Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕಡು ಬಡವರಿಗಷ್ಟೇ ಗ್ಯಾರಂಟಿ ಯೋಜನೆ !

by KM Shivaraju August 14, 2024
written by KM Shivaraju August 14, 2024 0 comments 2 minutes read
0FacebookTwitterPinterestEmail
450

ದೊಡ್ಡ ಪ್ರಮಾಣದಲ್ಲಿ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ

ಬೆಂಗಳೂರು : ಬಡತನದ ರೇಖೆಗಿಂತ ಕೆಳಗಿನ ಕಡುಬಡವರಿಗಷ್ಟೇ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಪರಿಷ್ಕರಿಸಲು ನಿರ್ಧರಿಸಿದೆ.

ಬರುವ 22 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ, ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಂದ ಬಿಡಿಸಲು ಮತ್ತು ಬಡವರಿಗಷ್ಟೇ ಇದರ ಸವಲತ್ತು ಕಲ್ಪಿಸುವ ಉದ್ದೇಶದಿಂದ ರೂಪುರೇಷ ಸಿದ್ದಪಡಿಸಲು ಸಮಿತಿ ರಚನೆಗೆ ಮುಂದಾಗಿದೆ.

ಉಳ್ಳವರಿಗೂ ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 60 ಸಾವಿರ ಕೋಟಿ ರೂ. ಹೊರೆ ಬೀಳುತ್ತದೆ.

ಯೋಜನೆಯನ್ನು ಬಿಪಿಎಲ್ ಕಾರ್ಡ್ ಹೊಂದಿರುವ ಅದರಲ್ಲೂ ಕಡುಬಡವರಿಗಷ್ಟೇ ಸೀಮಿತಗೊಳಿಸಲು ಪಡಿತರ ಚೀಟಿ ಪರಿಷ್ಕರಿಸಲು ನಿರ್ಧರಿಸಿದೆ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ : ಪರಮೇಶ್ವರ

ಕಳೆದ ಜೂನ್ 20, 2023ರ ಅಂತ್ಯಕ್ಕೆ ರಾಜ್ಯದಲ್ಲಿ 1.13 ಕೋಟಿ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿ ಹೊಂದಿವೆ. ಅಂದರೆ ರಾಜ್ಯದ ಶೇ. 85.23 ಕುಟುಂಬಗಳಿಗೆ ಈ ಸವಲತ್ತು ದೊರೆಯುತ್ತಿದೆ.

ಬಿಪಿಎಲ್ ಮಾನದಂಡ ಆಧಾರದ ಮೇಲೆ ಶೇ.15 ರಷ್ಟು ಕುಟುಂಬಗಳು ಮಾತ್ರ ಬಡತನರೇಖೆಗಿಂತ ಮೇಲಿನ ಕುಟುಂಬಗಳಾಗಿವೆ.

ಬಲಾಢ್ಯರು ಮತ್ತು ಪ್ರಭಾವಿಗಳು ಉಳ್ಳವರು ಬಿಪಿಎಲ್ ಚೀಟಿ ಪಡೆದು, ಎಲ್ಲಾ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಇಂತಹವರಿಗೆ ಕಡಿವಾಣ ಹಾಕಲು ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಅಂಕಿ-ಅಂಶಗಳನ್ನು ಆಧಾರವಾಗಿಟ್ಟುಕೊಂಡು ಕಡುಬಡವರಿಗೆ ಮಾತ್ರ ಅಂದರೆ ಶೇ. 60 ರಷ್ಟು ಬಿಪಿಎಲ್ ಪಡಿತರ ಚೀಟಿಯನ್ನು ರದ್ದು ಮಾಡುವ ತೀರ್ಮಾನಕ್ಕೆ ಬಂದಿದೆ.

ಉಳ್ಳವರಿಗೆ ಗ್ಯಾರಂಟಿ ಯೋಜನೆ ಬೇಡ : ಸತೀಶ್ ಜಾರಕಿ ಹೊಳಿ

ಗೃಹ ಜ್ಯೋತಿ, ಶಕ್ತಿ, ಯುವನಿಧಿ, ಅನ್ನಭಾಗ್ಯ, ಹಾಗೂ ಗೃಹಲಕ್ಷ್ಮೀ ಯೋಜನೆಗಳು ಕಡುಬಡವರಿಗಲ್ಲದೆ, ಉಳ್ಳವರಿಗೂ ದೊರೆಯುತ್ತಿವೆ.

ಅದರಲ್ಲೂ ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಸರ್ಕಾರಿ ನೌಕರರೂ ಸೇರಿದಂತೆ ಎಲ್ಲಾ ವರ್ಗದವರು ಈ ಸವಲತ್ತು ಪಡೆಯುತ್ತಿದ್ದಾರೆ.

ಉಳ್ಳವರಿಗೆ ಸವಲತ್ತು ಕಲ್ಪಿಸುವ ಬದಲು ಅರ್ಹ ಕಡುಬಡವರಿಗಷ್ಟೇ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವಂತೆ ಸಚಿವರು ಮತ್ತು ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ.  ಯೋಜನೆ ಪರಿಷ್ಕೃತಗೊಂಡರೆ ಸುಮಾರು ವಾರ್ಷಿಕ 35 ಸಾವಿರ ಕೋಟಿ ರೂ. ಉಳಿತಾಯವಾಗಲಿದೆ. ಈ ಬಾಬ್ತನ್ನು ಅನ್ಯ ಯೋಜನೆಗಳಿಗೆ ಬಳಸಿಕೊಳ್ಳಬಹುದು ಎಂದು ಸಚಿವರುಗಳು ಮುಖ್ಯಮಂತ್ರಿಯವರಿಗೆ ತಿಳಿ ಹೇಳಿದ್ದಾರೆ.

ಯೋಜನೆಗಳನ್ನು ಕಡಿತಗೊಳಿಸಲು ಕಾಂಗ್ರೆಸ್ ವರಿಷ್ಠರು ಅನುಮತಿ ನೀಡುತ್ತಿಲ್ಲ. ಇದರ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿಯವರ ಆಪ್ತ ಬಳಗದ ಸಚಿವರುಗಳು ಕಳೆದ ಮಂಗಳವಾರ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ, ಉಳ್ಳವರಿಗ್ಯಾತಕ್ಕೆ ಗ್ಯಾರಂಟಿಗಳನ್ನು ನೀಡಬೇಕು.

ಅದರ ಬದಲು ಕಡುಬಡವರಿಗೆ ನೀಡಿ, ಉಳಿದ ಹಣವನ್ನು ಅಭಿವೃದ್ಧಿಗೆ ಬಳಸಿಕೊಳ್ಳೋಣ ಎಂದು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿರುವುದಲ್ಲದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಯೋಜನೆ ನಮಗೆ ಸಂಪೂರ್ಣವಾಗಿ ಕೈಹಿಡಿದಿಲ್ಲ ಎಂಬ ಮಾಹಿತಿಯನ್ನು ವರಿಷ್ಠರ ಗಮನಕ್ಕೆ ತಂದಿದ್ದಾರೆ.

ಸಚಿವರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿಯವರು ಮುಂದಿನ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಂಡು ಒಂದು ಮಾರ್ಗಸೂಚಿ ರಚನೆಗೆ ಸಮಿತಿ ರಚಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BPL cardsGuarantee schemelarge scaleonly poorRevision
0 FacebookTwitterPinterestEmail
KM Shivaraju

previous post
ಉಳ್ಳವರಿಗೆ ಗ್ಯಾರಂಟಿ ಯೋಜನೆ ಬೇಡ : ಸತೀಶ್ ಜಾರಕಿ ಹೊಳಿ
next post
 ಕೆಎಎಸ್ ಪೂರ್ವಭಾವಿ ಪರೀಕ್ಷೆ  ಆತುರವೇಕೆ?

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ