತಾವಿಕ ಕಂತು ’ತೇಜಸ್ವಿ ಎಂಬ ವಿಸ್ಮಯ’ ಸಾಕ್ಷ್ಯ ಚಿತ್ರದ ಮುನ್ನುಡಿ ಈಗಾಗಲೇ ಬಿಡುಗಡೆಯಾಗಿದೆ.

ಇದೀಗ ಚಿತ್ರದ ಸರಣಿಯನ್ನು ಜುಲೈ 28ರಂದು ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬಿಡುಗಡೆ ಮಾಡಲಿದ್ದಾರೆ.

ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ
ಬಹುಮುಖ ವ್ಯಕ್ತಿತ್ವ

ಬಹುಮುಖ ವ್ಯಕ್ತಿತ್ವ ಹೊಂದಿದ್ದ ತೇಜಸ್ವಿ ಅವರು, ಕನ್ನಡ ಸಾಹಿತ್ಯ ಲೋಕದಲ್ಲಿ ಸಮಷ್ಟಿ ಜೀವಿಗಳಲ್ಲಿನ ಸಮಾನತೆಯನ್ನು ಪ್ರತಿಪಾದಿಸುವ ಪರಿಸರ ಕೇಂದ್ರಿತ ಕಥನಗಳನ್ನು ಕಟ್ಟಿದ್ದಷ್ಟೇ ಅಲ್ಲದೆ, ಪರಿಸರ ಪ್ರಿಯರಾಗಿ, ಕೃಷಿ, ಸಾಹಿತಿ, ಪಕ್ಷಿ ಹಾಗೂ ಪ್ರಕೃತಿ ತಜ್ಞ, ಛಾಯಾಗ್ರಾಹಕ, ವಿಜ್ಞಾನಿ, ವಿದ್ವಾಂಸರಾಗಿ ಹಲವು ಬದುಕುಗಳನ್ನು ಶೋಧಿಸಿ, ಸಾಧಿಸಿ, ಇತರರಿಗೂ ಅರಿವಾಗಲೆಂದು ಕೃತಿಗಳಲ್ಲಿ ದಾಖಲಿಸಿದ್ದಾರೆ.

ಇದೇ ಸಂದರ್ಭದಲ್ಲಿ ತೇಜಸ್ವಿ ಅವರ ಸಮಗ್ರ ಕೃತಿ ಜಗತ್ತು 14 ಸಂಪುಟಗಳು ಬಿಡುಗಡೆಗೊಳ್ಳಲಿವೆ.

ಜುಲೈ 28 ಮತ್ತು 29 ರಂದು ಕಲಾಕ್ಷೇತ್ರದಲ್ಲಿ ತೇಜಸ್ವಿ ಸಾಹಿತ್ಯ, ಸಾಂಸ್ಕೃತಿಕ ಹಬ್ಬ, ರಾಷ್ಟ್ರೀಯ ವಿಚಾರಸಂಕಿರಣ ಹಮ್ಮಿಕೊಳ್ಳಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
28th and 29th at ravindra kalakshetradr.ashwathanarayanapurnachandra tejasvisix episodes documentary
0 FacebookTwitterPinterestEmail
admin

previous post
ವಿಧಾನಸಭೆಯಲ್ಲಿ ಮುಡಾ ಕೋಲಾಹಲ: ಅಹೋರಾತ್ರಿ ಧರಣಿ
next post
ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ